ಕ್ವಾರಂಟೈನ್ನಲ್ಲಿದ್ದ 112 ಜನರ ಬಿಡುಗಡೆ
Team Udayavani, Jun 4, 2020, 6:19 PM IST
ಸಾಂದರ್ಭಿಕ ಚಿತ್ರ
ಸಂಡೂರು: ತಾಲೂಕಿನ ಬಂಡ್ರಿ ಮೊರಾರ್ಜಿ ವಸತಿ ಶಾಲೆಯಲ್ಲಿ 112 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು ಎಲ್ಲರ ಪರೀಕ್ಷೆಯನ್ನು ಮಾಡಲಾಗಿ ಅವರಿಗೆ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದು ಅವರ ಮನೆಗಳಿಗೆ ಕಳುಹಿಸುವಂತಹ ಕಾರ್ಯ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಹೆಚ್.ಜೆ. ರಶ್ಮಿ ತಿಳಿಸಿದರು.
ಅವರು ಬುಧವಾರ ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಇಟ್ಟವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವೈದ್ಯರ ನೇತೃತ್ವದಲ್ಲಿ ಮತ್ತೊಮ್ಮೆ ಅವರನ್ನು ಪರೀಕ್ಷೆ ಮಾಡಿ ಅವರ ಎಲ್ಲ ರೀತಿಯ ಮಾದರಿಗಳು ಕೋವಿಡ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನ ತಮ್ಮ ತಮ್ಮ ಮನೆಗಳಿಗೆ ಕಳುಹಿಸುವಂಥ ವ್ಯವಸ್ಥೆ ಮಾಡುತ್ತಿದ್ದೇವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಮುನ್ನೇಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.ಕೆ. ವೆಂಕಟೇಶ್, ತಾಲೂಕು ವೈದ್ಯಕೀಯ ಸಿಬ್ಬಂದಿಗಳು, ಪ್ರಾಂಶುಪಾಲರು ಅವರಿಗೆ ವಿಶೇಷ ಪ್ರಮಾಣ ಪತ್ರ ನೀಡಿ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ