ಕಾಂಗ್ರೆಸ್ ನ ವಿಕ್ರಮ -ಬೇತಾಳದ ಕಥೆ ಹೇಳಿದ ಸಚಿವ ಬಿ.ಶ್ರೀರಾಮುಲು
Team Udayavani, Feb 12, 2023, 2:42 PM IST
ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ವಿಕ್ರಮ್ ಬೇತಾಳ ಕಥೆಯಂತಾಗಿದೆ. ವಿಕ್ರಮನನ್ನು ಬೇತಾಳ ಕಾಡಿದಂತೆ ಕಾಂಗ್ರೆಸ್ ಕಾಡುತ್ತಿದೆ. ವಿಕ್ರಮ ಯಾರು? ಬೇತಾಳ ಯಾರು ಅಂತ ನಾನು ಹೇಳಲ್ಲ. ಕಾಂಗ್ರೆಸ್ ಪಾರ್ಟಿಯಲ್ಲಿ ವಿಕ್ರಮ ಬೇತಾಳದಂತೆ ಸಾಕಷ್ಟು ಜನರು ಇದ್ದಾರೆ, ಅಧಿಕಾರದ ಆಸೆಯ ಕನಸು ಕಾಂಗ್ರಸ್ ಕಾಣುತ್ತಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಡ್ಡಿ ವಿರುದ್ದ ಗಂಗಾವತಿಯಲ್ಲಿ ಸರ್ಧೆ ವಿಚಾರವಾಗಿ ಮಾತನಾಡಿ, ರೆಡ್ಡಿ ವಿರುದ್ದ ಗಂಗಾವತಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ಮಾಡಿದ ಮೇಲೆ ನಂತರ ನಿರ್ಧಾರ ಮಾಡುತ್ತೇನೆ ಎಂದರು.
ಇದನ್ನೂ ಓದಿ:ʼಕಾಂತಾರ-2ʼ ನಲ್ಲಿ ಊರ್ವಶಿ ರೌಟೇಲಾ ನಟನೆ? : ಸ್ಪಷ್ಟನೆ ಕೊಟ್ಟ ಹೊಂಬಾಳೆಯ ಆಪ್ತ ಮೂಲ
ಪ್ರಾದೇಶಿಕ ಪಕ್ಷದಿಂದ ಬಿಜೆಪಿಗೆ ರಾಗಿ ಕಾಳಿನಷ್ಟು ತೊಂದರೆಯಾಗುವುದಿಲ್ಲ, ಸೋಮಶೇಖರ ರೆಡ್ಡಿ ಸ್ಪರ್ಧೆ 100% ಗ್ಯಾರಂಟಿ, ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಧೂಳಿ ಪಟವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ