ಶ್ರೀರಾಮುಲು V/S ಕರುಣಾಕರ ರೆಡ್ಡಿ:ಸುಷ್ಮಾ ಸ್ವರಾಜ್ ಕಾಲೋನಿಗಾಗಿ ಜಗಳ
Team Udayavani, Feb 18, 2017, 12:00 PM IST
ಬಳ್ಳಾರಿ: ಮಾಜಿ ಸಚಿವ ಕರುಣಾಕರ ರೆಡ್ಡಿ ಅವರು ಒಂದು ಕಾಲದ ಆತ್ಮೀಯ ಮಿತ್ರ ಸಂಸದ ಬಿ.ಶ್ರೀರಾಮುಲು ಅವರ ವಿರುದ್ಧ ಭೂವಿವಾದಕ್ಕೆ ಸಂಬಂಧಿಸಿ ಸಿಜೆಎಂ ನ್ಯಾಯಾಲಯದಲ್ಲಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಿಂದಾಗಿ ಇಬ್ಬರ ನಡುವಿನ ಸಂಬಂಧ ಸಂಪೂರ್ಣ ಹಳಸಿ ಹೋಗಿದೆ ಎನ್ನುವುದು ಜಗಜ್ಜಾಹೀರಾಗಿದೆ.
ಏನೀ ಭೂವಿವಾದ ?
1997 ರಲ್ಲಿ ಹಂದಿನ್ನಗುಂಡು ಪ್ರದೇಶದಲ್ಲಿ ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ಅವರು ಕ್ರಮವಾಗಿ 8 ಮತ್ತು 2.5 ಎಕರೆ ಜಮೀನನ್ನು ಖರೀದಿಸಿ ನಿವೇಶನಗಳನ್ನು ನಿರ್ಮಿಸುವ ಸಲುವಾಗಿ ಸುಷ್ಮಾ ಸ್ವರಾಜ್ ಕಾಲೋನಿ ಎಂದು ಹೆಸರಿಟ್ಟಿದ್ದರು. ಇದೀಗ ಆ ಜಮೀನನ್ನು ಶ್ರೀರಾಮುಲು ಅವರು ಮಾರಾಟ ಮಾಡಿದ್ದು ಮಾಲಿಕತ್ವದ ವಿಚಾರದಲ್ಲಿ ಇಬ್ಬರ ನಡುವೆ ಕಲಹ ಆರಂಭವಾಗಿದೆ.
ಕರುಣಾಕರ ರೆಡ್ಡಿ ಮಾಲಿಕತ್ವದ ಪಾಲು ಪಡೆಯುವ ಸಲುವಾಗಿ ಬೆಂಗಳೂರಿನ ವಕೀಲರೊಬ್ಬರ ಮೂಲಕ ಶ್ರೀರಾಮುಲು, ಕೆ.ತಿಮ್ಮರಾಜು ಮತ್ತು ಭೈರದೇವನಹಳ್ಳಿಯ ಡಿ.ರಾಘವೇಂದ್ರ ಎನ್ನುವವರ ಮೇಲೆ ನಗರದ ಸಿಜೆಎಂ ನ್ಯಾಯಾಲಯದಲ್ಲಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪ್ರಕರಣಗಳಿಗೆ ಸಂಬಂಧಿಸಿ ಶ್ರೀರಾಮುಲು ಮತ್ತು ಇಬ್ಬರಿಗೆ ನ್ಯಾಯಾಲಯ ವಿವರಣೆ ಕೇಳಿ ಸಮನ್ಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.