ರಾಮೇಶ್ವರಂ ಕೆಫೆ ಪ್ರಕರಣ: ಬಳ್ಳಾರಿಯಲ್ಲಿ NIA ಅಧಿಕಾರಿಗಳ ಶೋಧ, ಓರ್ವ ವಶಕ್ಕೆ
Team Udayavani, Mar 13, 2024, 11:11 AM IST
ಬಳ್ಳಾರಿ: ಬೆಂಗಳೂರಿನ ದಿ.ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಗೆ ಸಂಬಂಧಿಸಿದಂತೆ ಬಳ್ಳಾರಿ ನಗರದಲ್ಲಿ ಮತ್ತೊಮ್ಮೆ ಶೋಧ ಕಾರ್ಯಾಚರಣೆಗೆ ಮುಂದಾದ ಎನ್ ಐಎ ಅಧಿಕಾರಿಗಳು.
ಬುಧವಾರ ಬೆಳಗಿನ ಜಾವ ಬಳ್ಳಾರಿಗೆ ಆಗಮಿಸಿದ ಐವರು ಎನ್ಐಎ ಅಧಿಕಾರಿಗಳ ತಂಡ, ನಗರದ ಹೊಸ ಬಸ್ ನಿಲ್ದಾಣ ಬಳಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿನ ಶಬ್ಬೀರ್ ಅಹ್ಮದ್ ಎನ್ನುವವರನ್ನು ವಿಚಾರಣೆಗೆಂದು ವಶಕ್ಕೆ ಪಡೆದಿರುವ ಎನ್ ಐಎ ಅಧಿಕಾರಿಗಳು.
ಜಿಂದಾಲ್ ಉದ್ಯೋಗಿಯಾಗಿರುವ ಶಬ್ಬೀರ್ ಅಹ್ಮದ್ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಶಬ್ಬೀರ್ ನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿರುವ ಎನ್ ಐ ಎ ಅಧಿಕಾರಿಗಳು.
ಇದನ್ನೂ ಓದಿ: On Camera: ಜಪಾನ್ ನ ಖಾಸಗಿ ರಾಕೆಟ್ ಉಡಾವಣೆಗೊಂಡ ಬೆನ್ನಲ್ಲೇ ಸ್ಫೋಟ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ