ಸ್ವಚ್ಛತೆಗೆ ಪ್ರತಿಯೊಬ್ಬರೂ ಕೈಜೋಡಿಸಿ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ

Team Udayavani, Jan 31, 2020, 4:27 PM IST

31-Janauary-20

ಸಂಡೂರು: ದೇವಸ್ಥಾನಗಳೆಂದರೆ ನೆಮ್ಮದಿ ತಾಣಗಳು. ಅಲ್ಲಿ ಸ್ವತ್ಛತೆ ಇದ್ದಾಗ ಮಾತ್ರ ನೆಮ್ಮದಿ ಸಿಗಲು ಸಾಧ್ಯ. ಆದ್ದರಿಂದ ಪ್ರತಿಯೊಂದು ದೇವಸ್ಥಾನಕ್ಕೆ ಕಸ ಸಂಗ್ರಹದ ವ್ಯವಸ್ಥೆ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಕಾರ್ಯ ಹೆಮ್ಮೆ ಪಡುವಂತಹದ್ದು. ಇದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆರ್‌. ಮಂಜುನಾಥ ತಿಳಿಸಿದರು.

ಅವರು ಪಟ್ಟಣದ ಶ್ರೀ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಶ್ರೀಕ್ಷೇತ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಉಚಿತ ಕಸದ ಸಂಗ್ರಹದ ಡಸ್ಟ್‌ಬಿನ್‌ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಬರೀ ಸರ್ಕಾರದಿಂದ ಮಾತ್ರ ಇಂಥ ಕಾರ್ಯ ಮಾಡುವ ಬದಲಿಗೆ ಪ್ರತಿಯೊಬ್ಬರೂ ಸಹ ಭಾಗಿಗಳಾಗಬೇಕು. ಅದರಲ್ಲೂ ಹೆಣ್ಣು ಮಕ್ಕಳು ಭಾಗಿಗಳಾಗಿ ಈ ಕೆಲಸದಲ್ಲಿ ತೊಡಗಿದಾಗ ಸ್ವತ್ಛತೆ ತಾನಾಗಿಯೇ ಬರುತ್ತದೆ. ಇದರಿಂದ ಆರೋಗ್ಯ ಶುದ್ಧವಾಗಿರುತ್ತದೆ. ಆದ್ದರಿಂದ ಎಲ್ಲರೂ ಭಾಗಿಗಳಾಗೋಣ ಎಂದರು.

ವಕೀಲರ ಸಂಘದ ಸದಸ್ಯರು, ಮಾಜಿ ಅಧ್ಯಕ್ಷ ಗುಡೇಕೋಟೆ ನಾಗರಾಜ ಮಾತನಾಡಿ, ಪುರಸಭೆಯವರು ಕ್ರಮಬದ್ಧವಾಗಿ ಕಸ ಸಂಗ್ರಹಣೆ ಮಾಡಬೇಕು. ಅದಕ್ಕೆ ಪ್ರತಿ ಮನೆಯಿಂದಲೂ ಸಹ ಕಸ ಬೀದಿಗೆ ಚಲ್ಲದೆ ನಿರ್ದಿಷ್ಟಪಡಿಸಿದ ಸ್ಥಳಕ್ಕೆ ಸೇರುತ್ತದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಾರ್ಯ ವಿಸ್ತರಣೆಯಾಗಲಿ, ಎಲ್ಲ ಕಡೆಗಳಲ್ಲಿಯೂ ಸಹ ಕಸ ಸಂಗ್ರಹವಾಗಿ ಸ್ವತ್ಛತೆ ಕಾಪಾಡೋಣ ಎಂದರು.

ಉಪನ್ಯಾಸಕ ಬಸವರಾಜ ಬಣಕಾರ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸೇವೆಗಳನ್ನು ಮಾಡುತ್ತಿದೆ. ಅದರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರು ಒಂದು ಸರ್ಕಾರ ಮಾಡುವಷ್ಟು ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಈಗಇಡೀ ತಾಲೂಕಿನಾದ್ಯಂತ ದೇವಸ್ಥಾನಗಳಲ್ಲಿ ಕಸ ಸಂಗ್ರಹಿಸುವಂಥ ಮಹತ್ತರ ಕಾರ್ಯಕ್ಕೆ ಮುಂದಾಗಿದ್ದು ಇದರ ಪೂರ್ಣ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪ್ರಸಾದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೊದಲ ಹಂತದಲ್ಲಿ ಪಟ್ಟಣದ 32ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಡಸ್ಟಬಿನ್‌ ನೀಡಿದ್ದು ಅದರಲ್ಲಿ ಒಣ ಕಸ, ಮತ್ತು ಹಸಿ ಕಸಕ್ಕೆ ಪ್ರತ್ಯೇಕವಾಗಿ ಎರಡನ್ನು ನೀಡುತ್ತಿದ್ದೇವೆ ಎಂದರು. ವಿವಿಧ ಯೋಜನೆಗಳ ಮಾಹಿತಿ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣರಾವ್‌ ಮಾತನಾಡಿ,
ಪುರಸಭೆ ಮಾಡುವ ಕೆಲಸವನ್ನು ಈ ಸಂಸ್ಥೆಯವರು ಮಾಡುತ್ತಿರುವುದು ಬಹು ಉತ್ತಮ ಕಾರ್ಯ ಇದರೊಂದಿಗೆ ಸದಾ ಬೆಂಬಲವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.

ಸಮಾರಂಭದಲ್ಲಿ ಪಟ್ಟಣದ 32 ದೇವಸ್ಥಾನಗಳ ಪ್ರತಿನಿಧಿ ಗಳು, ತಾಲೂಕಿನ ವಿವಿಧ ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಗಳು ಉಪಸ್ಥಿತರಿದ್ದರು. ಅಜಿತ್‌ ಕುಮಾರ್‌ ನಿರೂಪಿಸಿ ಸ್ವಾಗತಿಸಿದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.