ಸಿರಿಗೇರಿಯಲ್ಲಿ ಅತಿಹೆಚ್ಚು ಮಳೆ
Team Udayavani, Jun 24, 2020, 4:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿದ ಹತ್ತಿ, ಸೂರ್ಯಕಾಂತಿ, ನವಣೆ ಮತ್ತು ಭತ್ತದ ಸಸಿ ಮಡಿಗಳು ಬೆಳೆಯಲು ಈ ಮಳೆ ಸಹಕಾರಿಯಾಗಿದ್ದು, ತಾಲೂಕಿನ ಕೆಲ ಭಾಗಗಳಲ್ಲಿ ಹತ್ತಿ ಬೀಜ ನಾಟಿ ಮಾಡುವ ಕಾರ್ಯದಲ್ಲಿ ರೈತರು ತೊಡಗಿರುವುದು ಕಂಡುಬಂತು.
ಸಿರಿಗೇರಿಯಲ್ಲಿ 40.1 ಮಿಮೀ ಅತಿಹೆಚ್ಚು, ಕೆ.ಬೆಳಗಲ್ನಲ್ಲಿ ಅತಿಕಡಿಮೆ 6.8 ಮಿಮೀ ಮಳೆಯಾಗಿದ್ದು, ತೆಕ್ಕಲಕೋಟೆ 9.2, ಸಿರಿಗೇರಿ 40.1, ಎಂ.ಸೂಗೂರು 14.6, ರಾವಿಹಾಳ್ 7.2, ಕರೂರು 32.6, ಕೆ.ಬೆಳಗಲ್ 6.8 ಮಿಮೀ ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದ ಈಗಾಗಲೆ ಬಿತ್ತನೆ ಮಾಡಿದ ಬೆಳೆಗಳಿಗೆ ಅನುಕೂಲವಾಗಿದೆ. ಅಲ್ಲದೆ ಕೆಲವು ಕಡೆ ಸೋಮವಾರವು ಬಿತ್ತನೆ ಕಾರ್ಯ ಆರಂಭವಾಗಿದೆ ಎಂದು ಕೃಷಿ ಇಲಾಖೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!