ರಾಷ್ಟ್ರೀಯ ಶಿಕ್ಷಣ ನೀತಿ ಹೇರಿಕೆಗೆ ವಿರೋಧ


Team Udayavani, Dec 9, 2021, 2:13 PM IST

National Education Policy

ಬಳ್ಳಾರಿ: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ದಿಢೀರ್‌ ಹೇರಿಕೆಯನ್ನು ವಿರೋಧಿಸಿ ಕೂಡಲೇವಾಪಸ್‌ ಪಡೆಯುವಂತೆ ಆಗ್ರಹಿಸಿ ನಗರದ ಡಿಸಿಕಚೇರಿ ಆವರಣದಲ್ಲಿ ಎಐಎಸ್‌ಇಸಿ, ಎಐಡಿಎಸ್‌ಒಸಂಘಟನೆಗಳಿಂದ ಬುಧವಾರ ಪ್ರತಿಭಟನೆನಡೆಸಲಾಯಿತು.

ಯಾವುದೇ ನೂತನ ಶಿಕ್ಷಣ ನೀತಿ ಜಾರಿಯಾದಾಗಅದರ ಆಧಾರದ ಮೇಲೆ ಶಿಕ್ಷಣ ತಜ್ಞರು,ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿ,ಪಠ್ಯಕ್ರಮ ತಯಾರಿಸುವ ಪ್ರಕ್ರಿಯೆಗೆ ಕನಿಷ್ಟ ಒಂದೆರಡುವರ್ಷಗಳು ಬೇಕಾಗುತ್ತದೆ. ಆದರೆ, ಎನ್‌ಇಪಿ-2020ಜಾರಿ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದನಿರ್ದೇಶನವನ್ನು ತಾನೇ ಮೊದಲು ಅನುಷ್ಠಾನಕ್ಕೆತಂದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ರಾಜ್ಯಸರ್ಕಾರವು, ಕೇವಲ 15-20 ದಿನಗಳ ತಯಾರಿಯಲ್ಲಿನೀತಿಯನ್ನು ಜಾರಿ ಮಾಡಿತು.

ಯಾವುದೇ ಪೂರ್ವತಯಾರಿ, ಸಮಾಲೋಚನೆ ಇಲ್ಲದ ಸರ್ಕಾರದಇಂತಹ ಅಡ್ಡಾದಿಡ್ಡಿ ಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆಮತ್ತು ಶಿಕ್ಷಣದ ಗುಣಮಟ್ಟಕ್ಕೆ ಹಾನಿಯಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪ್ರತಿಯೊಂದು ವಿಭಾಗದಲ್ಲಿ 3 ಪ್ರಮುಖವಿಷಯಗಳು ಅಥವಾ ಕಲೆ, ವಾಣಿಜ್ಯ ಇತರೆಕೋರ್ಸಿನ 3 ವಿಷಯಗಳು ಕಾಲದ ಪರೀಕ್ಷೆಯಲ್ಲಿಸಾಬೀತಾಗಿದ್ದು, ಒಂದು ಇನ್ನೊಂದಕ್ಕೆ ಬೆರೆತುಅಂತರ್‌ ಸಂಬಂ ಧ ಆಗಿದ್ದವು. ಇದು ವಿದ್ಯಾರ್ಥಿಗಳಸಮಗ್ರ ಜ್ಞಾನಕ್ಕೆ ಸಹಾಯಕವಾಗಿ ಇದ್ದವು.

ಆದರೆ,ಎನ್‌ಇಪಿ-2020 ಉನ್ನತ ಶಿಕ್ಷಣದಲ್ಲಿ ಪದವಿಯಲ್ಲಿಭೌತಶಾಸ್ತ್ರದ ಜೊತೆಗೆ ಸಂಬಂಧವೇ ಇಲ್ಲದ ನೃತ್ಯ/ಸಂಗೀತ/ಕಲೆ/ಕ್ರೀಡೆ ಮುಂತಾದವನ್ನು ಓದಬೇಕು.ಇಂಥ ನೀತಿಯಿಂದ ಯಾವುದೇ ವಿಷಯದ ಬಗ್ಗೆಸಮಗ್ರ, ಆಳವಾದ ಜ್ಞಾನವನ್ನು ಬೆಳೆಸಿಕೊಳ್ಳಲು ಹೇಗೆಸಾಧ್ಯ? ಎಂದು ಪ್ರಶ್ನಿಸಿರುವ ಪ್ರತಿಭಟನಾಕಾರರುವಿದ್ಯಾರ್ಥಿಗಳಿಗೆ- ಉಪನ್ಯಾಸಕರಿಗೆ ಪಠ್ಯಪಸ್ತಕಗಳಿಲ್ಲ.ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳಕೊರತೆ, ತರಗತಿಗಳ ಕೊರತೆಯಿಂದಾಗಿ, ತರಗತಿಸಮಯ ಆರಂಭವಾದರೂ ಏನು ಮಾಡಬೇಕುತಿಳಿಯದೇ ಈವರೆಗೂ ಯಾವುದೇ ಸಮಗ್ರ ರೀತಿಯಅಧ್ಯಾಯಗಳು ಯಾವ ವಿಭಾಗದಲ್ಲೂ ನಡೆದಿಲ್ಲ.

ಇದರಿಂದಾಗಿ ಕಲಿಸುವ ಉಪನ್ಯಾಸಕರು ಹಾಗೂಕಲಿಯುವ ವಿದ್ಯಾರ್ಥಿಗಳು ಇಬ್ಬರು ಅತ್ಯಂತಗೊಂದಲದ ಮನಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ ಎನ್‌ಇಪಿ-2020ನ್ನು ಈ ಕೂಡಲೇ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು. ಬಳಿಕಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಎಐಎಸ್‌ಇಸಿ ಜಿಲ್ಲಾಧ್ಯಕ್ಷ ಆರ್‌. ಸೋಮಶೇಖರಗೌಡ, ಜಿಲ್ಲಾ ಕಾರ್ಯದರ್ಶಿಎಸ್‌.ಜಿ. ನಾಗರತ್ನ, ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷೆಸೌಮ್ಯಾ, ಜೆ.ಪಿ. ರವಿಕಿರಣ್‌, ಮಂಜು, ಶಾಂತಿ,ಅನುಪಮಾ, ವಿವಿಧ ಕಾಲೇಜುಗಳ ಉಪನ್ಯಾಸಕರು,ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.