ಶರಣರ ನುಡಿಗಳು ವಿಶ್ವಕ್ಕೆ ಮಾದರಿ

ಸಪ್ತ ಅಂಶ ಅಳವಡಿಸಿಕೊಂಡಾಗ ಬದುಕು ಶುದ್ಧ: ಶ್ರೀ

Team Udayavani, Jan 25, 2020, 2:35 PM IST

25-January-36

ಸಂಡೂರು: ವಿಶ್ವದ ಆತ್ಮಭಾರತವಾದರೆ, ಭಾರತದ ಆತ್ಮಧರ್ಮವಾಗಿ, ಆದ್ದರಿಂದ ಭಾರತದೇಶದ ಧಾರ್ಮಿಕ ಸಂಸ್ಕೃತಿ ಮತ್ತು ಪರಂಪರೆಗಳು, ಶರಣರ ನುಡಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಅಲ್ಲಮ ಪ್ರಭುದೇವರ ಮಠದ ಪೀಠಾಧ್ಯಕ್ಷರಾದ ಸಿದ್ದೇಶ್ವರಾನಂದ ಸ್ವಾಮೀಜಿ ತಿಳಿಸಿದರು.

ಅವರು ಪಟ್ಟಣದ ಎಸ್‌.ಇ.ಎಸ್‌. ಬಾಲಕಿಯರ ಶಾಲೆಯಲ್ಲಿ ಅರಿವೇ ಗುರು ಮತ್ತು ಆತ್ಮವಿಕಸನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದು ನಾವೆಲ್ಲರೂ ನೆಮ್ಮದಿ ರಹಿತ ಬದುಕನ್ನು ಸಾಗಿಸುತ್ತಿದ್ದೇವೆ, ಪ್ರತಿಯೊಂದು ಮನೆಯಲ್ಲಿಯೂ ಸಹ ಅಶಾಂತಿ
ತಾಂಡವವಾಡುತ್ತಿದೆ, ಗಂಡ, ಹೆಂಡತಿ, ಅಕ್ಕ,ತಮ್ಮ, ಎಲ್ಲ ಸಂಬಂಧಗಳಲ್ಲಿಯೂ ಸಹ ಅಶಾಂತಿ, ಜಗಳ ಎದ್ದು ಕಾಣುತ್ತಿದೆ, ಅದನ್ನು ತೊಡೆಯಬೇಕಾದರೆ ನಾವು ನಮ್ಮ ಆತ್ಮ ವಿಕಸನ ಮಾಡಿಕೊಳ್ಳಬೇಕು, ಅದರಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕಾದರೆ ಬಸವಣ್ಣನವರು ಹಾಕಿಕೊಟ್ಟ ಸಪ್ತ ತತ್ವಗಳು ನಮ್ಮ ಬದುಕಿನ ಭಾಗವಾಗಬೇಕು ಕಳಬೇಡ, ಕೊಲಬೇಡ, ಹುಸಿಯನುಡಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರು ಅಳಿಯಲು ಬೇಡ ಎನ್ನುವ ಅಂಶಗಳು ಕಳ್ಳತನ, ಮೋಸ, ವಂಚನೆ ಹೆಚ್ಚಾಗುವ ಇಂದಿನ ದಿನಮಾನಗಳಲ್ಲಿ ನಾವು ಈ ಸಪ್ತ ಅಂಶಗಳನ್ನು ಅಳವಡಿಸಿಕೊಂಡಾಗ ಬದುಕು ಶುದ್ದವಾಗುತ್ತದೆ, ಶಿಕ್ಷಣ ಉಳಿಯುತ್ತದೆ, ಅದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಶಿಸ್ತು, ಭಕ್ತಿ, ಸಮರ್ಪಣೆ, ಮತ್ತು ಮಾರ್ಗದರ್ಶನ ಪಡೆದುಕೊಂಡಾಗ ಸಮಾನತೆಯ ಹಾಗೂ ಉತ್ತಮ ವಿದ್ಯಾರ್ಥಿಯಾಗಲು
ಸಾಧ್ಯ, ಅದ್ದರಿಂದ ಯಾರೂ ಶಿಸ್ತನ್ನು ರೂಢಿಸಿಕೊಂಡಿರುತ್ತಾರೋ, ಭಕ್ತಿಯನ್ನು ಸಮರ್ಪಣೆ ಮಾಡಿ ಸರಿದಾರಿಯಲ್ಲಿ ಸಾಗಿದಾಗ ಆದರ್ಶ ವಿದ್ಯಾರ್ಥಿಯಾಗುತ್ತಾರೆ ಎಂದರು.

ಉಪನ್ಯಾಸಕ ಬಸವರಾಜ ಬಣಕಾರ ಮಾತನಾಡಿ, ಹೊಂದಿಕೆ ಎಂಬುದು ಎಷ್ಟು ಕಷ್ಟವೋ ನಾಲ್ಕು ದಿನದ ಈ ಬದುಕಿನಲ್ಲಿ ಎನ್ನುವ ಕವಿ ವಾಣಿಯಂತೆ ಬಹಳಷ್ಟು ಸಂದರ್ಭದಲ್ಲಿ ನಾವು ನಮ್ಮ ಅಹಂ ಎನ್ನುವ ಕೋಟೆಯಲ್ಲಿ ಸಂಬಂಧಗಳನ್ನು ಹೊಡೆದುಕೊಳ್ಳುತ್ತಿದ್ದೇವೆ, ಅದ್ದರಿಂದ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ವಿದ್ಯೆಯ ಜೊತೆಯಲ್ಲಿ ವಿನಯಶೀಲತೆಯನ್ನು ಬೆಳೆಸಿಕೊಳ್ಳುವುದು ಅತಿ ಅಗತ್ಯ, ವಿನಯತೆ ಇದ್ದಾಗ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ, ಬಹಳಷ್ಟು ಸಂದರ್ಭದಲ್ಲಿ ನಾವು ಹಣದ ಹಿಂದೆ ಬಿದ್ದು ನೆಮ್ಮದಿಯನ್ನು
ಕಳೆದುಕೊಂಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ನಾಗರಾಜ ಅವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡಾಗ ಮಾತ್ರ ಅವರು ಶೃಂಗಾರವಾಗಿ ಕಾಣಲು ಸಾಧ್ಯ, ಅದ್ದರಿಂದ ಬರಿ ಬಟ್ಟೆ, ಅಭರಣಗಳಿಂದಲ್ಲಿ ಶಿಕ್ಷಣ ಪಡೆದುಕೊಳ್ಳುವ ಮೂಲಕ ಮುಂದೆ ಬರಬೇಕು ಎಂದರು. ಕಾರ್ಯಕ್ರಮದಲ್ಲಿ ಕಲ್ಲಯ್ಯ ಮಠ ಸಮಾಜಶಿಕ್ಷಕರು, ಮನೋಹರ ದೆ„ಹಿಕ ಶಿಕ್ಷಕರು, ವನಸುಮ, ಅನುರಾಧ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.