ನಾಟಕ ಕಂಪನಿಗಳಿಗೆ ಚುನಾವಣಾ ಆಯೋಗದಿಂದ ನೋಟಿಸ್‌ ಜಾರಿ


Team Udayavani, Mar 18, 2019, 7:53 AM IST

bell-3.jpg

ಕೊಟ್ಟೂರು: ನಾಟಕ ಕಂಪನಿಗಳಿಗೆ ರಾತ್ರಿ ವೇಳೆ ಪ್ರದರ್ಶನ ನಡೆಸದಂತೆ ಚುನಾವಣೆ ಆಯೋಗ ಸಮಿತಿ ನೋಟಿಸ್‌ ಜಾರಿ ಮಾಡಿದೆ. ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ನಿಮಿತ್ತ ವಿವಿಧ ಊರುಗಳಿಂದ ಬಂದಿರುವ ನಾಟಕ ಕಂಪನಿಗಳು ಕೊಟ್ಟೂರಿನಲ್ಲಿ ಬೀಡು ಬೀಟು ಬಿಟ್ಟಿವೆ. ಈ ಕಂಪನಿಗಳು ತಮ್ಮ ಹೊಟ್ಟೆ ಹೊರೆಯಲು ನಾಟಕದಿಂದ ಜೀವನ ವೃತ್ತಿ ನಡೆಸಿಕೊಂಡು ಹೋಗುತ್ತಿರುವ ಬಡ ಕಲಾವಿದರು ಲೋಕಸಭಾ ಚುನಾವಣೆ ಜಾರಿಯಾದ ನಿಮಿತ್ತ ನಾಟಕ ಕಂಪನಿಗಳಿಗೆ ರಾತ್ರಿ ವೇಳೆ ಪ್ರದರ್ಶನ ನಡೆಸದಂತೆ ಚುನಾವಣೆ ಆಯೋಗ ಸಮಿತಿಯ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ.

ಇಂದರಿಂದಾಗಿ ನಾಟಕ ಕಂಪನಿಗಳ ಕಲಾವಿದರು ಪಾಡು ಹೇಳತೀರದಾಗಿದೆ. ರಾತ್ರಿ ಷೋ ನಡೆದರೆ ಮಾತ್ರ ಬಡ ಕಲಾವಿದರಿಗೆ ದುಡಿಮೆಯಾಗಿ ಹೊಟ್ಟೆಗೆ ಅನ್ನವಾಗುತ್ತದೆ. ಹೀಗಾಗಿ ದಿನ ನಿತ್ಯ ನಡೆಯುವ ಷೋಗಳ ಸಮಯವನ್ನು ಮಧ್ಯಾಹ್ನ 3:30 ಮತ್ತು ಸಂಜೆ 6:15 ಕ್ಕೆ ನಡೆಸುವಂತಾಗಿದೆ.
 
ಇದರಿಂದ ಅವರಿಗೆ ಬರುವ ಆದಾಯ ಕಡಿಮೆಯಾಗಿದೆ. 2 ಷೋ ನಡೆದರು ಕೇವಲ 10 ಸಾವಿರ ರೂ. ಸಂಗ್ರಹವಾಗುತ್ತದೆ. ಅವರಿಗೆ ಒಂದು ದಿನಕ್ಕೆ 25 ಸಾವಿರ ರೂ. ಖರ್ಚಿದೆ. ಈ ನೀತಿ ಸಂಹಿತೆ ಜಾರಿಯಿಂದಾಗಿ ಖರ್ಚು ಜಾಸ್ತಿಯಾಗಿ ಆದಾಯವಿಲ್ಲದಂತಾಗಿದೆ.

ಇಲ್ಲಿನ ಹೊಟೇಲ್‌ಗ‌ಳನ್ನು ರಾತ್ರಿ 10 ಗಂಟೆಯೊಳಗಡೆ ಮುಚ್ಚಬೇಕೆಂದಿರುವುದು ಬಡ ಹೊಟೇಲ್‌ ಮಾಲೀಕರ ಪರಿಸ್ಥಿತಿ ನಾಟಕ ಕಂಪನಿಗಳಿಗಿಂತೇನು ಭಿನ್ನವಾಗಿಲ್ಲ. ರಾತ್ರಿ ವೇಳೆ ಪ್ರಯಾಣಿಸುವ ಪ್ರಯಾಣಿಕರಿಗೆ ಉಪವಾಸವೇ ಗತಿಯಾಗಿದೆ. ಈಗಿರುವ ಬರಗಾಲದ ಜತೆಗೆ ಅದೇ ವೃತ್ತಿಯಿಂದ ಜೀವನ ನಡೆಸುವ ಬಡ ಬಗ್ಗರಿಗೆ ನೀತಿ ಸಂಹಿತೆ ಜಾರಿಯಾಗಿರುವುದು ಬಿಸಿತುಪ್ಪವಾಗಿದೆ.

ಬೇರೆ ಜಿಲ್ಲೆಗಳಲ್ಲಿ ಇಲ್ಲದ ನೀತಿ ಸಂಹಿತೆ ಕಾನೂನು ಬಳ್ಳಾರಿ ಜಿಲ್ಲೆ ಹಾಗೂ ಕೊಟ್ಟೂರಿನಲ್ಲಿ ಜಾರಿಯಾಗಿರುವುದು ವಿಷಾದಕರ. ಅನತಿ ದೂರದಲ್ಲಿರುವ ದಾವಣಗೆರೆಯಲ್ಲಿ ಸಿನಿಮಾಗಳು ಈಗಲು ರಾತ್ರಿ 12 ರವರೆಗೆ ನಡೆಯುತ್ತವೆ. ನಮ್ಮಂತ ಬಡವರ ಹೊಟ್ಟೆಯ ಮೇಲೆ ಹೊಡೆಯುವುದು ಎಷ್ಟು ಸರಿ? ನಾವು ದುಡಿಯುವುದು ನೀತಿ ಸಂಹಿತೆಯಿಂದ ಕೇವಲ 10 ಸಾವಿರ. ಆದರೆ, ದಿನಕ್ಕೆ ಖರ್ಚಾಗುವುದು 20 ಸಾವಿರ ರೂ.. ಹೀಗಾದರೆ ನಮ್ಮ ಜೀವನ ನಡೆಸುವುದು ಹೇಗೆ?   ಗುಬ್ಬಿ ಕಂಪನಿ ಮಾಲೀಕ ಜ್ಯೋತಿ ಮಂಗಳೂರು.

ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಡವರಿಗೆ ತುಂಬಾನೇ ಕಷ್ಟಕರವಾಗಿದೆ.  ನೀತಿ ಸಂಹಿತೆ ರಾಜಕಾರಣಿಗಷ್ಟೇ ಸೀಮಿತವಾಗಿರಬೇಕು. ಬಡವರ ಜೀವನ ಜೊತೆ ಆಟವಾಡುವಂತಾಗಬಾರದು. ಮುಂದಿನ ದಿನಗಳಲ್ಲಿ ಬಡವರ ಮೇಲೆ ಈ ನೀತಿ ಸಂಹಿತೆ ಜಾರಿಯಾದರೆ ನಾನು ಹೋರಾಟಕ್ಕಿಳಿವೆ.
 ಅಂಚೆ ಕೊಟ್ರೇಶ್‌, ಕೊಟ್ಟೂರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.