ಕ್ವಾರಂಟೈನ್ನಲ್ಲಿದ್ದ ಜನರ ಆರೋಗ್ಯ ತಪಾಸಣೆ
Team Udayavani, May 29, 2020, 5:20 PM IST
ಸಾಂದರ್ಭಿಕ ಚಿತ್ರ
ಸಂಡೂರು: ವಲಸಿಗರು ಮತ್ತು ವಿವಿಧ ಕಡೆಗಳಿಂದ ಬಂದ ಕಾರ್ಮಿಕರನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಡ್ರಿಯಲ್ಲಿ 114 ಜನರನ್ನು ಕ್ವಾರಂಟೈನಲ್ಲಿಟ್ಟಿದ್ದು ಅವರಿಗೆ ಆರೋಗ್ಯ ತಪಾಸಣೆ ಬಗ್ಗೆ ತಾಲೂಕು ಆರೋಗ್ಯ ಇಲಾಖೆ ಮತ್ತು ಕೋವಿಡ್ ತಂಡ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್.ಕೆ. ವೆಂಕಟೇಶ್ ಮಾಹಿತಿ ನೀಡಿ ಕ್ವಾರಂಟೈನ್ನಲ್ಲಿರುವ ಎಲ್ಲ 114 ಜನರನ್ನು ಪೂರ್ಣ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಿ ಅವರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯನ್ನು ತಿಳಿಸಲಾಗಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕೈತೊಳೆಯುವುದು, ಶುಚಿತ್ವ ಕಾಪಾಡುವುದು ಅತಿ ಅಗತ್ಯವಾಗಿದೆ ಎಂದರು.
ತಂಡದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಪ್ರಸನ್ನಕುಮಾರ್, ಬಸವರಾಜ, ವ್ಯವಸ್ಥಾಪಕ ಗಂಗಣ್ಣ ಇತರ ಎಲ್ಲರೂ ಸಹ ಸೂಕ್ತವಾದ ಆಹಾರ, ಮೂಲಸೌಲಭ್ಯಗಳನ್ನು ಸಹ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.