ಸ್ಯಾನಿಟೈಸರ್‌ ಯಂತ್ರ ಅಳವಡಿಕೆ


Team Udayavani, Jun 2, 2020, 6:36 AM IST

ಸ್ಯಾನಿಟೈಸರ್‌ ಯಂತ್ರ ಅಳವಡಿಕೆ

ಸಿರುಗುಪ್ಪ: ಪೊಲೀಸ್‌ ಠಾಣೆಯಲ್ಲಿ ನೂತನ ತಂತ್ರಜ್ಞಾನದ ಸ್ಯಾನಿಟೈಸರ್‌ ಚಿಮ್ಮಿಸುವ ಯಂತ್ರದಿಂದ ಕೈತೊಳೆದುಕೊಳ್ಳುತ್ತಿರುವ ಸಿಬ್ಬಂದಿ.

ಸಿರುಗುಪ್ಪ: ವಿಶ್ವವನ್ನೇ ತನ್ನ ಕಬಂಧ ಬಾಹುಗಳಿಂದ ಲಸಿಕೆ ಇಲ್ಲದ ರೋಗ ಹರಡುತ್ತಿರುವ ಸೂಕ್ಷ್ಮಾಣುಗಳನ್ನು ತಡೆಗಟ್ಟಲು ಸರ್ಕಾರ ಮುನ್ನೆಚ್ಚರಿಕೆಯಾಗಿ ಹಲವು ಕ್ರಮಗಳನ್ನು ಪಾಲಿಸಲು ತಿಳಿಸಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಕಾನೂನ ಕ್ರಮ ಜರುಗಿಸುತ್ತಿದೆ. ಸರ್ಕಾರಿ ಕಚೇರಿ, ಬ್ಯಾಂಕು, ಅಂಗಡಿಗಳಲ್ಲಿ ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರದ ಬಗ್ಗೆ ವ್ಯಾಪಕ ಪ್ರಚಾರ ನೀಡುತ್ತಿದೆ. ನಗರದ ಪೊಲೀಸ್‌ ಠಾಣೆಯಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್‌ ಚಿಮ್ಮಿಸುವ ಯಂತವನ್ನು ಅಳವಡಿಸಿದ್ದು ನೂತನ ತಂತ್ರಜ್ಞಾನದಲ್ಲಿ ನಿರ್ಮಾಣವಾಗಿರುವ ಸ್ಯಾನಿಟೈಸರ್‌ ಸಿಂಪಡಿಸುವ ಯಂತ್ರವನ್ನು ಪೊಲೀಸ್‌ ಠಾಣೆ ಪ್ರವೇಶ ದ್ವಾರದಲ್ಲಿ ಅಳವಡಿಸಲಾಗಿದೆ. ಈ ಯಂತ್ರದ ಕೆಳಗೆ ಕೈಒಡ್ಡಿದರೆ ಸಾಕು, ಕೆಲವೇ ಕ್ಷಣಗಳಲ್ಲಿ ಕೈ ತೊಳೆಯಲು ಬೇಕಾದ ಪ್ರಮಾಣದ ಸ್ಯಾನಿಟೈಸರ್‌ ಬೀಳುತ್ತದೆ. ಈ ಸ್ಯಾನಿಟೈಸರ್‌ ಉತ್ತಮ ರೀತಿಯ ಸುವಾಸನೆ ಹೊಂದಿದ್ದು, ಕೈಗಳನ್ನು ಯಾವುದೇ ಮುಜುಗರವಿಲ್ಲದೆ ಸವರಿಕೊಳ್ಳುವ ರೀತಿಯಲ್ಲಿ ಉತ್ತಮವಾಗಿದೆ. ಜಿಲ್ಲಾ ಪೊಲೀಸ್‌ ಕಚೇರಿಯ ಹಿರಿಯ ಅಧಿಕಾರಿಗಳು ಈ ಯಂತ್ರವನ್ನು ನೀಡಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರು, ಪದೇ ಪದೇ ಸ್ಯಾನಿಟೈಸರ್‌ನಿಂದ ಕೈತೊಳೆದುಕೊಳ್ಳಲು ಈ ಯಂತ್ರವು ಸಹಕಾರಿಯಾಗಿದೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.