ಕೂಡ್ಲಿಗಿ: ಪ್ರಗತಿ ಪರಿಶೀಲನಾ ಸಭೆ


Team Udayavani, Dec 1, 2020, 4:17 PM IST

ಕೂಡ್ಲಿಗಿ: ಪ್ರಗತಿ ಪರಿಶೀಲನಾ ಸಭೆ

ಕೂಡ್ಲಿಗಿ: ಪಟ್ಟಣದ ತಾಪಂ ಸಭಾಂಗಣದಲ್ಲಿ ನಾಗರತ್ನಮ್ಮ ಅಧ್ಯಕ್ಷತೆಯಲ್ಲಿ ಸಾಮಾನ್ಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ತಾಪಂ ಸದಸ್ಯರು

ಕೆಲವು ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ್‌ರು ಹಾಜರಾಗಿದ್ದಾಗಸದಸ್ಯರುಗಳ ಸಮಸ್ಯೆಗಳ ಅಹವಾಲುಪ್ರಸ್ತಾಪ ಮಾಡಿ ವಾಡಿಕೆಯಂತೆ ಮಳೆ ಸಾಕಷ್ಟು ಆಗಿ ಬೆಳೆ ತಕ್ಕಮಟ್ಟಿಗೆ ಬಂತುಶೇಂಗಾ 1 ಪಲ್ಲಕ್ಕೆ ಕೇವಲ 3 ನಾಲ್ಕುಚೀಲ ಸಿಕ್ಕರೆ ಅವನ ಗತಿಯೇನು? ತಾಲೂಕಿನಾದ್ಯಂತ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಪಾಪನಾಯಕ ಅಳಲನ್ನು ತೋಡಿ ವಿಷಯ ಪ್ರಸ್ತಾಪಿಸಿದರು.

ಸ್ವಾಮಿ ನಮ್ಮ ತಾಲೂಕು ಬರಪೀಡಿತ ತಾಲೂಕು ಎಂದು ಸರ್ಕಾರ ಈಗಾಗಲೇಘೋಷಣೆ ಮಾಡಿದರೂ ರೈತರು ಮಾತ್ರ ಅನುದಾನಕ್ಕಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾವು ಜುಲೈ ತಿಂಗಳಿನಿಂದ ಮಳೆಯನ್ನು ಲೆಕ್ಕಕ್ಕೆ ತೆಗೆದುಕೊಂಡು ಮಳೆ ಆಶ್ರಯಿಸಿರುವ ರೈತರಲ್ಲಿ ಸಮಸ್ಯೆ ಕಂಡುಬಂದಿರುವುದು 150 ಎಕರೆ ಮಾತ್ರ ಬೆಳೆ ಲಾಸು ಆಗಿದ್ದು, ಅತಿವೃಷ್ಟಿಯಿಂದ 450 ಎಕರೆಯಲ್ಲಿ 350 ಎಕರೆ ಸಂಬಂಧಿ ಸಿದ ಡಾಟ್‌ ಎಂಟ್ರಿ ಮಾಡಿ ವರದಿ ಕಳುಹಿಸಿದೆ ಎಂದು ತಹಶೀಲ್ದಾರ್‌ ಎಸ್‌. ಮಹಾಬಲೇಶ್ವರ ಸಭೆಯಲ್ಲಿ ಸಮರ್ಥನೆ ಮಾಡಿಕೊಂಡರು.

ತಾ.ಪಂ ಇಒ ಎಂ.ಜಿ. ಬಸಣ್ಣ ತಾಪಂ ಸಭಾಂಗಣದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಶಿಕ್ಷಣ ಇಲಾಖೆಯ ಕುರಿತು ಚರ್ಚಿಸುವ ಸಂದರ್ಭದಲ್ಲಿ ಬಿಇಓ ಉಮಾದೇವಿ ಮಾತನಾಡಿ, ತಾಲೂಕಿನಲ್ಲಿ ಬರುವ ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ಕಟ್ಟೆಚ್ಚರವಹಿಸಿ.ಆನಲೈನ್‌5,6,7, ತರಗತಿಗಳನ್ನು ಪಾಠಗಳನ್ನು ಮಾಡುತ್ತಿದ್ದಾರೆ, ಜೊತೆಯಲ್ಲಿ ಶಿಕ್ಷಕರು ಸರಿಯಾದ ಮಾರ್ಗದರ್ಶನದಲ್ಲಿ ಮಕ್ಕಳು ಪಾಠವನ್ನು ಆಲಿಸಿಕೊಂಡು ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಪಂ ಸದಸ್ಯ ಪಾಪನಾಯಕ ಮಾತನಾಡಿ, ಗ್ರಾಮಂತರ ಭಾಗದ ಮಕ್ಕಳಿಗೆ ಸಾಕಷ್ಟು ಹೊರೆಯಾಗುತ್ತದೆ ಎಂದು ಹೇಳಿದಾಗ ಪ್ರತಿಯುತ್ತರವಾಗಿ ಬಿಇಒ ಮಾತನಾಡಿ, ಅಂತಹ ಮಕ್ಕಳನ್ನು ಗಮನಸಿ ಅವರಿಗೆ ಟ್ಯಾಬ್‌ ವ್ಯವಸ್ಥೆ ಕಲ್ಪಿಸಿ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.

ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ 79 ಶಾಲೆಗಳಲ್ಲಿ 72 ಶಾಲೆಗಳು ಎ-ಗ್ರೇಡ್‌ಉಳಿದ ಶಾಲೆಗಳು ಬಿಗ್ರೇಡ್‌ ತೆಗೆದುಕೊಂಡು ಜಿಲ್ಲೆಯಲ್ಲಿ ಅತ್ಯುಮವಾದ ಸಾಧನೆಗೈದಿದೆ. ಇನ್ನೂ ಪ್ರೋತ್ಸಾಹಧನ ವಿಚಾರಕ್ಕೆ ಬಂದಾಗ 7000 ಸಾವಿರ ಬೈಸಿಕಲ್‌ ಬರಬೇಕಾಗಿತ್ತು ಆದರೆ ಕೋವಿಡ್‌-19ನಿಂದ ಅನುದಾನ ಯಾವುದೇ ರೀತಿ ಬಿಡುಗಡೆಯಾಗಿಲ್ಲ. ಶಾಲಾ ಶಿಕ್ಷಕರಿಗೆ ತರಬೇತಿಗಳನ್ನು ಹಾಕಿ ಜೀವನಕೌಶಲ್ಯ, ಮುಖಾಮುಖೀ ತರಬೇತಿ ನೀಡಿದೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿಯಾಗಿದೆ. ಗಂಭೀರವಾಗಿ ಪರಿಗಣಿಸಿ ತಾಲೂಕಿನ ಎಲ್ಲ ಪಿಡಿಒಗಳು ಒಗ್ಗಟಿನಿಂದ ಕಾರ್ಯನಿರ್ವಹಿಸಿ ಚುನಾವಣೆಗೆ ಬರುವಂಥ ಎಆರ್‌ಒ ಮತ್ತು ಪಿಆರ್‌ ಓಗಳಿಗೆ ತೊಂದರೆಯಾಗದಂತೆನಿಗಾವಹಿಸಿ. ತಮ್ಮ ಜವಾಬ್ದಾರಿ ಜೊತೆಯಲ್ಲಿ ಜನರಿಗೆ ಮೌಖೀಕವಾಗಿ ಸಂದೇಶಗಳನ್ನು ನೀಡುತ್ತಾ, ಚುನಾಣೆಗಳಿಗೆ ಸಂಬಂಧಿ ಸಿದ ಬ್ಯಾನರಗಳನ್ನು ಹಾಕಿಸಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಇಒ ಜಿ.ಎಂ. ಬಸಣ್ಣ, ಉಪಾಧ್ಯಕ್ಷೆ ರತ್ನಮ್ಮ ನಿಂಗನಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌. ನಾಗರಾಜ್‌, ತಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.