ಸಿರಿಗೇರಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ
Team Udayavani, Jun 20, 2020, 4:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ಸಿರಿಗೇರಿ ಗ್ರಾಮದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸುರಕ್ಷತೆಗಾಗಿ ಜಾಗೃತಿ ಹಾಗೂ ಶಾಲಾ ಪ್ರಾರಂಭಿಸಲು ಪೋಷಕರ ಮತ್ತು ಎಸ್ಡಿಎಂಸಿ ಸಮಿತಿ ಸಮಕ್ಷಮದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಇದೇ ವೇಳೆ ಶಾಲೆ ಮುಖ್ಯಗುರು ಆರ್. ಪರ್ವಿಜ್ ಅಹಮ್ಮದ್ ಮಾತನಾಡಿ, ಪರೀಕ್ಷೆ ವೇಳಾ ಪಟ್ಟಿಯಂತೆ ಬೆಳಗ್ಗೆ 10.30ಕ್ಕೆ ಬರದೇ ಎರಡು ಗಂಟೆಗಳ ಕಾಲ ಮುಂಚಿತವಾಗಿ ಶಾಲೆಗೆ ಬಂದು ಸಾಮಾಜಿಕ ಅಂತರ ಇನ್ನಿತರೆ ವ್ಯವಸ್ಥೆಗಳೊಂದಿಗೆ ಪರೀಕ್ಷೆಗೆ ಬರೆಯಲು ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಾನವಾಸಪುರ, ಸಿರಿಗೇರಿ ಕ್ರಾಸ್, ಕೊಂಚಿಗೇರಿ, ದಾಸಪುರ ಗ್ರಾಮದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗೆ ಬರಲು ಬಸ್ ಬಿಡುವಂತೆ ಡಿಪೋ ಘಟಕದ ಅಧಿಕಾರಿಗಳಿಗೆ ಮತ್ತು ಶಿಕ್ಷಣಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ. ಬಸ್ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಯಾವುದೇ ಪಾಸ್ ಇಲ್ಲದ್ದಿದ್ದರೂ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಅನುಮತಿ ದೊರಕುತ್ತದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಎಸ್.ಎಂ. ನಾಗರಾಜ ಸ್ವಾಮಿ, ಶಿಕ್ಷಕರಾದ ನೆಮುನ್ನಿಸಾ,ಶಿವಲೀಲಾ, ರಂಗಪ್ಪ, ಕವಿತಾ, ಎರಿಯಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್