ವಸತಿ ನಿಲಯ ಕಟ್ಟಡ ಕಾಮಗಾರಿ ಶೀಘ್ರ ಆರಂಭ


Team Udayavani, Aug 30, 2017, 4:10 PM IST

30-BLR-3.jpg

ಹಗರಿಬೊಮ್ಮನಹಳ್ಳಿ: ನಿವೇಶನದ ಸಮಸ್ಯೆಯಿಂದ ತಾಲೂಕಿನ ತೆಲುಗೋಳಿ ಗ್ರಾಮದ ಹಿಂದುಳಿದ ವರ್ಗಗಳ  ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡ ನಿರ್ಮಾಣ ನೆನಗುದಿಗೆ ಬಿದ್ದಿತ್ತು. ಆದರೆ, ಗ್ರಾಮದ ದಾನಿ ಬಳಿಗೇರ್‌ ವಿರೂಪಾಕ್ಷಪ್ಪ 1 ಎಕ್ಕರೆ ಜಮೀನು ದಾನವಾಗಿ ನೀಡುವ ಮೂಲಕ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ನೆರವಾಗಿದ್ದಾರೆ.

ತಾಪಂ ಸದಸ್ಯ ಪಾಂಡುನಾಯ್ಕ ಮಾತನಾಡಿ, ವಸತಿ ನಿಲಯ ನಿರ್ಮಾಣಕ್ಕೆ ಗ್ರಾಮದ ಪ್ರೌಢಶಾಲೆ ಬಳಿಯ 1 ಎಕರೆ ವಿಸ್ತೀರ್ಣದ ಪ್ರದೇಶವನ್ನು ಗ್ರಾಮದ ಬಳಿಗೇರ್‌ ವಿರೂಪಾಕ್ಷಪ್ಪ ಇವರು ದಾನವಾಗಿ ನೀಡಿದ್ದಾರೆ. ಅಲ್ಲದೆ ಈಗಾಗಲೇ ನಿವೇಶನವನ್ನು ಕಟ್ಟಡ ನಿರ್ಮಾಣದ ಉದ್ದೇಶಕ್ಕೆ ರಾಜ್ಯಪಾಲರಿಗೆ ತಹಶೀಲ್ದಾರ್‌ ಮೂಲಕ ಹಸ್ತಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗ್ರಾಮದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ತೆಲುಗೋಳಿ ಗ್ರಾಮಸ್ಥರು ಕೂಡಲೇ ವಸತಿ ನಿಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಶಾಸಕ ಭೀಮಾನಾಯ್ಕ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ದಾನಿ ವಿರೂಪಾಕ್ಷಪ್ಪ ಅವರಿಗೆ ಶಾಸಕ ಭೀಮಾನಾಯ್ಕ ಸನ್ಮಾನಿಸಿದರು. ಈ ಸಂದ ರ್ಭದಲ್ಲಿ ಮಾತನಾಡಿದ ಶಾಸಕರು, ಶೀಘ್ರದಲ್ಲೆ 2.53 ಕೋಟಿ ರೂ.ವೆಚ್ಚದಲ್ಲಿ ವಸತಿ ನಿಲಯ ಕಟ್ಟಡಕ್ಕೆ ಚಾಲನೆ ನೀಡಲಾಗುವುದು. ವಿರೂಪಾಕ್ಷಪ್ಪ ಕಟ್ಟಡ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವುದು ಸ್ವಾಗತಾರ್ಹ ಎಂದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ದಳಪತಿ ಕೊಟ್ರಯ್ಯ, ಕೆ.ಪಾಂಡುರಂಗ, ಗ್ರಾಪಂ ಸದಸ್ಯರಾದ ರೇಖಾ ರಮೇಶ್‌, ಕೆ.ಜಂಬಣ್ಣ, ರೇಣುಕಾ ಯಂಕರೆಡ್ಡಿ, ಜೆ.ರವಿಯಪ್ಪ, ಅಂಬಿಗರ ನಿಂಗಪ್ಪ, ಮಲ್ಲಿಕಾರ್ಜುನಗೌಡ, ರಾಜಶೇಖರರೆಡ್ಡಿ, ಮ್ಯಗೇರಿ ಬಸವರಾಜ, ಕರ್ಕಿಹಳ್ಳಿ ಪಾಂಡಪ್ಪ, ದಾಸರ ಗಿರೀಶ್‌, ನಿಂಗಪ್ಪ, ಬೀಮೇಶ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.