ಹತ್ತಿ ಮಾರಾಟಕ್ಕೂ ಕೋವಿಡ್ ಕಂಟಕ

ಕಟಾವು ಮಾಡಿಟ್ಟ ಹತ್ತಿ ಬೆಳೆ ಸಾಗಿಸಲಾಗದೇ ಸಂಕಷ್ಟ

Team Udayavani, Apr 26, 2020, 4:26 PM IST

24-April-17

ಸಿರುಗುಪ್ಪ: ಬಗ್ಗೂರು ಗ್ರಾಮದ ರೈತ ನಿಂಗಪ್ಪ ಬೆಳೆದ ಹತ್ತಿಯನ್ನು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿರುವುದು.

ಸಿರುಗುಪ್ಪ: ಕೊರೊನಾ ವೈರಸ್‌ ತಡೆಗೆ ಮೇ 3ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿದ್ದು ಈ ಹಿಂದೆಯೇ ಕಟಾವು ಮಾಡಿಟ್ಟ ಹತ್ತಿಬೆಳೆ ಸಾಗಿಸಲಾಗದೆ ಕೊರೊನಾ ಹತ್ತಿಬೆಳೆದ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ತಾಲೂಕಿನಲ್ಲಿ ಸುಮಾರು 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯಲಾಗಿದ್ದು, ರೈತರು ಹತ್ತಿ ಬೆಲೆ ಕುಸಿತದ ಪರಿಣಾಮ ಮಾರಾಟ ಮಾಡದೆ ಸಂಗ್ರಹಿಸಿಟ್ಟಿದ್ದಾರೆ. ಆದರೆ ಈಗ ಲಾಕ್‌ಡೌನ್‌ ಆದೇಶವೇ ರೈತರಿಗೆ ತೀವ್ರ ತೊಂದರೆಯನ್ನುಂಟುಮಾಡಿದೆ. ಒಂದು ಎಕರೆಗೆ 30ರಿಂದ 35 ಸಾವಿರ ವೆಚ್ಚಮಾಡಿ ಹತ್ತಿ ಬೆಳೆಯನ್ನು ಬೆಳೆಯಲಾಗಿದ್ದು, ಒಂದೆಡೆ ರೈತರು ಕೊರೊನಾ ಹೊಡೆತಕ್ಕೆ ನಲುಗಿದ್ದರೆ, ಮತ್ತೂಂದು ಕಡೆ ಹತ್ತಿ ಮಾರಾಟಕ್ಕೆ ಅವಕಾಶವಿದ್ದರೂ ವ್ಯಾಪಾರಿಗಳು ಕೊಳ್ಳಲು ಬಾರದಿರುವುದು ರೈತರನ್ನು ತೀವ್ರ ತೊಂದರೆಗೀಡುಮಾಡಿದೆ.

ಜಿಲ್ಲಾಡಳಿತ ಈ ಹಿಂದೆ ಹತ್ತಿ ಖರೀದಿಗೆ ಭಾರತೀಯ ಹತ್ತಿ ನಿಗಮದಿಂದ ಖರೀದಿಗೆ ವ್ಯವಸ್ಥೆ ಮಾಡಿತ್ತು. ನಿಗಮದಿಂದ ನೊಂದಣಿಯಾದ ರೈತರಿಂದ ರೂ.5,500ಗಳಿಗೆ ಹತ್ತಿಯನ್ನು ಖರೀದಿಸಿ ರೈತರಿಗೆ ಹಣ ಪಾವತಿಸಲಾಗಿತ್ತು. ಆದರೆ ಫೆಬ್ರವರಿ ವೇಳೆಗೆ ಹತ್ತಿ ಮಾರಾಟಕ್ಕೆ ರೈತರು ಬಾರದಿರುವುದರಿಂದ ನಿಗಮದ ಅಧಿಕಾರಿಗಳು ಖರೀದಿ ನಿಲ್ಲಿಸಿದ್ದಾರೆ.

ಹತ್ತಿ ಕಟಾವು ಮಾಡಿ ಮನೆಯಲ್ಲಿಟ್ಟುಕೊಂಡಿದ್ದೇವೆ. ಸರ್ಕಾರ ಭಾರತೀಯ ಹತ್ತಿ ನಿಗಮದಿಂದ ಸೂಕ್ತ ಬೆಲೆ ನಿಗದಿಪಡಿಸಿ ಖರೀದಿಸುವ ವ್ಯವಸ್ಥೆ ಮಾಡಬೇಕು.
ನಿಂಗಪ್ಪ, ರೈತ

ಮಾರುಕಟ್ಟೆ ವ್ಯವಸ್ಥೆ ಮಾಡಿಕೊಟ್ಟರೆ ಹತ್ತಿಬೆಳೆದ ರೈತರಿಗೆ ಅನುಕೂಲವಾಗಲಿದೆ. ಸರ್ಕಾರ ಶೀಘ್ರವಾಗಿ ಹತ್ತಿ ಖರೀದಿ ಕೇಂದ್ರ ಪ್ರಾರಂಭಿಸಬೇಕು.
ಆರ್‌. ಮಾಧವರೆಡ್ಡಿ,
ರಾಜ್ಯ ರೈತ ಸಂಘ ಮತ್ತು
ಹಸಿರು ಸೇನೆ ಕಾರ್ಯಾಧ್ಯಕ್ಷ

ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.