ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಪ್ರತಿಭಟನೆ


Team Udayavani, Jan 5, 2021, 2:25 PM IST

ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಪ್ರತಿಭಟನೆ

ಬಳ್ಳಾರಿ: ಜಿಲ್ಲೆ ವಿಭಜನೆ ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸೋಮವಾರ 22ನೇ ದಿನ ಪೂರ್ಣಗಳಿಸಿದ್ದು, ಬಳ್ಳಾರಿ ರಾಘವ ಮೆಮೋರಿಯಲ್‌ ಅಸೋಸಿಯೇಷನ್‌ಧರಣಿ ನಡೆಸಿತು.

ನಗರದ ರಾಘವ ಕಲಾ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಸೋಸಿಯೇಷನ್‌ಪದಾಧಿಕಾರಿಗಳು, ಸದಸ್ಯರು ಪ್ರತಿಭಟನಾ ಮೆರವಣಿಗೆ ಮೂಲಕಆಗಮಿಸಿ ಧರಣಿಯಲ್ಲಿ ಪಾಲ್ಗೊಂಡರು.

ಅಸೋಸಿಯೇಷನ್‌ ಅಧ್ಯಕ್ಷ ಕೆ. ಕೊಟೆಶ್ವರ ರಾವ್‌, ಗೌರವಾಧ್ಯಕ್ಷ ಕೆ.ಚನ್ನಪ್ಪ, ಉಪಾಧ್ಯಕ್ಷರುಗಳಾದ ಕೆ.ರಾಮಾಂಜನೇಯಲು, ಎನ್‌.ಬಸವರಾಜ್‌, ಗೌರವ ಕಾರ್ಯದರ್ಶಿ ರಮೇಶ್‌ ಗೌಡ ಪಾಟೀಲ್‌, ಜಂಟಿಕಾರ್ಯದರ್ಶಿ ಕೆ ಪೊಂಪನಗೌಡ, ಸದಸ್ಯರು,ಕಲಾವಿದರುಗಳಾದ ಜೆ. ಪ್ರಭಾಕರ, ಕೆ. ಕೃಷ್ಣ,ಎನ್‌ ಪ್ರಕಾಶ್‌ ,ಚೆಲ್ಲಾ ಅಮರೇಂದ್ರನಾಥಚೌಧರಿ, ಜಿ. ಗೋಪಾಲ ಕೃಷ್ಣ, ಎಂ. ಶೇಷರೆಡ್ಡಿ, ಪಲ್ಲೇದ ನಾಗರಾಜ್‌, ಸುಬ್ಬಣ್ಣ,ಲಾಲ್‌ರೆಡ್ಡಿ, ಜಿ.ಆರ್‌. ವೆಂಕಟೇಶಲು, ದೇವಣ್ಣ, ಕೆ.ಶ್ಯಾಮಸುಂದರ್‌, ಟಿ.ಜಿ.ವಿಠಲ್‌, ಕಪ್ಪಗಲ್ಲು ಚಂದ್ರಶೇಖರ, ನೇತಿ ರಘುರಾಮ, ವರಲಕ್ಷ್ಮೀ, ಆದೋನಿ ವೀಣಾ, ಕೃಷ್ಣ, ಜಿಲಾನಿ ಬಾಷ, ಶ್ರೀರಾಮುಲು, ರಮಣಪ್ಪ ಭಜಂತ್ರಿ, ಸತ್ಯ ನಾರಾಯಣ, ಸುರೇಂದ್ರ ಬಾಬು, ಲತಾ, ಮಹಾಂತೇಶ ಇದ್ದರು.

ಸಾಂಸ್ಕೃತಿಕವಾಗಿ ಹಿರಿಮೆ ಗರಿಮೆಯಿಂದ ಕೂಡಿದ್ದ ಅಖಂಡ ಬಳ್ಳಾರಿ ಜಿಲ್ಲೆಯನ್ನುವಿಭಜನೆ ಮಾಡಿದ ಸರ್ಕಾರದ ನಿರ್ಧಾರ ಸರಿಯಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಜಿಲ್ಲೆಯ ಎಲ್ಲಸಂಘಸಂಸ್ಥೆಗಳ ಮುಖಂಡರೊಂದಿಗೆ ಚರ್ಚಿಸಿನಿರ್ಧರಿಸಲಿ ಎಂದು ಹೋರಾಟಗಾರರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.