ನಿವೇಶನ ರಹಿತರಿಗೆ ಮನೆ ನೀಡಿ: ಮನವಿ


Team Udayavani, Nov 26, 2019, 11:53 AM IST

ballary–tdy-2

ಸಂಡೂರು: ನಿವೇಶನ ರಹಿತರಿಗೆ ನಿವೇಶನ ನೀಡಿ, ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಿದ್ದರೂ ಸಹ ಸರ್ಕಾರದಿಂದ ಸಿಗುವ ರಾಜೀವ್‌ಗಾಂಧಿ, ಅಂಬೇಡ್ಕರ್‌, ಬಸವ ವಸತಿ ಯೋಜನೆಯಲ್ಲಿ ಮನೆಗಳನ್ನೇ ಕೊಡುತ್ತಿಲ್ಲ. ಇದರಿಂದ ಬಹಳಷ್ಟು ತೊಂದರೆಯಾಗಿದ್ದು ತೋರಣಗಲ್ಲು ಗ್ರಾಮದ ಜನರು ನಿರಾಶ್ರಿತರಾಗುತ್ತಿದ್ದಾರೆ. ತಕ್ಷಣ ಅವರಿಗೆ ಸರ್ಕಾರಿ ಜಮೀನಿನಲ್ಲಿ ವಸತಿ ನಿಲಯಗಳನ್ನು ಕೊಡಬೇಕು ಎಂದು ಭಾರತ ಕಮ್ಯೂನಿಷ್ಟ ( ಮಾ) ಮುಖಂಡ ಸ್ವಾಮಿ ಒತ್ತಾಯಿಸಿದರು.

ಅವರು ಸೋಮವಾರ ತಾಲೂಕಿನತೋರಣಗಲ್ಲಿನಲ್ಲಿ ವಿವಿಧ ಬಡ ಕೂಲಿ ಕಾರ್ಮಿಕರು ಹಾಗೂ ನಿವೇಶನ ರಹಿತರು ಹಮ್ಮಿಕೊಂಡಿದ್ದ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ತೋರಣಗಲ್ಲು ಗ್ರಾಮದಲ್ಲಿ ಸರ್ಕಾರಿ ಜಮೀನು ಸರ್ವೇ ನಂ. 497,488,293,483,219,225, ಇವುಗಳಲ್ಲಿ ಜಾಗವಿದ್ದು ಸರಿಯಾಗಿ ನಿವೇಶನ ಹಂಚಿಕೆ ಮಾಡುವ ಮೂಲಕ ಬಡವರಿಗೆ ಆಶ್ರಯ ನೀಡಬೇಕು, ಅಲ್ಲದೆ ಗ್ರಾಮದ ರೈತರಾದ ಶಿವಮ್ಮ ಗಂಡ ದಿವಂಗತ ಕುಮಾರಪ್ಪ ಇವರು ಸರ್ವೇ ನಂ. 11ರಲ್ಲಿ 7 ಎಕರೆ ಜಮೀನು ಸರ್ಕಾರದ ಬೆಲೆಗೆ ಮಾರಾಟ ಮಾಡಲು ಮುಂದೆ ಬಂದಿದ್ದು ಅದನ್ನು ಕೊಳ್ಳುವ ಮೂಲಕ ಅಕ್ರಮ ಸಕ್ರಮ ಮಾಡಿ ಮನೆಗಳನ್ನು ನೀಡಬೇಕು, ಅಲ್ಲದೆ ತಾಳೂರು ಗ್ರಾಮದಲ್ಲಿಯೂ ಸಹ ಸರ್ಕಾರಿ ಜಮೀನಿದ್ದು ಅವರಿಗೂ ಸಹ ವಸತಿ ಗಳನ್ನು ನಿರ್ಮಿಸಿ ಕಒಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭಧಲ್ಲಿ ಡಿವೈಎಫ್‌ಐ ಮುಖಂಡ ಕಾಲೂಬ್‌ ಅವರು ಮಾತನಾಡಿ, ಈಗಾಗಲೇ ಹಲವಾರು ಬಾರಿ ಹೋರಾಟ ಮಾಡಿದರೂ ಸಹ ಬಡ ಜನತೆಗೆ ಮಾತ್ರ ವಸತಿಗಳನ್ನು ನೀಡುತ್ತಿಲ್ಲ. ಅದರೆ ಇರುವ ಸರ್ಕಾರಿ ಜಮೀನನ್ನು ಶ್ರೀಮಂತ ಕಂಪನಿಗಳಿಗೆ ವ್ಯವಸ್ಥಿತವಾಗಿ ಕೊಡುವ ಹುನ್ನಾರ ನಡೆಯುತ್ತಿದೆ, ಇದು ನಿಲ್ಲಬೇಕು, ಹಲವಾರು ವರ್ಷಗಳಿಂದ ಗುಡಿಸಲುಗಳನ್ನು ಹಾಕಿಕೊಂಡಿರುವ ಬಡ ಕಾರ್ಮಿಕರನ್ನು ಒಕ್ಕಲೆಬ್ಬಿಸದೇ ಅವರಿಗೆ ನಿವೇಷನ ಮಂಜೂರು ಮಾಡಿ ಮನೆ ಕಟ್ಟಿಸಿಕೊಡಬೇಕು ಇದಕ್ಕಾಗಿ ಹಲವಾರು ಬಾರಿ ಹೋರಾಟ ಮಾಡಿದರೂ ಸಹ ಪ್ರಯೋಜನವಾಗುತ್ತಿಲ್ಲ ಮಂಜೂರು ಮಾಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ವೆಂದರು.

ಪ್ರತಿಭಟನಾ ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಕ ಅಧಿ ಕಾರಿ ಜೆ.ಎಂ. ಅನ್ನದಾನಯ್ಯ ಸ್ವಾಮಿ ಅಗಮಿಸಿ ಮನವಿ ಪತ್ರ ಸ್ವೀಕರಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಎ.ಸ್ವಾಮಿ, ರಾಧ, ಅನುರಾಧ, ಸರಸ್ವತಿ, ನಿವೇ‚ಷನ ರೈತ ಮುಖಂಡರು ಯು.ತಿಪ್ಪೇಸ್ವಾಮಿ, ಹುಸೇನ್‌ ಬಿ., ವೇಬಾಕುಮಾರ್‌, ವೆಂಕಟಲಕ್ಷ್ಮೀ, ಇತರ ಹಲವಾರು ಮುಖಂಡರು ಭಾಗವಹಿಸಿ ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.