ಪಡಿತರ ಕಾರ್ಡ್‌ಗಾಗಿ ಜನರ ಪರದಾಟ: ಆಕ್ರೋಶ

­ಸಾರ್ವಜನಿಕರಿಂದ ತಹಶೀಲ್ದಾರ್‌ ಕಚೇರಿಯಲ್ಲಿ ಗಲಾಟೆ!  ­ಸಂಜೆವರೆಗೂ ಕಾದರೂ ಅಧಿಕಾರಿಗಳ ಪತ್ತೆ ಇಲ್ಲ

Team Udayavani, Feb 17, 2021, 4:46 PM IST

Siraguppa Ration Card prablem

ಸಿರುಗುಪ್ಪ: ನಗರದ ತಾಲೂಕು ಕಚೇರಿಯಲ್ಲಿರುವ  ಪಡಿತರ ಇಲಾಖೆಯಿಂದ ಪಡಿತರ ಚೀಟಿಗಳನ್ನು ಪಡೆಯಲು ಬಂದ ಸಾರ್ವಜನಿಕರು ಪಡಿತರ ಇಲಾಖೆ ಮುಂದೆ ಬೆಳಗಿನಿಂದ ಸಂಜೆವರೆಗೂ ಕಾದರೂ ಪಡಿತರ ಚೀಟಿ ನೀಡುವ ಅಧಿಕಾರಿಗಳಿಲ್ಲದೆ ಬೇಸತ್ತ ಸಾರ್ವಜನಿಕರು ತಹಶೀಲ್ದಾರ್‌ ಕಚೇರಿಯಲ್ಲಿ ಗಲಾಟೆ ಮಾಡಿದ ಘಟನೆ ನಡೆಯಿತು.

ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ಪಡಿತರ ಚೀಟಿ ತಿದ್ದುಪಡಿ, ಹೊಸ ಪಡಿತರ ಚೀಟಿ ಪಡೆಯಲು, ಹೆಸರು ಸೇರ್ಪಡೆ ಮಾಡಲು ಪಡಿತರ ಇಲಾಖೆ ಮುಂದೆ ಬೆಳಗಿನ 10ಗಂಟೆಯಿಂದಲೇ ಕಾಯುತ್ತಿದ್ದು ಸಂಜೆ 4 ಗಂಟೆಯಾದರೂ ರೇಷನ್‌ ಕಾರ್ಡ್‌ಗಳನ್ನು ನೀಡಲು ಯಾವುದೇ ಅಧಿಕಾರಿಗಳು ಇಲ್ಲದ ಕಾರಣ ಸಾರ್ವಜನಿಕರು ಗಲಾಟೆ ಮಾಡಿದರು.

ನಮ್ಮ ಸಮಸ್ಯೆಯನ್ನು ತಹಶೀಲ್ದಾರರ ಮುಂದೆ ತಿಳಿಸುತ್ತೇವೆ. ನಮಗೆ ತಹಶೀಲ್ದಾರ್‌ ರನ್ನು ಭೇಟಿ ಮಾಡಲು ಅವಕಾಶಕೊಡಿ ಎಂದು ಸಾರ್ವಜನಿಕರು ಒತ್ತಾಯಿಸಿದರು. ಕೋರ್ಟ್‌ ನಡೆಯುತ್ತಿರುವುದರಿಂದ ತಹಶೀಲ್ದಾರ್‌ರನ್ನು ಭೇಟಿಮಾಡಲು ಸಾಧ್ಯವಿಲ್ಲವೆಂದು ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ತಿಳಿಸಿದ್ದು ಸಾರ್ವಜನಿಕರನ್ನು ಮತ್ತಷ್ಟು ಆಕ್ರೋಶಗೊಳ್ಳುವಂತೆ ಮಾಡಿತು. ನಾವು ಬೆಳಗಿನಿಂದ ಕಚೇರಿ ಮುಂದೆಯೇ ಬಿಸಿಲಿನಲ್ಲಿ ತು ಕಾರ್ಡ್‌ಗಾಗಿ ಕಾಯುತ್ತಿದ್ದೇವೆ. ಆದರೆ ಒಬ್ಬ ಅಧಿಕಾರಿಯೂ ನಮಗೆ ಕಾರ್ಡ್‌ಕೊಡುವ ವ್ಯವಸ್ಥೆ ಮಾಡಿಲ್ಲ. ಆದ್ದರಿಂದ ನಮಗೆ ಕಾರ್ಡ್‌ಕೊಡಿಸಲು ವ್ಯವಸ್ಥೆ ಮಾಡಿ ಎಂದು ತಹಶೀಲ್ದಾರ್‌ರನ್ನು ಭೇಟಿಮಾಡಲು ಇಲ್ಲಿನ ಸಿಬ್ಬಂದಿ ಬಿಡುತ್ತಿಲ್ಲವೆಂದು ಪಡಿತರ ಚೀಟಿಗಾಗಿ ಬಂದಿದ್ದ ವಿವಿಧ ಗ್ರಾಮಗಳ ಜನರು ಆಕ್ರೋಶ ಹೊರಹಾಕಿದರು.

ಕಂದಾಯ ಕಚೇರಿ ಸಿಬ್ಬಂದಿ ಎನ್‌. ಬಾಬು ಸಾರ್ವಜನಿಕರನ್ನು ಸಮಾಧಾನಪಡಿಸಿ ಪಡಿತರ ಇಲಾಖೆ ಅಧಿ ಕಾರಿ ಬೇರೆಡೆಗೆ ಹೋಗಿದ್ದಾರೆ. ಆದ್ದರಿಂದ ಇಂದು ಪಡಿತರ ಚೀಟಿಗಳನ್ನು ವಿತರಿಸಿಲ್ಲ ಎಂದು ಸಮಜಾಯಿಷಿ ನೀಡಿದರು.

ಅಧಿಕಾರಿಗಳು ಇಲ್ಲ ಎನ್ನುವ ಬಗ್ಗೆ ನಾಳೆ ಕಾರ್ಡ್‌ಗಳನ್ನು ಕೊಡುತ್ತೇವೆ ಎನ್ನುವ ಮಾಹಿತಿ ಫಲಕವನ್ನು ಕಚೇರಿ ಮುಂದೆ ಹಾಕಿದ್ದರೆ ನಾವು ಇಲ್ಲಿಯವರೆಗೆ ಕಾಯುವ ಅವಶ್ಯಕತೆ ಇರುತ್ತಿರಲಿಲ್ಲ. ಯಾವುದೇ ಮಾಹಿತಿ ಕೂಡ ನೀಡುವವರು ಈ ಕಚೇರಿಯಲ್ಲಿ ಇಲ್ಲ ಎಂದು ಬಲಕುಂದಿ ಗ್ರಾಮಸ್ಥ ಶ್ರೀಧರ ಅಧಿ ಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.