ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ : ಸಚಿವ ಸಿಂಗ್‌

­ವಿಜಯನಗರ ಬಳ್ಳಾರಿಗೆ ಸೇರಿಸುವ ಶಾಸಕ ನಾಗೇಂದ್ರ ಹೇಳಿಕೆಗೆ ಟಾಂಗ್‌ ! ­ಬಿಜೆಪಿ ಕಾರ್ಯಾಲಯದಲ್ಲಿ ಸನ್ಮಾನ ಸಮಾರಂಭ

Team Udayavani, Feb 13, 2021, 3:55 PM IST

Minister Anand sing

ಹೊಸಪೇಟೆ: ಕಾಂಗ್ರೆಸ್‌ ಪರಿಸ್ಥಿತಿ ಗೋವಿಂದಾ, ಬಳ್ಳಾರಿಯಲ್ಲೂ ಬರಲ್ಲ, ವಿಜಯನಗರದಲ್ಲಿ ಬರೊಲ್ಲ, ರಾಜ್ಯದಲ್ಲಿ ಬರೊಲ್ಲ, ಕೇಂದ್ರದಲ್ಲಿ ಬರೊಲ್ಲ ಎಂದು ಸಚಿವ ಆನಂದ ಸಿಂಗ್‌ ಲೇವಡಿ ಮಾಡಿದರು.

ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ನಗರದ ಪಟೇಲ್‌ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿಯಿಂದ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇತ್ತೀಚಿಗೆ ಬಳ್ಳಾರಿ ಗ್ರಾಮೀಣ ಭಾಗದ ಶಾಸಕ ನಾಗೇಂದ್ರ ಅವರು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿಜಯನಗರವನ್ನು ಬಳ್ಳಾರಿ ಸೇರಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಗೆ ಟಾಂಗ್‌ ಕೊಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದರೆ ವಿಜಯನಗರ ಜಿಲ್ಲೆಯನ್ನು ಬಳ್ಳಾರಿಯಲ್ಲಿ ಸೇರಿಸುವ ಮಾತಗಳನ್ನಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ನನ್ನ ರಾಜಕೀಯ ಭವಿಷ್ಯ ಏನಾಗುತ್ತದೆ ಎಂದು ನಾನು ಹೆದರೋದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿದ್ದಾಗ ನೀವು ಜಿಲ್ಲೆ ಘೋಷಣೆ ಮಾಡಿ ಎಂದು ಹೇಳಿದ್ದೆ. ಒಬ್ಬ ಆನಂದ ಸಿಂಗ್‌ ಹೋದ್ರೆ ಹೋಗಲಿ ಬಿಡಿ ಎಂದು ನಿರ್ಲಕ್ಷ್ಯ ಮಾಡಿದರು.

ರಾಜೀನಾಮೆ ನೀಡಿದ ಎಂಟು ದಿನಗಳವರಗೆ ಯಾರು ರಾಜೀನಾಮೆ ನೀಡಲ್ಲಿಲ್ಲ. ಕೊನೆಗೆ ಪಂಪಾ ವಿರೂಪಾಕ್ಷ 16 ಜನರನ್ನು ನನ್ನೊಂದಿಗೆ ಕಳುಹಿಸಿ ಸಮಿಶ್ರ ಸರ್ಕಾರ ಪಥನವಾಯಿತು ಎಂದು ಸಮರ್ಥಿಸಿಕೊಂಡರು.

ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವ ಮುನ್ನ ವಿಜಯನಗರ ಜಿಲ್ಲೆ ಬೇಡಿಕೆ ಇಟ್ಟಿದ್ದೆ, ಜಿಲ್ಲೆ ಬದಲು ನನಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದರು. ಆದರೆ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಂಡೆ ಎಂದು ಹೇಳಿದರು. ಸಮಿಶ್ರ ಸರ್ಕಾರದಲ್ಲಿ ವಿಜಯನಗರ ಜಿಲ್ಲೆ, ಏತ ನೀರಾವರಿ ಯೋಜನೆ ಬೇಡಿಕೆ ಇಟ್ಟಿದ್ದೆ. ಆದರೆ ಸಚಿವ ಸ್ಥಾನ ನೀಡುವುದಾಗಿ ಹೇಳಿದರು. ಮಂತ್ರಿಗಿರಿ ನೀಡಿ ನನ್ನನ್ನು ಕಟ್ಟಿ ಹಾಕುತ್ತಾರೆ ಎಂದು ನನ್ನ ಆತ್ಮಸಾಕ್ಷಿ ಒಪ್ಪಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡೆ. ಇದೀಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ವಿಜಯನಗರ ಜಿಲ್ಲೆ ರಚನೆ ಮಾಡುವ ಮೂಲಕ ಈ ಭಾಗದ ಬಹುದಿನದ ಬೇಡಿಕೆ ಈಡೇರಿಸಿದರು ಎಂದು ಸ್ಮರಿಸಿದರು.

ಮಾಜಿ ಬುಡಾ ಅಧ್ಯಕ್ಷ ರಾಮಲಿಂಗಪ್ಪ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕವಿತಾ ಈಶ್ವರ ಸಿಂಗ್‌, ಕಟಿಗಿ ರಾಮಕೃಷ್ಣ, ಅಯ್ನಾಳಿ ತಿಮ್ಮಪ್ಪ, ವ್ಯಾಸನಕೇರಿ ಶ್ರೀನಿವಾಸ ಇನ್ನಿತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.