ಹೊಸಪೇಟೆ : ಮಳೆಯ ನಡುವೆ ಹಂಪಿಗೆ ಹರಿದು ಬಂದ ಜನಸಾಗರ


Team Udayavani, Jul 10, 2022, 8:08 PM IST

ಹೊಸಪೇಟೆ : ಮಳೆಯ ನಡುವೆ ಹಂಪಿಗೆ ಹರಿದು ಬಂದ ಜನಸಾಗರ

ಹೊಸಪೇಟೆ : ಮಳೆಯ ನಡುವೆಯೂ ವಿಕೇಂಡ್‌ನಲ್ಲಿ ಹಂಪಿಗೆ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ, ಸ್ಮಾರಕ ವೀಕ್ಷಣೆ ಮಾಡಿದರು.

ಆಷಾಢ ಮಾಸ, ವಿಕೇಂಡ್ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಂಪಿಯ ಕಡೆ ಮುಖಮಾಡಿದ ಪ್ರವಾಸಿಗರು, ಮೊದಲು ವಿರೂಪಾಕ್ಷೇಶ್ವರ, ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದರು.

ಬಳಿಕ ಪರಿವಾರ ಸಮೇತ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆª ಮಾಡಿ ಕಣ್ತುಂಬಿಕೊಂಡರು.

ಹೇಮಕೂಟ, ಎದುರು ಬಸವಣ್ಣ ಮಂಟಪ, ಸಾಸವಿಕಾಳು ಗಣಪತಿ, ಕಡಲೆಕಾಳು ಗಣಪತಿ, ಕೃಷ್ಣ ದೇವಾಲಯ, ಉಗ್ರ ನರಸಿಂಹ, ಬಡವಿಲಿಂಗ, ಭೂಮಿಮಟ್ಟದ ಶಿವಾಲಯ, ಹಾಜರರಾಮ ದೇಗುಲ, ಮಹಾನವಮಿ ದಿಬ್ಬ, ರಾಣಿಸ್ನಾನ ಗೃಹ, ಕಮಲ ಮಹಲ್, ಗಜಶಾಲೆ, ವಿಜಯವಿಠಲ ದೇವಾಲಯ ಆವರಣದಲ್ಲಿ ಪ್ರವಾಸಿಗರು ಕಂಡು ಬಂದರು.

ಟಿ.ಬಿ.ಡ್ಯಾಂಗೆ ಜನಸಾಗರ:
ನೀರಿನ ಸಂಗ್ರಹ ಹೆಚ್ಚಾಗಿ ತುಂಗಭದ್ರಾ ಜಲಾಶಯ ಮೈದುಂಬಿಕೊಳ್ಳುತ್ತಿದ್ದಂತೆ ಟಿ.ಬಿ.ಡ್ಯಾಂ ವೀಕ್ಷಣೆ ಮಾಡಲು ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಜಲಾಶಯ ವೀಕ್ಷಣೆ ಮಾಡಿದ ಬಳಿಕ, ಕೆಳಭಾಗದ ಉದ್ಯಾನವನದಲ್ಲಿ ಸಂಗೀತ ಕಾರಂಜಿ ವೀಕ್ಷಿಸಿ ಕಣ್ತುಂಬಿಕೊಂಡರು. ಜಲಾಶಯದ ಹಿನ್ನೀರಿನ ಗುಂಡಾ ಪ್ರದೇಶದಲ್ಲಿ ನೀರಿನ ಬೋರ್ಗೆರತ ಕಂಡು ಪುಳೀಕಿತರಾದರು.

ಒಟ್ಟಾರೆ ಹಂಪೆಯಲ್ಲಿ ಪ್ರವಾಸಿಗರಿಂದ ಆರ್ಥಿಕ ಚಟುವಟಿಕೆಗಳು ವೇಗವನ್ನು ಪಡೆದವು. ಪೊಲೀಸ್ ಮತ್ತು ಗೃಹರಕ್ಷಕದಳದವರು ಸಾರ್ವಜನಿಕರು ತುಂಗಭದ್ರ ನದಿಯ ಒಳಗಡೆ ಹೋಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.

ಇದನ್ನೂ ಓದಿ : ಉತ್ತರಾಖಂಡ: ಆಗಸದಲ್ಲೇ ನಿಂತ ಕೇಬಲ್‌ ಕಾರು: ಶಾಸಕರೂ ಲಾಕ್‌

ಶನಿವಾರ ಮತ್ತು ಭಾನುವಾರ ಇದ್ದ ಕಾರಣ ತುಂಬಿ ಹರಿಯುತ್ತಿರುವ ತುಂಗಭದ್ರ ಜಲಾಶಯದಲ್ಲಿನ ನೀರಿನ ರುದ್ರರಮಣೀಯ ನರ್ತನೆ ಕಣ್ತುಂಬಿಕೊಳ್ಳಲು ಪ್ರಕೃತಿ ಪ್ರವಾಸಿಗರು ಲಘು ಪ್ರವಾಸ ಕೈಗೊಂಡು, ಹಂಪೆ ಮತ್ತು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡುವ ಮೂಲಕ ಖಷಿಯ ಅನುಭೂತಿ ಪಡೆದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.