ಸಿಪಿಐಎಂ ಕಾರ್ಯಕರ್ತರಿಂದ ಪ್ರತಿಭಟನೆ
Team Udayavani, Feb 9, 2019, 6:36 AM IST
ಹೊಸಪೇಟೆ: ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವ ಸರ್ಕಾರ ಕ್ರಮವನ್ನು ಖಂಡಿಸಿ ಸಿಪಿಐಎಂ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಾತೃ ಭಾಷೆಯಲ್ಲಿ ಆಗತಾನೆ ಬೆರಗಿನಿಂದ ಹೊರ ಜಗತ್ತನ್ನು ನೋಡುವ, ಯೋಚಿಸುವ ಎಳೆಯ ಮಗುವಿನ ಮೇಲೆ ತನ್ನದಲ್ಲದ ತನ್ನ ಪರಿಸರದಲ್ಲಿಲ್ಲದ ಅನ್ಯ ಭಾಷೆಯಲ್ಲಿ ವಿಷಯವನ್ನು ಗ್ರಹಿಸುವಂತೆ ಒತ್ತಡ ಹೇರುವುದು, ಆ ಮಗುವಿನ ಮಾನಸಿಕ ಪರಿಸರದ ವಿಕಾಸದ ಮೇಲೆ ಅಹಿತಕರ ಪರಿಣಾಮ ಬೀರುತ್ತದೆಂಬುದು ಜಗತ್ತಿನ ಹಲವು ಅಧ್ಯಯನಗಳು ಹೇಳುತ್ತಿರುವಾಗ ಸರಕಾರದ ಈ ನಡೆ ಸಾಧುವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಮುಂದಾಗಿರುವ ನಿರ್ಧಾರ ಹಿಂಪಡೆಯ ಬೇಕು.ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ನಿರ್ಧಾರ ಹಿಂಪಡೆದು ಶಾಲೆಗಳಿಗೆ ಉತ್ತೇಜನ ನೀಡುವುದಕ್ಕೆ ಪ್ರಾತಿನಿಧ್ಯ ವಹಿಸಬೇಕು. ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಕಾಲೇಜು ತೆರೆಯಲು ಕ್ರಮ ವಹಿಸಬೇಕು. ಅನುದಾನಿತ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಎ.ಕರುಣಾನಿಧಿ, ಆರ್.ಭಾಸ್ಕರ್ರೆಡ್ಡಿ, ಎಂ.ಜಂಬಯ್ಯ ನಾಯಕ, ಕೆ.ನಾಗರತ್ನಮ,್ಮ ಯಲ್ಲಾಲಿಂಗ, ಎಂ.ಗೋಪಾಲ, ಕಲ್ಯಾಣಯ್ಯ, ಕೆ.ನಾಗರತ್ನಮ್ಮ, ಶಕುಂತಲಮ್ಮ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!