ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿವೆ


Team Udayavani, Feb 20, 2022, 3:26 PM IST

21sarvajna

ಕುರುಗೋಡು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಕವಿ ಸರ್ವಜ್ಞ ಜಯಂತಿ ಆಚರಣೆಯನ್ನು‌‌ ಮಾಡಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಕವಿ ಸರ್ವಜ್ಞ ಭಾವ ಚಿತ್ರಕ್ಕೆ ಗೌರವ ಸಲ್ಲಿಸಿ ಮಾತನಾಡಿ, ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿವೆ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಯತ್ನ ವಚನಗಳ ಮೂಲಕ ನಡೆದಿದೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

‌ಆಡು ಮಾತಿನಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಅವಿದ್ಯಾವಂತರಾದವರೂ‌ ಎಲ್ಲ ಜನರನ್ನೂ ಒಂದೇ ದೃಷ್ಟಿಯಿಂದ ನೋಡಿ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು  ಪ್ರಯತ್ನಿಸಿದವರು ಎಂದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ಉಪ ತಹಸೀಲ್ದಾರರು, ಕಂದಾಯ ನೀರಿಕ್ಷಕರು, ಗ್ರಾಮಲೆಕ್ಕಿಗರು, ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ಪಟ್ಟಣದ ಮುಖಂಡರು, ಸಮುದಾಯದ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.