ಮೆಣಸಿನಕಾಯಿ ಬೆಳೆದ ರೈತರಿಗೆ ಸಂಕಷ್ಟ


Team Udayavani, Feb 23, 2021, 5:36 PM IST

Red chilli

ಸಿರುಗುಪ್ಪ: ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಕರೂರು, ದರೂರು, ಬೈರಾಪುರ,  ಎಚ್‌.ಹೊಸಹಳ್ಳಿ, ಶಾನವಾಸಪುರ ಮತ್ತು ಸಿರಿಗೇರಿ ಕ್ರಾಸ್‌ ಸುತ್ತಮುತ್ತ ಭಾನುವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ಒಣ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ.

ಈ ಭಾಗದಲ್ಲಿ ಸುಮಾರು 4 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಒಣ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದು, ಬೆಳೆ ಕೈಗೆ ಬಂದಿದ್ದರಿಂದ ರೈತರು ಮೆಣಸಿನಕಾಯಿಯನ್ನು ಬಿಡಿಸಿ ಸಿರಿಗೇರಿ ಕ್ರಾಸ್‌ನ ಕೆಇಬಿ ಮೈದಾನ, ಕರೂರು ಗ್ರಾಮದ ಎಪಿಎಂಸಿ ಆವರಣ ಮತ್ತು ತಮ್ಮ ತಮ್ಮ ಜಮೀನುಗಳಲ್ಲಿ ಒಣಗಲು ಹಾಕಿದ್ದು, ಭಾನುವಾರ ರಾತ್ರಿ ಸುರಿದ ಅಕಾಲಿಕ ಜೋರು ಮಳೆಗೆ ಒಣ ಹಾಕಿದ ಮೆಣಸಿನಕಾಯಿ ತೋಯ್ದಿದೆ. ಮೆಣಸಿನಕಾಯಿ ಬಣ್ಣ ಕೆಟ್ಟು ಹೋಗುತ್ತದೆ ಮತ್ತು ಮಾರುಕಟ್ಟೆಯಲ್ಲಿ ಬೆಲೆಯು  ಕಡಿಮೆಯಾಗುತ್ತದೆ ಎನ್ನುವ ಆತಂಕದಲ್ಲಿಯೇ ಸೋಮವಾರ ಬಿಸಿಲಿಗೆ ಮೆಣಸಿನಕಾಯಿ ಹರಡುವ ದೃಶ್ಯಗಳು ಕಂಡು ಬಂದವು.

ಬ್ಯಾಡಗಿ, ಗುಂಟೂರು, ಸಿಜೆಂಟಾ, ಡಬ್ಬೆ ತಳಿಯ ಮೆಣಸಿನಕಾಯಿಗಳನ್ನು ರೈತರು ಒಣಗಿಸಲು ಮೈದಾನದ ತುಂಬ ಹರಡಿದ್ದರು. ಆದರೆ ಏಕಾಏಕಿ ಸತತ ಮೂರುತಾಸು ಸುರಿದ ಮಳೆಗೆ ಒಣಗಲು ಹಾಕಿದ್ದ ಒಣ ಮೆಣಸಿನಕಾಯಿಯಲ್ಲಿ ಮಳೆ ನೀರು ನಿಂತಿದ್ದು, ಇದರಿಂದ ಕಾಯಿಯ ಕೆಂಪು ಬಣ್ಣ ಕಪ್ಪು ಬಣ್ಣಕ್ಕೆ ತಿರುಗುವುದರಿಂದ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆಯಾಗುವ ಆತಂಕದಿಂದ ರೈತರು ಕಂಗಾಲಾಗಿದ್ದಾರೆ. ಅಕಾಲಿಕ ಮಳೆಯಿಂದಾಗಿ ಒಣಹಾಕಿದ್ದ ಮೆಣಸಿನಕಾಯಿಯಲ್ಲಿ ಮಳೆ ನೀರಿನೊಂದಿಗೆ ಮಣ್ಣ ಹರಿದು ಬಂದಿದ್ದು, ಮಣ್ಣಿನಲ್ಲಿ ಸೇರಿಕೊಂಡಿದ್ದ ಮೆಣಸಿನಕಾಯಿಯನ್ನು ನೀರಿನಲ್ಲಿ ತೊಳೆದು ಸೋಮವಾರ ಉತ್ತಮ ಬಿಸಿಲು ಬಿದ್ದಿದ್ದರಿಂದ ರೈತರು ರಾಶಿಹಾಕಿದ ಒಣ ಮೆಣಸಿನಕಾಯಿಯನ್ನು ಮೈದಾನದಲ್ಲಿ ಮತ್ತು  ಹೊಲದಲ್ಲಿ ಹರಡಿ ಬಿಸಿಲಿಗೆ ಒಣಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಆರ್‌.ಬಸವರೆಡ್ಡಿ ಕರೂರು

 

 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.