ವಾರದೊಳಗೆ ಸಮಗ್ರ ವರದಿ ಸಲ್ಲಿಕೆಗೆ ಸೂಚನೆ


Team Udayavani, Apr 2, 2021, 12:27 PM IST

Notification for Comprehensive Report Submission within a week

ಬಳ್ಳಾರಿ: ಜಲಶಕ್ತಿ ಅಭಿಯಾನಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಯಾವ್ಯಾವಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆಎಂಬುದರ ಕುರಿತು 100 ದಿನಗಳ ಸಮಗ್ರವರದಿಯನ್ನು ಒಂದು ವಾರದೊಳಗೆಸಲ್ಲಿಸಬೇಕು ಎಂದು ಜಿಲ್ಲಾ ಧಿಕಾರಿಪವನಕುಮಾರ್‌ ಮಾಲಪಾಟಿ ಸೂಚನೆನೀಡಿದ್ದಾರೆ.

ನಗರದ ಜಿಲ್ಲಾ ಧಿಕಾರಿಗಳ ಕಚೇರಿಸಭಾಂಗಣದಲ್ಲಿ ಜಲಶಕ್ತಿ ಅಭಿಯಾನಕ್ಕೆಸಂಬಂ ಧಿಸಿದಂತೆ ಗುರುವಾರ ಜಿಲ್ಲಾಮಟ್ಟದಅ ಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.ಜಲಶಕ್ತಿ ಅಭಿಯಾನದಡಿ ಜಲಸಂರಕ್ಷಣೆಮತ್ತು ಮಳೆನೀರು ಕೊಯ್ಲು, ಸಾಂಪ್ರಾದಾಯಿಕಮತ್ತು ಇತರೆ ಜಲಮೂಲಗಳು/ಕೆರೆಗಳನವೀಕರಣ, ಬೋರ್‌ವೆಲ್‌ಗ‌ಳ ಮರುಪೂರಣಮತ್ತು ಮರುಬಳಕೆ, ಜಲಾನಯನ ಅಭಿವೃದ್ಧಿ,ಅರಣ್ಯೀಕರಣ ಕೈಗೆತ್ತಿಕೊಳ್ಳುವುದಾಗಿದ್ದು,ವಿವಿಧ ಇಲಾಖೆಗಳ ಅ ಧಿಕಾರಿಗಳು ಇದಕ್ಕೆಸಂಬಂ ಧಿಸಿದಂತೆ ಏ.1ರಿಂದ ಜೂನ್‌ಅಂತ್ಯದವರೆಗೆ ಅಂದರೇ 100 ದಿನಗಳಕ್ರಿಯಾಯೋಜನೆ ವಿವರವಾಗಿ ರೂಪಿಸಿ ಸಲ್ಲಿಸಿ.

100 ದಿನಗಳಲ್ಲಿ ಜಲಶಕ್ತಿ ಅಭಿಯಾನದಡಿಕಣ್ಣಿಗೆ ಕಾಣುವಂತ ಅಭಿವೃದ್ಧಿಯನ್ನು ಇಲಾಖೆಅ ಧಿಕಾರಿಗಳು ಮಾಡಬೇಕು ಎಂದರು.ಜಲಸಂರಕ್ಷಣೆಯ ವಿಕೇಂದ್ರೀಕರಣದಪರಿಣಾಮದಿಂದಾಗಿ ಮಣ್ಣಿನ ತೇವಾಂಶಮತ್ತು ಸಸ್ಯ ಸಂಪತ್ತಿನ ವೃದ್ಧಿ, ಅಂತರ್ಜಲಮಟ್ಟದ ಏರಿಕೆ, ನೀರಾವರಿ ಮತ್ತುಕುಡಿಯುವ ನೀರಿಗಾಗಿ ಅಂತರ್ಜಲವನ್ನು ಬಳಸಲು ಕಡಿಮೆ ಅಶ್ವಶಕ್ತಿ ಪಂಪ್‌ಗಳನ್ನು ಉಪಯೋಗಿಸುವುದರಿಂದ ಉಳಿತಾಯವಾಗುತ್ತದೆ.

ನಗರ ಪ್ರದೇಶಗಳತಗ್ಗು ಪ್ರದೇಶಗಳಲ್ಲಿ ವಾಹನಗಳನ್ನುತಡೆಗಟ್ಟಬಹುದಾಗಿದೆ ಎಂದು ಅವರುಹೇಳಿದರು.ಬೋರ್‌ವೆಲ್‌ಗ‌ಳ ಮಾಹಿತಿ ನೀಡಿ:ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಬಳಸುವಬೋರ್‌ವೆಲ್‌ಗ‌ಳ ವಾಟರ್‌ ಲೇವೆಲ್‌ಟೇಬಲ್‌ ಮಾಹಿತಿ ನೀಡುವಂತೆ ಗ್ರಾಮೀಣಕುಡಿಯುವ ನೀರು ಮತ್ತು ಸರಬರಾಜುಎಂಜಿನಿಯರ್‌ ಅವರಿಗೆ ಜಿಪಂ ಸಿಇಒಕೆ.ಆರ್‌. ನಂದಿನಿ ಸೂಚನೆ ನೀಡಿದರು. ಈಬೋರ್‌ವೆಲ್‌ಗ‌ಳಿಗೆ ಆದ್ಯತೆಯ ಮೇರೆಗೆರಿಚಾರ್ಜ್‌ ಪಿಟ್‌ ನಿರ್ಮಾಣ ಮಾಡಲುಕ್ರಮವಹಿಸಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳುಮತ್ತು ವಸತಿ ನಿಲಯಗಳಿಗೆ ಮಳೆನೀರುಕೊಯ್ಲು ಅಳವಡಿಸುವುದು, ಹಾಸ್ಟೆಲ್‌ಕಟ್ಟಡಗಳ ಆವರಣಗಳಲ್ಲಿ ಸ್ವತ್ಛತೆ ಕಾಪಾಡಲುಬಚ್ಚಲುಗುಂಡಿ ನಿರ್ಮಿಸಬೇಕು ಮತ್ತುಪೌಷ್ಟಿಕ ತೋಟ ಮಾಡಲು ಕ್ರಮವಹಿಸಬೇಕುಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಸಣ್ಣ ನೀರಾವರಿ ಅಡಿ 89 ಕೆರೆಗಳು:ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಡಿ89 ಕೆರೆಗಳು ಬರುತ್ತಿದ್ದು, ಅವುಗಳಲ್ಲಿ 2ಕೆರೆಗಳು ತಾತ್ಕಾಲಿಕ ಒತ್ತುವರಿಯಾಗಿವೆ;ಅವುಗಳ ಒತ್ತುವರಿ ತೆರವುಗೊಳಿಸಲುಕ್ರಮವಹಿಸುವುದಾಗಿ ಸಣ್ಣ ನೀರಾವರಿಎಂಜನಿಯರ್‌ ಅವರು ಜಿಲ್ಲಾ ಧಿಕಾರಿಗಳಿಗೆತಿಳಿಸಿದರು. ಜತೆಗೆ ಪ್ರಸಕ್ತ ವರ್ಷ 20 ಕೆರೆಗಳಸಮಗ್ರ ಅಭಿವೃದ್ಧಿಗಾಗಿ ಕ್ರಿಯಾಯೋಜನೆರೂಪಿಸಿಕೊಂಡು ಕೆರೆಹೂಳೆತ್ತುವಿಕೆ, ಕೆರೆ ಏರಿದುರಸ್ಥಿ, ಕೆರೆ ಅಂಚಿನ ಖಾಲಿ ಪ್ರದೇಶದಲ್ಲಿಸಸಿಗಳನ್ನು ನೆಡುವಿಕೆ, ಕೆರೆ ಕೋಡಿ ಮತ್ತು ರೈತರಜಮೀನುಗಳಿಗೆ ನೀರು ಹರಿದುಹೋಗುವಕಾಲುವೆಗಳನ್ನು ದುರಸ್ತಿಗೊಳಿಸುವಂತೆ ಡಿಸಿಮಾಲಪಾಟಿ ತಿಳಿಸಿದರು.

ಹೊಸ ಕೆರೆ ನಿರ್ಮಾಣ: ಗ್ರಾಪಂವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಮತ್ತು ಅರಣ್ಯಪ್ರದೇಶದಲ್ಲಿ ಹೊಸದಾಗಿ ಕೆರೆಗಳನ್ನು ಈಜಲಶಕ್ತಿ ಅಭಿಯಾನದಡಿ ನಿರ್ಮಿಸುವುದಕ್ಕೆಕ್ರಿಯಾಯೋಜನೆ ರೂಪಿಸುವಂತೆ ಜಿಪಂಸಿಇಒ ಕೆ.ಆರ್‌.ನಂದಿನಿ ಅವರು ಸೂಚನೆನೀಡಿದರು.ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌,ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪಮುದಗಲ್‌, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ,ಕಾರ್ಯನಿರ್ವಾಹಕ ಎಂಜಿನಿಯರ್‌ ಕಾಳಪ್ಪಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳುಇದ್ದರು

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.