ರಾಮುಲು,ಕರುಣಾಕರ ನಡುವೆ ಸೋಮಶೇಖರ ಸಂಧಾನ
Team Udayavani, Mar 1, 2017, 11:59 AM IST
ಬಳ್ಳಾರಿ : ಸಂಸದ ಶ್ರೀರಾಮುಲು ಮತ್ತು ಮಾಜಿ ಸಚಿವ ಕರುಣಾಕರ ರೆಡ್ಡಿ ನಡುವೆ ಭೂವಿವಾದ ಕೋರ್ಟ್ ಮೆಟ್ಟಿಲೇರಿರುವ ವೇಳೆಯಲ್ಲಿ ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ಇಬ್ಬರ ನಡುವೆ ಸಂಧಾನಕಾರನಾಗುವುದಾಗಿ ಹೇಳಿಕೊಂಡಿದ್ದಾರೆ.
ಬುಧವಾರ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೆಡ್ಡಿ ‘ಶ್ರೀರಾಮುಲು ಮತ್ತು ಸಹೋದರ ಕರುಣಾಕರ ರೆಡ್ಡಿ ನಡುವೆ ಸಂಧಾನ ನಡೆಸುತ್ತೇನೆ. ಕರುಣಾಕರ ರೆಡ್ಡಿ ನೀಡಿರುವ ದೂರನ್ನು ವಾಪಾಸ್ ಪಡೆದುಕೊಳ್ಳುವಂತೆ ಹೇಳುತ್ತೇನೆ. ಆ ಬಳಿಕ ಕರುಣಾಕರಣ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸ್ ಹಾಕಿದವರ ಮನ ಒಲಿಸಿ ಅದನ್ನು ಹಿಂಪಡೆದುಕೊಳ್ಳುವಂತೆ ಮಾಡುತ್ತೇನೆ’ ಎಂದಿರುವುದಾಗಿ ವರದಿಯಾಗಿದೆ.
‘ಶ್ರೀರಾಮುಲು ಅವರು ನಮಗೆ ರಾಜಕೀಯದಲ್ಲಿ ಆಧಾರ ಸ್ತಂಭ ಅವರ ವಿರುದ್ಧ ದೂರು ನೀಡಿದ್ದು ಸರಿಯಲ್ಲ’ ಎಂದು ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ