ರೈತ ವಿರೋಧಿ ಕಾಯ್ದೆ ವಾಪಸ್‌ಗೆ ಆಗ್ರಹ


Team Udayavani, Dec 4, 2020, 2:27 PM IST

ರೈತ ವಿರೋಧಿ ಕಾಯ್ದೆ  ವಾಪಸ್‌ಗೆ ಆಗ್ರಹ

ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ರೈತಕೃಷಿ ಕಾರ್ಮಿಕ ಸಂಘಟನೆಯ ಸದಸ್ಯರು ಕೇಂದ್ರಸರ್ಕಾರದ ಪ್ರತಿಕೃತಿ ದಹಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ದೇಶದ ಕಾರ್ಪೊರೇಟ್‌ ಮನೆತನಗಳ ಮಹದಾಸೆಯಂತೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರದ ಬಿಜೆಪಿಸರ್ಕಾರವು ರೈತರಿಗೆ ಈ ಮರಣ ಶಾಸನ ಬರೆದಿದೆ. ಲಾಕ್‌ಡೌನ್‌ ಸಮಯವನ್ನು ದುರುಪಯೋಗಪಡಿಸಿಕೊಂಡು ರೈತರಿಗೆ, ದೇಶದ ದುಡಿಯುವ ಜನರಿಗೆದ್ರೋಹವೆಸಗಿದೆ. ಇಲ್ಲಿಯವರೆಗೂ ಸಹಿಸಿಕೊಂಡಿದ್ದ ರೈತರ ಸಹನೆಯ ಕಟ್ಟೆ ಇಂದು ಒಡೆದು ಜ್ವಾಲಾಮುಖೀಯಂತೆ ಎಲ್ಲಡೆಯೂ ಸ್ಫೋಟಿಸುತ್ತಿದೆ.”ಒಂದು ದೇಶ, ಒಂದು ಮಾರುಕಟ್ಟೆ’ ಎಂದು ಹೇಳುತ್ತಾ ಇದೆಲ್ಲವು ರೈತರಹಿತಕ್ಕಾಗಿಯೇ ಎಂದು ಬೊಬ್ಬೆ ಇಡುತ್ತಿರುವ ಸರ್ಕಾರದ ದುರುದ್ದೇಶವು, ನಯವಂಚಕತನವು ಬಯಲಾಗುತ್ತಿದೆ ಎಂದು ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ಎಸ್‌.ಯು.ಸಿ.ಐ (ಸಿ) ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ್‌ ಆರೋಪಿಸಿದರು.

ದೇಶದ ಸಂಪತ್ತನ್ನೆ ನುಂಗಿ ಹಾಕುತ್ತಿರುವ ಬಂಡವಾಳಶಾಹಿಗಳ ದಾಹದ ಹೊಟ್ಟೆಗೆ ಕೇಂದ್ರ ಸರ್ಕಾರವು ರೈಲ್ವೆ, ಶಿಕ್ಷಣ, ಆರೋಗ್ಯ, ಅಂಚೆ, ಸಾರಿಗೆ, ಬ್ಯಾಂಕ್‌, ಎಲ್‌ಐಸಿ ಹೀಗೆ ಎಲ್ಲಾ ಸಾರ್ವಜನಿಕ ಸೇವಾ ಕ್ಷೇತ್ರಗಳನ್ನು ಸುರಿದು ಗುಳ್ಳೆನರಿಯಂತೆ ಜನತೆಯ ಮುಂದೆ ಬಂದು ನಿಂತಿದೆ. ಕೇಂದ್ರ ಸರ್ಕಾರದ ಈಮಹಾ ದ್ರೋಹವನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಶೋಕ ಬಂಡವಾಳಶಾಹಿಗಳು ಜನತೆಯ ರಕ್ತ ಹೀರಲುಬಿಡುವುದಿಲ್ಲ. ಆದ್ದರಿಂದಲೇ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಹೀಗೆಹಲವು ರಾಜ್ಯಗಳಿಂದ ಲಕ್ಷೊàಪಲಕ್ಷ ರೈತರುದೆಹಲಿಯನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ರೈತರಹೋರಾಟ ಆರಂಭಗೊಳ್ಳುತ್ತಿದ್ದಂತೆ ಹೆದರಿದ ಕೇಂದ್ರ ಸರ್ಕಾರವು ರಸ್ತೆಗಳನ್ನು ನಾಶ ಮಾಡಿ, ತಗ್ಗುಗಳನ್ನು ತೋಡಿ ಮಣ್ಣಿನ ಗುಡ್ಡೆಗಳನ್ನು ನಿರ್ಮಿಸಿ, ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಮುಳ್ಳಿನ ತಂತಿ ಅಡ್ಡಲಾಗಿ ಕಟ್ಟಿಸಿ, ಸಾವಿರಾರು ಜನ ಪೊಲೀಸ್‌ ಕಾವಲುಗಾರರನ್ನು ನೇಮಿಸಿದೆ. ರೈತರು ಇದೆಲ್ಲವನ್ನು ಮೀರಿ ಮುನ್ನುಗ್ಗುತ್ತಿದ್ದಾಗ ಅವರ ಮೇಲೆ ಆಕ್ರಮಣಎಸಗಿದೆ. ಅತಿಯಾದ ಚಳಿಯಲ್ಲಿ ಜಲಫಿರಂಗಿ ಮತ್ತು ಟಿಯರ್‌ ಗ್ಯಾಸ್‌ಗಳನ್ನು ಬಳಸಿ ಹೋರಾಟ ಮುರಿಯಲು ಯತ್ನಿಸಿದೆ. ಕೇಂದ್ರ ಸರ್ಕಾರದ ಈನಡೆ ಅತ್ಯಂತ ನಾಚಿಕೆಗೇಡು ಹಾಗೂ ಅಮಾನವೀಯಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷ ಹನುಮಂತಪ್ಪ, ಎಸ್‌ಯುಸಿಐ (ಸಿ) ಜಿಲ್ಲಾ ಸಮಿತಿ ಸದಸ್ಯ ಡಾ. ಪ್ರಮೋದ್‌ ಮಾತನಾಡಿದರು.ಮುಖಂಡರಾದ ಗೋವಿಂದ್‌ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಮುಖಂಡರು ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.