ಜನಪ್ರತಿನಿಧಿಗಳು ಗ್ರಾಮಾಭಿವೃದ್ಧಿಗೆ ಶ್ರಮಿಸಿ: ಸೋಮಲಿಂಗಪ್ಪ
Team Udayavani, Aug 26, 2020, 7:01 PM IST
ಕುರುಗೋಡು: ಜನಪ್ರತಿನಿಧಿಗಳು ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕೆಂದು ಸಿರುಗುಪ್ಪ ಕ್ಷೇತ್ರದ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ಅವರು ಸಮೀಪದ ಸಿರಿಗೇರಿ ಗ್ರಾಮದ ನಾಗನಾಥೇಶ್ವರ ದೇವಸ್ಥಾನದ ರಂಗಮಂದಿರ ಉದ್ಘಾಟನೆ ಹಾಗೂ ಸಿರಿಗೇರಿಯಿಂದ ಎಂ.ಸೂಗೂರುವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ನಾಗನಾಥೇಶ್ವರ ದೇವಸ್ಥಾನಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರೂ.ಅನುದಾನ ನೀಡಲಾಗಿದೆ. ಅದೇ ರೀತಿ ಸಿರಿಗೇರಿಯಿಂದ ಎಂ.ಸೂಗೂರು ರಸ್ತೆಗೆ ಒಂದು ಕೋಟಿ ರೂ. ಅನುದಾನ ನೀಡಲಾಗಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಹೋಗಬೇಕು. ಕೋವಿಡ್ ಹಿನ್ನೆಲೆಯಲ್ಲಿ ಜನ ಸಂಕಷ್ಟದಲ್ಲಿ ಇದ್ದಾರೆ. ಪ್ರತಿಯೊಬ್ಬರೂ ಸಹ ಇಂಥವರಿಗೆ ನೆರವಾಗಬೇಕೆಂಬ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹಾರುದ್ರಗೌಡ, ಎಂ.ಎಸ್.ಸಿದ್ದಪ್ಪ, ಬಿಜೆಪಿ ಅಧ್ಯಕ್ಷ ಪಂಪನಗೌಡ, ವೀರಭದ್ರಗೌಡ, ವೀರೇಶ, ಮಲ್ಲಿಕಾರ್ಜುನಗೌಡ, ಬಕ್ಕಾಡೆ ಈರಯ್ಯ, ಅಡಿವೆಯ್ಯ ಸ್ವಾಮಿ, ಮುದಿಯಪ್ಪ, ದೊಡ್ಡಬಸಪ್ಪ, ಭಾಸ್ಕರ್ ರಾವ್, ಹೇಮರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…