ಹಂಪಿಯಲ್ಲಿಲ್ಲ ಹೋಳಿ ಸಂಭ್ರಮ


Team Udayavani, Mar 30, 2021, 2:23 PM IST

ಹಂಪಿಯಲ್ಲಿಲ್ಲ ಹೋಳಿ ಸಂಭ್ರಮ

ಹೊಸಪೇಟೆ: ದೇಶದಲ್ಲಿ ಹೋಳಿ ಹಬ್ಬಕ್ಕೆ ಮುನ್ನಡಿಬರೆದಿದ್ದ ಪುರಾಣ ಪ್ರಸಿದ್ಧ ಹಂಪಿಯಲ್ಲಿ ಈಬಾರಿಯ ಹೋಳಿ ಸಂಭ್ರಮ ಮಾಯವಾಗಿದ್ದು ಕೋವಿಡ್ ಕರಿನೆರಳು ಆವರಿಸಿದೆ.

ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾದ್ದರಿಂದ ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿಹೋಳಿ ಹಬ್ಬದ ಆಚರಣೆಗೆ ಬ್ರೇಕ್‌ ಹಾಕಿರುವಹಿನ್ನೆಲೆಯಲ್ಲಿ ಸೋಮವಾರ ಹಂಪಿಯಲ್ಲಿಹೋಳಿ ಸಂಭ್ರಮ ಕಡಿವಾಣ ಬಿದ್ದಿದೆ.ವಿಶ್ವ ವಿಖ್ಯಾತ ಹಂಪಿ ಹೋಳಿ ಸಂಭ್ರಮದಲ್ಲಿಭಾಗಿಯಾಗಲು ಕಾತುರದಿಂದ ಎದುರು ನೋಡುತ್ತಿದ್ದ ದೇಶ-ವಿದೇಶಿಯರ ಆಸೆಗೆ ಕೋವಿಡ್ ತಣ್ಣೀರು ಎರಚಿದಂತಾಗಿದೆ.

ಪ್ರತಿವರ್ಷವೂ ಹೋಳಿ ಸಂಭ್ರಮಕ್ಕೆ ಸಾಕ್ಷಿಯಾಗುತ್ತಿದ್ದ ಐತಿಹಾಸಿಕ ವಿರೂಪಾಕ್ಷೇಶ್ವರದೇವಾಲಯದ ರಥ ಬೀದಿಯಲ್ಲಿ ಜನರಿಲ್ಲದೇಭಣಗುಡುತಿತ್ತು. ಹೋಳಿ ಸಂಭ್ರಮದಲ್ಲಿಕುಣಿದು ಕುಪ್ಪಳಿಸುತ್ತಿದ್ದ ಹಂಪಿ ವಾಸಿಗಳಮೊಗದಲ್ಲಿ ನಿರಾಸೆ ಭಾವ ಮೂಡಿದೆ.ಸುಡು ಬಿಸಿಳಿನಲ್ಲಿ ಓಕುಳಿಯ ಜಲಕ್ರೀಡೆಗೆ ಸಾಕ್ಷಿಯಾಗುತ್ತಿದ್ದ ತುಂಗಭದ್ರಾ ನದಿ ತೀರ ಖಾಲಿಖಾಲಿಯಾಗಿತ್ತು.

ಕಾಮದಹನ: ಕೆಲ ಯುವಕರು ಭಾನುವಾರರಾತ್ರಿ ಸಾಮಾಜಿಕ ಅಂತರ ಕಾಯ್ದುಕೊಂಡುಕಾಮದಹನ ನಡೆಸಿ ಹೋಳಿ ಹಬ್ಬದಸಂಪ್ರದಾಯ ಮುಂದುವರೆಸಿದ್ದಾರೆ. ಕೆಲಮಕ್ಕಳು ಪರಸ್ಪರ ಬಣ್ಣ ಎರಚಿಕೊಂಡುಹೋಳಿ ಹಬ್ಬದ ನೆನಪಿಗಾಗಿ ವಿರೂಪಾಕ್ಷೇಶ್ವರದೇವಾಲಯದ ರಥ ಬೀದಿಯಲ್ಲಿ ಕುಣಿದು ಕುಪ್ಪಳಿಸಿದರು. ಹೋಳಿ ಆಚರಣೆಯಲ್ಲಿ ಭಾಗಿಯಾಗಲು ಹೊಸಪೇಟೆಯಿಂದ ಬೈಕ್‌ -ಕಾರು, ಆಟೋ ಮೂಲಕ ಹಂಪಿಗೆ ಆಗಮಿಸಿದ್ದಯುವಕರು ನಿರಾಸೆಯಿಂದ ಮರಳಿದರು. ಸುಡಬಿಸಿಳಿನಲ್ಲಿ ಕಾದು ಕುಳಿತಿದ್ದ ಬಣ್ಣದ ವ್ಯಾಪಾರಿ ಬಳಿ ಯಾರೊಬ್ಬರೂ ಸುಳಿದಾಡಲಿಲ್ಲ.

ಕಳೆದ ವರ್ಷ ನಡೆದಿತ್ತು ಆಚರಣೆ: ಕೋವಿಡ್ ಭೀತಿ ನಡುವೆಯೂ ಕಳೆದ ವರ್ಷ ಹಂಪಿಯಲ್ಲಿ ಹೋಳಿ ಆಚರಣೆ ನಡೆದಿತ್ತು. ವಾಡಿಕೆಯಂತೆದೇಶ-ವಿದೇಶಿ ಪ್ರವಾಸಿಗರೊಂದಿಗೆ ಬಣ್ಣದಓಕುಳಿಯಲ್ಲಿ ಭಾಗವಹಿಸಿದ್ದರು. ಇದಾದಕೆಲ ದಿನಗಳ ಬಳಿಕವಷ್ಟೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗಿದನ್ನು ಸ್ಮರಿಸಬಹುದು.ಪ್ರತಿ ವರ್ಷವೂ ಹೋಳಿ ಹಬ್ಬ ಹೊತ್ತಿಗಾಗಲೇಹಂಪಿಯಲ್ಲಿ ಸೇರಿಕೊಂಡು ಸ್ಥಳೀಯರೊಂದಿಗೆಬಣ್ಣದ ಓಕುಳಿಯಲ್ಲಿ ಭಾಗಿಯಾಗಿಸಂಭ್ರಮಿಸುತ್ತಿದ್ದ ವಿದೇಶಿ ಪ್ರಜೆಗಳಿಗೆ ಹೋಳಿಆಚರಣೆಗೆ ಬ್ರೇಕ್‌ ಬಿದ್ದಿರುವುದು ನಿಜಕ್ಕೂ ಬೇಸರ ಮೂಡಿಸಿದೆ

ಹಂಪಿಯಲ್ಲಿ ಅದ್ಧೂರಿಯಾಗಿಆಚರಿಸುವುದು ಗಣೇಶ ಉತ್ಸವಹಾಗೂ ಹೋಳಿ ಹಬ್ಬ. ಈ ಎರಡೂ ಹಬ್ಬಗಳ ಸಂಭ್ರಮಕ್ಕೆ ಕೋವಿಡ್ ಅಡ್ಡಿಯಾಗಿರುವುದು ಬೇಸರ ತಂದಿದೆ. – ಬಿ. ತಿಪ್ಪೇಸ್ವಾಮಿ, ಹಂಪಿ ನಿವಾಸಿ

 

-ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.