ನರೇಗಾದಡಿ ಕೆಲಸ ನೀಡಲು ಆಗ್ರಹ
Team Udayavani, May 10, 2020, 4:06 PM IST
ಸಾಂದರ್ಭಿಕ ಚಿತ್ರ
ಮಾಯಕೊಂಡ: ನರೇಗಾ ಯೋಜನೆಯಡಿ ಕೆಲಸ ನೀಡುತ್ತಿಲ್ಲ ಎಂದು ಆನಗೋಡು ಹೋಬಳಿಯ ಕಂದನಕೋವಿ ಗ್ರಾಮ ಪಂಚಾಯತ್
ವ್ಯಾಪ್ತಿಯ ಶಾಸ್ತ್ರಿಹಳ್ಳಿ ಗ್ರಾಮದ ಗ್ರಾಮಸ್ಥರು ಆರೋಪಿಸಿದ್ದಾರೆ. ಕಂದನಕೋವಿ ಗ್ರಾಪಂ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಹಾಗೂ ಮಹಿಳೆಯರು, ಜಿಪಂ ಸದಸ್ಯ ಬಸವಂತಪ್ಪ ಅವರಲ್ಲಿ ತಮಗೆ ಕೆಲಸ ನೀಡುತ್ತಿಲ್ಲ ಎಂದು ಅಹವಾಲು ಹೇಳಿಕೊಂಡರು.
ಕೋವಿಡ್ ಲಾಕ್ಡೌನ್ ಇರುವುದರಿಂದ ನಮಗೆ ಕೂಲಿ ಕೆಲಸ ಇಲ್ಲದೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಗ್ರಾಪಂನವರು ಕೆಲಸ ನೀಡುತ್ತಿಲ್ಲ ಎಂದು ದೂರಿದರು. ಇದಕ್ಕೆ ಸ್ಪಂದಿಸಿದ ಜಿಪಂ ಸದಸ್ಯ ಬಸವಂತಪ್ಪ, ದೂರವಾಣಿಯಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಕೆಲಸ ನೀಡುವಂತೆ ಸೂಚಿಸಿದರು. ನರೇಗಾ ಅಡಿ ಕೆಲಸ ನೀಡುವುದಾಗಿ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು