ನರೇಗಾ ಯೋಜನೆ ಸದುಪಯೋಗವಾಗಲಿ

ಬದು ನಿರ್ಮಾಣ-ನರೇಗಾ ಯೋಜನೆ ಮಾಸಾಚರಣೆಗೆ ಶಾಸಕ ತುಕಾರಾಂ ಚಾಲನೆ

Team Udayavani, May 27, 2020, 5:15 PM IST

27-May-21

ಸಾಂದರ್ಭಿಕ ಚಿತ್ರ

ಸಂಡೂರು: ನರೇಗಾ ಯೋಜನೆಯ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಾಸಕ ಈ. ತುಕಾರಾಮ ತಿಳಿಸಿದರು.

ಅವರು ಮಂಗಳವಾರ ತಾಲೂಕಿನ ರಾಜಾಪುರ ಗ್ರಾಮ ಪಂಚಾಯಿತಿಯ ಯು. ಮಲ್ಲಾಪುರ ಗ್ರಾಮದಲ್ಲಿ ಬದುನಿರ್ಮಾಣ ನರೇಗಾ ಯೋಜನೆ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಕೈಗಾರಿಕೆಗಳು ನೆಲಕಚ್ಚಿಯೇ, ಅಧುನಿಕತೆ ನೆಲಕಚ್ಚಿದೆ ಅದರೆ ನಮ್ಮ ದೇಶದ ಕೂಲಿಗಾಗಿ ಕಾಳು ಅಂತಹ ಮಹತ್ತರ ಯೋಜನೆಯಾದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಅರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ದತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ,ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ. ಆದ್ದರಿಂದ ತಾಲೂಕಿನಲ್ಲಿ 14 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು ಅಲ್ಲದೆ 9470 ಸ್ಮಾರ್ಟ್‌ ಕಾರ್ಡ್‌ ನೀಡಿ 2 ಲಕ್ಷದ ವರೆಗೆ ಧನಸಹಾಯ ಸಿಗುವಂತೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್‌ ಅವರು ನರೇಗಾ ಯೋಜನೆಯಲ್ಲಿ ಕೆರೆ ಹೊಳೆತ್ತುವುದು, ಒಡ್ಡು ನಿರ್ಮಾಣ, ಬದುನಿರ್ಮಾಣ, ಕೃಷಿಹೊಂಡ ನಿರ್ಮಾಣ, ರಾಜ್ಯದಲ್ಲಿಯೇ ಅತಿ ಹೆಚ್ಚು ಮಾನವ ದಿನಗಳನ್ನು ನೀಡಲು ದಾಪುಗಾಲು ಇಟ್ಟಿದ್ದೇವೆ. ಈ ತಾಲೂಕಿನಲ್ಲಿ ಮಹಿಳೆಯರಿಗೆ ಹೆಚ್ಚು ಕೆಲಸ ನೀಡಿದ ತಾಲೂಕಾಗಿದೆ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಸಚಿವರು ಈ ತಾಲೂಕನ್ನು ವಿಶೇಷವಾಗಿ ಗುರುತಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ. ಅದರೂ ಸಾಮಾಜಿಕ ಅಂತರ ಕಾಯ್ದುಕೊಂಡು ಮುನ್ನುಗ್ಗುತ್ತಿದ್ದೇವೆ ಎಂದು ಯೋಜನೆಯ ಅಂಶಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ, ಜಿಲ್ಲಾ ಪಂಚಾಯಿತಿ ಸದಸ್ಯೆ ತಿರುಮಲಸೌಭಾಗ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಶಂಕರ್‌, ಅರಣ್ಯಾಧಿಕಾರಿ ಭಾಸ್ಕರ್‌, ಕೃಷಿ ಅಧಿಕಾರಿ, ತೋಟಗಾರಿಕೆ ಇಲಾಖೆ ಅಧಿಕಾರಿ ಕುಬೇರ್‌ ಅಚಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.