ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ


Team Udayavani, Oct 9, 2020, 7:18 PM IST

ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

ಬಳ್ಳಾರಿ: ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಹತ್ಯೆ ಖಂಡಿಸಿ ನಗರದ ಹೊಸಪೇಟೆ ರಸ್ತೆಯಲ್ಲಿನ ಅಂಬೇಡ್ಕರ್‌ ಭವನದ ಎದುರು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರುಗುರುವಾರ ಮೌನ ಪ್ರತಿಭಟನಾ ಧರಣಿ ನಡೆಸಿದರು.

ಉತ್ತರ ಪ್ರದೇಶದಲ್ಲಿ ಅಯೋಧ್ಯೆರಾಮ ಮಂದಿರ ನಿರ್ಮಿಸುವ ಮೂಲಕ ರಾಮ ರಾಜ್ಯ ಮಾಡುತ್ತೇವೆ ಎಂದುರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಅ ಧಿಕಾರಕ್ಕೆ ಬಂದ ಬಳಿಕ ರಾವಣ ರಾಜ್ಯ ಮಾಡುತ್ತಿದ್ದಾರೆ. ಮಹಿಳೆಯರ ಅಭಿವೃದ್ಧಿ, ರಕ್ಷಣೆ ಬಗ್ಗೆ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಅವರು ಈವರೆಗೆ ಈ ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಇನ್ನಿತರ ಜನವಿರೋಧಿ ನೀತಿಗಳನ್ನುಜಾರಿಗೆ ತರುವ ಬಗ್ಗೆ ಸಹ ಖಂಡಿಸಿ  ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಅಂಬೇಡ್ಕರ್‌ ಭವನ ಆವರಣದಲ್ಲಿ ಇರುವ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕಗೌರವ ಸೂಚಿಸಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್‌. ಮಹ್ಮದ್‌ ರಫೀಕ್‌, ಹಿರಿಯ ಮುಖಂಡ ಕಲ್ಲುಕಂಭ ಪಂಪಾಪತಿ, ಅಸುಂಡಿ ಹೊನ್ನೂರಪ್ಪ, ಬೆಣಕಲ್‌ ಬಸವರಾಜ, ಉಪಾಧ್ಯಕ್ಷ ಕಂದರಿ ನಾಗರಾಜ,ಮುಖಂಡರಾದ ನಾಗರಾಜಗೌಡ,ಜಿ.ಜೆ. ರವಿಕುಮಾರ್‌, ಪೆರಂ ವಿವೇಕ್‌,ಪ್ರಧಾನ ಕಾರ್ಯದರ್ಶಿ ಕಾಂತಿನೋಹವಿಲ್ಸನ್‌, ವಿ.ಅರುಣ್‌ ಕುಮಾರ್‌, ಕಾರ್ಯದರ್ಶಿ ಎಂ.ಶಾಂತಮ್ಮ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಹನುಮ ಕಿಶೋರ್‌, ಸರಗು ನಾಗರಾಜ, ರಘುರಾಮ್‌ ರಾಜನ್‌, ಜೈಕುಮಾರ್‌ ನಾಯುಡು, ಕೆ.ತಾಯಪ್ಪ,ದ್ರಾಕ್ಷಾಯಿಣಿ, ಶಮೀಮ್‌ ಭಾನು, ಲಕ್ಷ್ಮೀ, ಬಿ.ಎ.ಪದ್ಮಾವತಿ, ಪ್ರೀತಿ, ಅಲಿವೇಲು ಸುರೇಶ್‌ ಇತರರಿದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.