ಕ್ವಾರಂಟೈನ್ನಲ್ಲಿದ್ದ ಜನರ ಆರೋಗ್ಯ ತಪಾಸಣೆ
Team Udayavani, May 29, 2020, 5:20 PM IST
ಸಾಂದರ್ಭಿಕ ಚಿತ್ರ
ಸಂಡೂರು: ವಲಸಿಗರು ಮತ್ತು ವಿವಿಧ ಕಡೆಗಳಿಂದ ಬಂದ ಕಾರ್ಮಿಕರನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಡ್ರಿಯಲ್ಲಿ 114 ಜನರನ್ನು ಕ್ವಾರಂಟೈನಲ್ಲಿಟ್ಟಿದ್ದು ಅವರಿಗೆ ಆರೋಗ್ಯ ತಪಾಸಣೆ ಬಗ್ಗೆ ತಾಲೂಕು ಆರೋಗ್ಯ ಇಲಾಖೆ ಮತ್ತು ಕೋವಿಡ್ ತಂಡ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್.ಕೆ. ವೆಂಕಟೇಶ್ ಮಾಹಿತಿ ನೀಡಿ ಕ್ವಾರಂಟೈನ್ನಲ್ಲಿರುವ ಎಲ್ಲ 114 ಜನರನ್ನು ಪೂರ್ಣ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಿ ಅವರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯನ್ನು ತಿಳಿಸಲಾಗಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕೈತೊಳೆಯುವುದು, ಶುಚಿತ್ವ ಕಾಪಾಡುವುದು ಅತಿ ಅಗತ್ಯವಾಗಿದೆ ಎಂದರು.
ತಂಡದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಪ್ರಸನ್ನಕುಮಾರ್, ಬಸವರಾಜ, ವ್ಯವಸ್ಥಾಪಕ ಗಂಗಣ್ಣ ಇತರ ಎಲ್ಲರೂ ಸಹ ಸೂಕ್ತವಾದ ಆಹಾರ, ಮೂಲಸೌಲಭ್ಯಗಳನ್ನು ಸಹ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ