ಪಂಚಮಸಾಲಿ ಮೀಸಲಾತಿ; ನನ್ನನ್ನು ಉತ್ಸವ ಮೂರ್ತಿ ಮಾಡಿದ್ದಾರೆ: ಸಚಿವ ಆನಂದ ಸಿಂಗ್

ನಾನೇ ಬಿಜೆಪಿ ಅಭ್ಯರ್ಥಿ ಎಂದ ಶಾಸಕ ಗೋಪಾಲ ಕೃಷ್ಣ

Team Udayavani, Nov 12, 2022, 7:53 PM IST

1-asdasd

ಹೊಸಪೇಟೆ: ಪಂಚಮಸಾಲಿ ಸಮಾಜ 2 ಎ ಮೀಸಲಾತಿ ವಿಚಾರಕ್ಕೆ ಕುರಿತಂತೆ ಶಾಸಕರು, ಸಂಸದರು ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.

ವೀರರಾಣಿ ಕಿತ್ತೂರು ಚನ್ನಮ್ಮನ ೧೯೯ ನೇ ವಿಜಯೋತ್ಸವ ಹಾಗೂ ಪಂಚಮಸಾಲಿ 2 ಎ ಮೀಸಲಾತಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, 2 ಮೀಸಲಾತಿಗೆ ಸಚಿವ ಆನಂದ ಸಿಂಗ್ ಮುಂಚೂಣಿಯಲ್ಲಿರುತ್ತಾರೆ ಎಂದೇಳುವ ಮೂಲಕ ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ. ಆದರೂ ಪರವಾಗಿಲ್ಲ 2 ಮೀಸಲಾತಿಗಾಗಿ ಸರ್ಕಾರ ಮತ್ತು ಸಮಾಜದ ಕೊಂಡಿಯಾಗಿ ಕೆಲಸ ಮಾಡುವೆ ಎಂದರು.

ಸಮಾವೇಶದಲ್ಲಿ ಭಾಗಿಯಾದ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ್, ಭೀಮನಾಯ್ಕ್, ಸಂಸದ ಕರಡಿ ಸಂಗಣ್ಣ, ವೈ ದೇವೇಂದ್ರಪ್ಪ ಸೇರಿದಂತೆ ಇತರೆ ಗಣ್ಯರು, ವಿಜಯನಗರ ಜಿಲ್ಲೆಯನ್ನು ರಚನೆ ಮಾಡಿರುವ ಆನಂದ ಸಿಂಗ್ ಅವರಿಗೆ ಅಸಾಧ್ಯವಾದ ಕಾರ್ಯ ಯಾವುದಿಲ್ಲ. ಹೀಗಾಗಿ ಮೀಸಲಾತಿ ಹೊಣೆಯನ್ನು ಆನಂದ ಸಿಂಗ್ ಅವರಿಗೆ ಹೊರಿಸಿದರೆ, ಮೀಸಲಾತಿ ಬೇಡಿಕೆ ಸುಲಭವಾಗಿ ಈಡೇರಲಿದೆ ಎಂಬ ಮಾತುಗಳನ್ನಾಡಿದರು. ಇದಕ್ಕೆ ಆನಂದ ಸಿಂಗ್ ಎಲ್ಲರೂ ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ ಎಂದರು.

ಈ ಬಾರಿ ಕೂಡ ನಾನೇ ಬಿಜೆಪಿ ಅಭ್ಯರ್ಥಿ:ಗೋಪಾಲ ಕೃಷ್ಣ

ಮುಂದಿನ ವಿಧಾನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೂಡ್ಲಿಗಿ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ. ನಾನು ತುಂಬಾ ಒಳ್ಳೆಯವನು ನನಗೆ ಆರ್ಶಿವಾದ ಮಾಡಿ ಎಂದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲ ಕೃಷ್ಣ, ಮನವಿ ಮಾಡಿದರು.

ಪಂಚಮಸಾಲಿ 2 ಎ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದು ಬಿಜೆಪಿ ಅಭ್ಯರ್ಥಿಯಾಗಿ ಕೂಡ್ಲಿಗಿಯಿಂದ ಸ್ಪರ್ಧಿಸಿದ ನನಗೆ ಎಲ್ಲ ಸಮಾಜ ಬಾಂಧವರೊಂದಿಗೆ ಪಂಚಮಸಾಲಿ ಸಮಾಜ ಬಾಂಧವರು ಆರ್ಶಿವಾದ ಮಾಡಿದ್ದಾರೆ. ಈ ಬಾರಿ ಕೂಡ ನನಗೆ ಆರ್ಶಿವಾದ ಮಾಡಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.