ಬಳ್ಳಾರಿ ಪಾಲಿಕೆ ನೂತನ ಆಯುಕ್ತರಾಗಿ ಪ್ರೀತಿ ಗೆಹ್ಲೋಟ್ ನಿಯೋಜನೆ
Team Udayavani, Nov 13, 2020, 9:17 AM IST
ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಭ್ರಷ್ಟಾಚಾರದ ಆರೋಪದ ಕಾರಣದಿಂದ ಈ ಹಿಂದಿನ ಆಯುಕ್ತೆ ಎಂ.ವಿ.ತುಷಾರಮಣಿ ಅವರು ಅಮಾನತಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ 2016ರ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನೇಮಕಗೊಂಡ ಪ್ರೀತಿ ಗೆಹ್ಲೋಟ್ ಅವರು, ಎರಡನೇಯ ಮಹಿಳಾ ಆಯುಕ್ತೆಯಾಗಿ ನೇಮಕ ಗೊಂಡಿರುವುದು ವಿಶೇಷವೆನಿಸಿದೆ.
ಇದನ್ನೂ ಓದಿ:ಬಳ್ಳಾರಿಯಿಂದ ಬಂದು ‘ಹಾಯ್ ಬೆಂಗಳೂರು’ ಎಂದಾತ;ಕಪ್ಪು ಸುಂದರಿಯ ರೂವಾರಿ ಅಕ್ಷರ ಲೋಕದ ಮಾಂತ್ರಿಕ
ಪ್ರೀತಿ ಗೆಹ್ಲೋಟ್ ಅವರು ಈ ಮೊದಲು ಕಲ್ಬುರ್ಗಿಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.
ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ರಾಜ್ಯದ ಇತರೆ ಮಹಾನಗರ ಪಾಲಿಕೆಗೆ ಒಬ್ಬ ಐಎಎಸ್ ದರ್ಜೆಯ ಅಧಿಕಾರಿ ಒಬ್ಬರನ್ನು ಆಯುಕ್ತರನ್ನಾಗಿ ನೇಮಿಸುವುದು ಇದೆ ಮೊದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ