ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಸೋಂಕು ಪ್ರಕರಣ ದೃಢ ; 16ಕ್ಕೆ ಏರಿದ ಸೋಂಕಿತರ ಸಂಖ್ಯೆ


Team Udayavani, May 11, 2020, 9:02 PM IST

ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ 19 ಸೋಂಕು ಪ್ರಕರಣ ದೃಢ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ಇಲ್ಲಿನ ಕಂಪ್ಲಿಯ ಶಿಬಿರದಿನ್ನಿಯ 28 ವರ್ಷದ ವಲಸೆ ಕಾರ್ಮಿಕನಲ್ಲಿ ಕೋವಿಡ್ 19 ಸೋಂಕು ಇಂದು ಪತ್ತೆಯಾಗಿದೆ.

ಈತ ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಳ್ಳಾರಿಗೆ ಆಗಮಿಸಿದ್ದ. ಈತನ ಜೊತೆಯಲ್ಲಿ ನಗರಕ್ಕೆ ಆಗಮಿಸಿದ್ದ ಸಹ ಪ್ರಯಾಣಿಕರನ್ನು ಕ್ವಾರೆಂಟೈನ್ ಮಾಡಲು ಜಿಲ್ಲಾಡಳಿತ ಸಿದ್ದತೆಗಳನ್ನು ಮಾಡಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಬೆಂಗಳೂರಿನಿಂದ ಬಂದಿದ್ದ ಕಂಪ್ಲಿಯ ಶಿಬಿರದಿನ್ನಿಯ ಮಾರುತಿ ಕಾಲೋನಿ ನಿವಾಸಿಯಾಗಿರುವ 28 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ

ಈ ಕುರಿತು ಮೇ 12ರ ಮೀಡಿಯಾ ಬುಲೆಟಿನ್‌ನಲ್ಲಿ ಅಧಿಕೃತ ಘೋಷಣೆ ಮಾಡಲೊಂದೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಸೋಂಕಿತನನ್ನು ಬಳ್ಳಾರಿಯ ಕೋವಿಡ್ (ಜಿಲ್ಲಾ) ಆಸ್ಪತ್ರೆಗೆ ದಾಖಲಿಸಕಾಗಿದ್ದು ಆತನಿಗೆ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿತನಿಗೆ ತಾಯಿ, ಪತ್ನಿ, ಮಗು ಇದ್ದಾರೆ ಎಂದು ತಿಳಿದು ಬಂದಿದೆ. ಇವರೆಲ್ಲರನ್ನೂ ಕ್ವಾರೆಂಟೈನ್ ನಲ್ಲಿ ಇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಸೋಂಕಿತ ವ್ಯಕ್ತಿಯು ಕಳೆದ ಮೇ 5ರಂದು ಬೆಂಗಳೂರಿನಿಂದ ನೆರೆಯ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಸರ್ಕಾರಿ ಬಸ್‌ನಲ್ಲಿ ಬಂದಿದ್ದ.

ಅಲ್ಲಿಂದ ಆಟೋ ಮೂಲಕ ಕಂಪ್ಲಿಯ ಶಿಬಿರದಿನ್ನಿಯ ಮಾರುತಿ ನಗರಕ್ಕೆ ಹೋಗಿದ್ದಾನೆ. ಗಂಗಾವತಿಯಲ್ಲಿ ಸೋಂಕಿತನನ್ನು ಇಳಿಸಿದ ಸರ್ಕಾರಿ ಬಸ್, ಅಲ್ಲಿಂದ ಮುಂದೆ ಕೊಪ್ಪಳಕ್ಕೆ ಹೋಗಿದೆ.

ಅಲ್ಲದೇ, ಸೋಂಕಿತನೊಂದಿಗೆ ಸರ್ಕಾರಿ ಬಸ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಬಂದಿದ್ದ 28 ಸಹ ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಗುರುತಿಸಿ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

16ಕ್ಕೇರಿದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ
ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 15 ಕೋವಿಡ್ ಸೋಂಕಿನ ಪ್ರಕರಣಗಳಿದ್ದು, ಕಂಪ್ಲಿಯ ಈ ಹೊಸ ಪ್ರಕರಣ ಸೇರಿ ಇದೀಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 16ಕ್ಕೆ ಏರಿದಂತಾಗಿದೆ.

ಹೊಸಪೇಟೆಯ ಒಂದೇ ಕುಟುಂಬದ 11 ಜನರ ಪೈಕಿ ಈಗಾಗಲೇ 10 ಜನರು ಈಗಾಗಲೇ ಸೋಂಕಿನಿಂದ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜತೆಗೆ ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ವ್ಯಕ್ತಿಯು ಸಹ ಗುಣಮುಖರಾಗಿದ್ದಾರೆ.

ಇದೀಗ ಬಳ್ಳಾರಿಯ ಕೌಲ್‌ಬಜಾರ್‌, ಸಂಡೂರು ತಾಲೂಕು ಕೃಷ್ಣನಗರ, ಸಿರುಗುಪ್ಪ ತಾಲೂಕು ಎಚ್.ಹೊಸಳ್ಳಿ, ಕಂಪ್ಲಿ, ಹೊಸಪೇಟೆಗಳ ತಲಾ ಒಬ್ಬರು ಸೋಂಕಿತರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಐದು ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.