ರಸ್ತೆ ಅಪಘಾತ: ಕರ್ನಾಟಕ – ಆಂಧ್ರ ಮೂಲದ 7 ಜನರು ಸ್ಥಳದಲ್ಲೇ ಸಾವು
Team Udayavani, May 15, 2023, 11:50 AM IST
ಬಳ್ಳಾರಿ: ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ-ಆಂಧ್ರ ಮೂಲದ 7 ಜನ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ತಡಪತ್ರಿ ಬಳಿ ನಡೆದಿದೆ.
ವಿಚಿತ್ರವೆಂದರೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿದ ಮೃತರ ಸಂಬಂಧಿ ಭಾಸ್ಕರ್ ರೆಡ್ಡಿ ಸಹ ಬಳ್ಳಾರಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದಾರೆ.
ಮೃತರನ್ನು ಸಮೀಪದ ಅನಂತಪುರದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಂಪ್ಲಿ ಪಟ್ಟಣದ ಗುತ್ತಿಗೆದಾರ ಭಾಸ್ಕರ ರೆಡ್ಡಿ ಪತ್ನಿ ಸೇರಿದಂತೆ ಸಂಬಂಧಿಕರು ಅಪಘಾತದಲ್ಲಿ ಸಾವಿಗಿಡಾಗಿದ್ದು, ಅವರನ್ನು ನೋಡಲು ಭಾಸ್ಕರ ರೆಡ್ಡಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೀಗ ಅವರು ಅನಂತಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಂಪ್ಲಿಯಿಂದ ಭಾಸ್ಕರರೆಡ್ಡಿ ಸ್ನೇಹಿತರು ಪುರಸಭೆ ಸದಸ್ಯರು ಅಪಘಾತದ ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?