ವಿಮ್ಸ್‌ ಮೈದಾನ ಖಾಸಗಿಯವರಿಗೆ ನೀಡದಿರಲು ಒತ್ತಾಯ


Team Udayavani, Mar 16, 2021, 8:08 PM IST

ಬಳ್ಳಾರಿ: ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ರೀಡಾ ಮೈದಾನವನ್ನು ಖಾಸಗಿಯವರಿಗೆ ನೀಡುವುದನ್ನು ವಿರೋ ಧಿಸಿ ನಗರದ ವಿಮ್ಸ್‌ ನಿರ್ದೇಶಕರ ಕಚೇರಿ ಎದುರು ವಿಮ್ಸ್‌ ಮೈದಾನ ಉಳಿಸಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ವಿಮ್ಸ್‌ ಮೈದಾನದನ್ನು ಅಭಿವೃದ್ಧಿಪಡಿಸಲು ಖಾಸಗಿ ಸಂಸ್ಥೆಗೆ ನೀಡಿರುವುದನ್ನು ವಿರೋಧಿ ಸಿದ್ದ ಸಮಿತಿಯ ಮುಖಂಡರು ವಿಮ್ಸ್‌ ಆಡಳಿತದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮೈದಾನವನ್ನು ಖಾಸಗಿಯವರಿಂದ ವಾಪಸ್‌ ಪಡೆದು ವಿಮ್ಸ್‌ ಸುಪರ್ದಿಗೆ ಪಡೆದುಕೊಂಡು ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದವರು ಒತ್ತಾಯಿಸಿದರು.

ವಿಮ್ಸ್‌ ಗವರ್ನಿಂಗ್‌ ಕೌನ್ಸಿಲ್‌ ಮೀಟಿಂಗ್‌ ನಲ್ಲಿ ಮೈದಾನವನ್ನು ಖಾಸಗಿಯವರಿಗೆ ನೀಡುವ ಕುರಿತು ಯಾವುದೇ ಚರ್ಚೆ ನಡೆಯದಿದ್ದರೂ, ಮೈದಾನದಲ್ಲಿ ಕೆಲಸ ಮಾಡಲು ಅವರಿಗೆ ಅವಕಾಶ ಹೇಗೆ ನೀಡಿದ್ದೀರಿ ಎಂದು ಸ್ಥಳಕ್ಕೆ ಆಗಮಿಸಿದ್ದ ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡರನ್ನು ಪ್ರತಿಭಟನಾನಿರತರು ಪ್ರಶ್ನಿಸಿದರು. ಕೂಡಲೇ ಮೈದಾನದಲ್ಲಿ ಹಾಕಲಾಗಿರುವ ಸಾಮಗ್ರಿಗಳನ್ನು ಮತ್ತು ಅವರು ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ತೆರೆವುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ, ಈ ಕೂಡಲೇ ಮೈದಾನದಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಎಂ. ಹನುಮ ಕಿಶೋರ್‌, ಕೆ. ಎರ್ರಿಸ್ವಾಮಿ, ಮುರಳಿ, ಕೃಷ್ಣ, ಆದಿಮೂರ್ತಿ, ಗಾದಿಲಿಂಗಪ್ಪ, ರಾಮು, ಚಂದ್ರಶೇಖರ್‌, ಗಂಗಣ್ಣ, ಗೋಪಾಲ್‌, ಶ್ರೀನಿವಾಸ್‌, ವೆಂಕಟೇಶ್‌, ಪ್ರಸಾದ್‌, ನಾಗರಾಜ್‌, ಕಿಶೋರ್‌, ರಂಗಸ್ವಾಮಿ, ಪಂಪಾಪತಿ, ಹೊನ್ನೂರಪ್ಪ, ನೀಲಕಂಠ, ಲಿಂಗಣ್ಣ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.