ಜನಪ್ರತಿನಿಧಿಗಳ ಅಣಕು ಶವಯಾತ್ರೆ


Team Udayavani, Jan 2, 2021, 4:16 PM IST

ಜನಪ್ರತಿನಿಧಿಗಳ ಅಣಕು ಶವಯಾತ್ರೆ

ಬಳ್ಳಾರಿ: ಜಿಲ್ಲಾ ವಿಭಜನೆಯನ್ನು ಖಂಡಿಸಿ ನಗರದ ಡಿಸಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ ಶುಕ್ರವಾರ 19ನೇ ದಿನ ಪೂರ್ಣಗೊಳಿಸಿದ್ದು,ಧರಣಿಗೆ ಬೆಂಬಲಿಸಿದ ಅಪ್ಪು ಸೇವಾ ಸಮಿತಿ ವತಿಯಿಂದ ಜಿಲ್ಲೆಯ ಜನಪ್ರತಿನಿಧಿ ಗಳ ಅಣಕು ಶವಯಾತ್ರೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿತು.

ಅಣಕು ಶವವನ್ನು ಸಿದ್ಧಪಡಿಸಿದ್ದ ಸಮಿತಿಯ ಸದಸ್ಯರು, ಅದರ ಮೇಲೆ ಷಂಡ ಜನಪ್ರತಿನಿಧಿ ಗಳ ಅಣಕುಶವಯಾತ್ರೆ ಎಂದು ಬರೆದು ಜಿಲ್ಲೆಯ ಜನಪ್ರತಿನಿ ಧಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳಿಗೆ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗುವುದರ ಜತೆಗೆ ಜಿಲ್ಲೆ ಜನಪ್ರತಿನಿಧಿಗಳೆಲ್ಲರೂ ಡಿ. 31ರಂದು ಮಧ್ಯರಾತ್ರಿ ಸತ್ತು ಹೋಗಿದ್ದಾರೆ ಎಂದು ಗೋಳಾಡಿವ್ಯಂಗ್ಯವಾಡುವ ಮೂಲಕ ಜಿಲ್ಲೆ ವಿಭಜನೆ ಬಗ್ಗೆ ಧ್ವನಿ ಎತ್ತದ, ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿರುವ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಗೂಬೆಂಬಲ ವ್ಯಕ್ತಪಡಿಸಿದ ಜಿಲ್ಲೆಯ ಜನಪ್ರತಿನಿಧಿ ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಧರಣಿ ಸ್ಥಳದಿಂದ ಡಿಸಿ ಕಚೇರಿವರೆಗೆ ಅಣಕು ಶವಯಾತ್ರೆ ಮೂಲಕ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಸಿದ್ಮಲ್‌ ಮಂಜುನಾಥ್‌,ಪಾಲಿಕೆ ಮಾಜಿ ಸದಸ್ಯರಾದ ಪರ್ವಿನ್‌ಬಾನು, ಬಿ.ಕೆ.ಕೆರೆಕೋಡಪ್ಪ,ಶಿವರಾಜ್‌, ನಾಗಮ್ಮ, ಬೆಣಕಲ್‌ ಬಸವರಾಜಗೌಡ, ಶಂಕರ್‌, ಸಮಿತಿ ಮುಖಂಡರಾದ ಸಿರಿಗೇರಿ ಪನ್ನಾರಾಜ್‌, ಟಿ.ಜಿ. ವಿಠuಲ್‌, ಕೆ.ಎರ್ರಿಸ್ವಾಮಿ,ಕುಡತಿನಿ ಶ್ರೀನಿವಾಸ್‌, ಬಿ.ಎಂ.ಪಾಟೀಲ್‌ ಸೇರಿದಂತೆ ಹಲವಾರು ಜನರು ಇದ್ದರು.

ದೆಹಲಿ ಹೋರಾಟ ಬೆಂಬಲಿಸಿ ಪ್ರತಿಜ್ಞಾ  ದಿನ ಆಚರಣೆ :

ಬಳ್ಳಾರಿ: ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ತಾಲೂಕಿನ ಕೋಳೂರು,ಶ್ರೀಧರಗಡ್ಡೆ, ಕೊರ್ಲಗುಂದಿ ಗ್ರಾಮಗಳಲ್ಲಿರೈತ ಕೃಷಿ ಕಾರ್ಮಿಕ ಸಂಘಟನೆಯಿಂದಶುಕ್ರವಾರ ಪ್ರತಿಜ್ಞಾ ದಿನವನ್ನು ಆಚರಿಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ”ಮರಣಶಾಸನವಾದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು.ಕಾರ್ಪೋರೇಟ್‌ ಮಾಲೀಕರ ಪರವಾದಕಾನೂನನ್ನು ರದ್ದುಪಡಿಸಬೇಕು ಎಂದುಒತ್ತಾಯಿಸಿ, ಅಂಬಾನಿ-ಅದಾನಿಗಳಏಜೆಂಟ್‌ ಮೋದಿ ಸರ್ಕಾರಕ್ಕೆ, ಕೇಂದ್ರಸರ್ಕಾರದ ಹಠಮಾರಿ ಧೋರಣೆಗೆ  ಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಕಾಯ್ದೆಗಳನ್ನು ಸಂಪೂರ್ಣ ವಾಪಸ್‌ ತೆಗೆದುಕೊಳ್ಳುವವರೆಗೂ ಹೋರಾಟವನ್ನುತೀವ್ರಗೊಳಿಸುವುದಾಗಿ ಇದೇ ವೇಳೆ ರೈತರುಪ್ರತಿಜ್ಞೆ ಮಾಡಿದರು. ಸಂಘಟನೆಯ ಜಿಲ್ಲಾಸಮಿತಿ ಸದಸ್ಯ ಸೋಮಶೇಖರ್‌ ಗೌಡಮಾತನಾಡಿ, ದೇಶದ ಪ್ರಜ್ಞಾವಂತ ಜನರುಕೇಂದ್ರ ಬಿಜೆಪಿ ಸರ್ಕಾರದ ಕುತಂತ್ರಗಳನ್ನುಸೋಲಿಸಿ, ರೈತರ ನ್ಯಾಯಸಮ್ಮತಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ತೀವ್ರಗೊಳಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಆರ್‌.ಕೆ.ಎಸ್‌ ಜಿಲ್ಲಾಕಾರ್ಯದರ್ಶಿ ಈ. ಹನುಮಂತಪ್ಪ, ಜಿಲ್ಲಾ ಮುಖಂಡರು ಗೋವಿಂದ್‌, ಪಂಪಾಪತಿ, ಬಸಣ್ಣ, ಅಂಜಿನೇಯ ಇದ್ದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.