ಕೈ ಕೊಟ್ಟ ಮಳೆ: ಒಣಗಿದ ಬೆಳೆ ಕಿತ್ತು ಹಾಕಿದ ರೈತ!


Team Udayavani, Aug 1, 2018, 6:00 AM IST

26.jpg

ಹೊಸಪೇಟೆ: ಮಳೆ ಕೈಕೊಟ್ಟು ಬಿತ್ತಿದ ಬೆಳೆಗಳೆಲ್ಲ ಒಣಗುತ್ತಿರುವುದರಿಂದ ಬೇಸರಗೊಂಡ ರೈತರು ಬೆಳೆಗಳನ್ನೆಲ್ಲ ಕಿತ್ತುಹಾಕಿದ್ದಾರೆ. “ದೀಪದ ಕೆಳಗೆ ಕತ್ತಲು’ ಎಂಬಂತೆ ಈ ಬಾರಿ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ ಅನತಿ ದೂರ ದಲ್ಲಿರುವ ಗ್ರಾಮದ ರೈತರು ನೀರಿಲ್ಲದೆ ಒಣಗುತ್ತಿರುವ ಬೆಳೆಯನ್ನು ಮಂಗಳವಾರ ಕಿತ್ತು ಹಾಕಿದರು. ತಾಲೂಕಿನ ರಾಜಾಪುರ, ಕಲ್ಲಹಳ್ಳಿ ಹಾಗೂ ಕಣವಿರಾಯ ದೇವಸ್ಥಾನದ ಸುತ್ತಮುತ್ತ ಸಾವಿರಾರು ಎಕರೆ
ಪ್ರದೇಶದಲ್ಲಿ ರೈತರು ಮೆಕ್ಕೆಜೋಳ, ಸೂರ್ಯಕಾಂತಿ, ಸಜ್ಜೆ, ರಾಗಿ, ನವಣೆ ಮುಂತಾದ ಬೆಳೆಗಳನ್ನು ಬೆಳೆದಿದ್ದರು. ಆದರೆ ನೀರಿಲ್ಲದೆ ಇವೆಲ್ಲ ಒಣಗುತ್ತಿದ್ದು, ಇದನ್ನು ನೋಡಲಾಗದೆ ರೈತರು ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳದ ಗಿಡ ಗಳನ್ನು ಕಿತ್ತು ಹಾಕಿದರು. ಕಳೆದ ಮೂರು ನಾಲ್ಕು ವರ್ಷಗ ಳಿಂದ ಮಳೆ-ಬೆಳೆಯಿಲ್ಲದೆ ಕಂಗಾಲಾಗಿದ್ದ ರೈತರು ಕಳೆದ ಜೂನ್‌ನಲ್ಲಿ ಒಂದೆರಡು ಬಾರಿ ಸುರಿದ ಮಳೆಯಿಂದ ಸಂತಸಗೊಂಡು ತಮ್ಮ ಭೂಮಿಗಳಲ್ಲಿ ಕೃಷಿ ಚಟುವಟಿಕೆ ಗಳನ್ನು ಆರಂಭಿಸಿ, ಬೆಳೆಗಳನ್ನು ಬೆಳೆಯಲು ಮುಂದಾದರು. ರೈತರಿಗೆ ಮಳೆ ಕೈಕೊಟ್ಟ ಪರಿಣಾಮ ತಾಲೂಕಿನ
ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮೆಕ್ಕೆ ಜೋಳ, ಸೂರ್ಯಕಾಂತಿ, ಸಜ್ಜೆ, ರಾಗಿ, ನವಣೆ ಮುಂತಾದ ಬೆಳೆಗಳು ಒಣಗುತ್ತಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಇದ ರಿಂದಾಗಿ ರೈತರು, ಆತಂಕಗೊಳಗಾಗಿದ್ದು, ಒಣಗಿದ ಬೆಳೆಗಳನ್ನು ಕೀಳುವ ಮೂಲ ಕ ಅಳಲು ತೋಡಿ
ಕೊಂಡರು. ಶಾಸಕ ಆನಂದ ಸಿಂಗ್‌ ಅವರು ಈ ಭಾಗದ ರೈತರ ಸಂಕ ಷ್ಟ ವನ್ನು ಅರಿತು ಕೂಡಲೇ ಏತ ನೀರಾವರಿ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.