ದಲಿತ ಅಸ್ಪೃಶ್ಯರಿಗೆ ಆದ್ಯತೆ: ಪರಮೇಶ್ವರಪ್ಪ
Team Udayavani, May 7, 2018, 5:23 PM IST
ಹಗರಿಬೊಮ್ಮನಹಳ್ಳಿ: ಕಳೆದ ಎರಡು ಅವಧಿಯ ಆಡಳಿತದಿಂದ ಬೇಸತ್ತ ಜನರು ಈ ಬಾರಿ ಶೋಷಿತ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಬೆಂಬಲಿಸುವರು ಎಂದು ಪಕ್ಷೇತರ ಅಭ್ಯರ್ಥಿ ಪರಮೇಶ್ವರಪ್ಪ ತಿಳಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಪಾರ ಬೆಂಬಗಲಿಗರೊಂದಿಗೆ ಬೈಕ್ರ್ಯಾಲಿ ನಡೆಸಿ ಮಾತನಾಡಿದ ಅವರು, ಎಸ್ಸಿ ಮೀಸಲು ಕ್ಷೇತ್ರವಾಗಿದ್ದರೂ ಕೇವಲ ಒಂದು ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸುವ ಮಾಜಿ ಶಾಸಕರು ದಲಿತ ಅಸ್ಪೃಶ್ಯರನ್ನು ಕಡೆಗಣಿಸಿದ್ದಾರೆ. ಆದ್ದರಿಂದ ಈ ಬಾರಿ ಅಸ್ಪೃಶ್ಯ ದಲಿತರಿಗೆ ಕ್ಷೇತ್ರದ ಸೇವೆಯನ್ನು ಮಾಡಲು ಅವಕಾಶ ನೀಡಬೇಕು. ಸಾಮಾಜಿಕ ನ್ಯಾಯಕ್ಕೆ ಬೆಲೆ ನೀಡದ ಪಕ್ಷಗಳಿಗೆ ಪಾಠ ಕಲಿಸುವ ದಿನಗಳು ಹತ್ತಿರವಾಗುತ್ತಿವೆ.
ಪ್ರಜ್ಞಾವಂತ ಮತದಾರರು ಆಟೋ ಗುರುತಿಗೆ ಮತ ಚಲಾಯಿಸುವ ಮೂಲಕ ಬೆಂಬಲಿಸಬೇಕೆಂದು ಮನವಿ ಮಾಡಿದರು. ಮುಖಂಡರಾದ ಬಲ್ಲಾಹುಣಿ ರಾಮಣ್ಣ, ಜೆ.ಯೋಗಾನಂದ ಮಾತನಾಡಿದರು. ಮುಖಂಡರಾದ ಎಲಿಗಾರ ರವಿ, ಸಂಪತ್ ಕುಮಾರ ನಾಯ್ಕ, ದುರುಗಪ್ಪ, ಮರಿಯಪ್ಪ, ಚಾರೆಪ್ಪ, ದಾದಾ ಕಲಂದರ್, ಎಣ್ಣಿ ಭಾಷ, ಆನಂದ, ವಿರೇಶ್, ಕರಿಯಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ