ಕ್ವಾರಂಟೈನ್‌ನಿಂದ 470 ಜನರ ಬಿಡುಗಡೆ

ವಲಸೆ ಬಂದಂತಹ ಕಾರ್ಮಿಕರಿಗೆ ಬಿಡುಗಡೆ ಪ್ರಮಾಣ ಪತ್ರ ವಿತರಣೆ

Team Udayavani, May 22, 2020, 5:21 PM IST

22-May-25

ಸಾಂದರ್ಭಿಕ ಚಿತ್ರ

ಸಿರುಗುಪ್ಪ: ನಗರದ ಬಿ.ಸಿ.ಎಂ. ಇಲಾಖೆ ವಸತಿ ನಿಲಯದಲ್ಲಿ ಕಳೆದ 14 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ ಅಂತರ್‌ರಾಜ್ಯಗಳಿಂದ ಬಂದಂತಹ ವಲಸೆ ಕಾರ್ಮಿಕರಿಗೆ ತಹಶೀಲ್ದಾರ್‌ ಎಸ್‌.ಬಿ.ಕೂಡಲಗಿ ಬಿಡುಗಡೆ ಪ್ರಮಾಣ ಪತ್ರವನ್ನು ವಿತರಿಸಿ ಅವರನ್ನು ಅವರ ಗ್ರಾಮಗಳಿಗೆ ಕಳುಹಿಸಿಕೊಟ್ಟರು.

ನಂತರ ಮಾತನಾಡಿದ ತಹಶೀಲ್ದಾರ್‌ ರು ಇಲ್ಲಿಂದ ತಮ್ಮ ಗ್ರಾಮಗಳಿಗೆ ತೆರಳಿದ ನಂತರ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೂ ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್‌ ಬಳಸಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡರೆ ಕೋವಿಡ್ ಸೊಂಕು ಬರದಂತೆ ತಡೆಯಬಹುದಾಗಿದೆ. ತಾಲೂಕಿನ ರಾರಾವಿ, ರಾವಿಹಾಳು, ಬಂಡ್ರಾಳು, ಚಿಕ್ಕಬಳ್ಳಾರಿ, ಕೆ.ಬೆಳಗಲ್ಲು, ದೇಶನೂರು ಸೇರಿದಂತೆ ವಿವಿಧ ಗ್ರಾಮಗಳಿಂದ ತೆಲಂಗಾಣ ಮತ್ತು ಸೀಮಾಂದ್ರ ಪ್ರದೇಶಗಳಾದ ಗುಂಟೂರು, ಪ್ರಕಾಶಂ, ಕರ್ನೂಲ್‌ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೆಣಸಿನಕಾಯಿ ಕೊಯ್ಲು ಮಾಡಲು ವಲಸೆ ಹೋಗಿದ್ದ ಕಾರ್ಮಿಕರು ಕೋವಿಡ್ ಹರಡುವ ಭೀತಿಯಿಂದಾಗಿ ತಾಲೂಕಿನ ತಮ್ಮ ಗ್ರಾಮಗಳಿಗೆ ಆಗಮಿಸಿದ 1043 ಜನರನ್ನು ತಾಲೂಕು ಆಡಳಿತ ವತಿಯಿಂದ ನಗರದ 5 ವಸತಿ ನಿಲಯಗಳಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿ ಆರೋಗ್ಯ ಇಲಾಖೆ ವತಿಯಿಂದ ಅವರ ಆರೋಗ್ಯ ತಪಾಸಣೆ ನಡೆಸಿ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದೆ.

ಕೋವಿಡ್ ನೆಗೆಟಿವ್‌ ಕಂಡುಬಂದಂಥ 470 ಜನರ ಕ್ವಾರಂಟೈನ್‌ ಅವಧಿ ಮುಗಿದಿದ್ದರಿಂದ ಅವರನ್ನು ಬೀಳ್ಕೊಡಲಾಯಿತು. ಫೀವರ್‌ ಕ್ಲಿನಿಕ್‌ನ ಡಾ| ಕೊಟ್ರೇಶ್‌ ಕ್ವಾರಂಟೈನ್‌ ಗೆ ಒಳಪಟ್ಟವರಿಗೆ ಕೋವಿಡ್ ಕುರಿತು ಮುನ್ನೆಚ್ಚರಿಕೆ ಸಲಹೆ ಮತ್ತು ಮಾಹಿತಿಗಳನ್ನು ನೀಡಿದರು. ಡಾ| ಶಶಿಕುಮಾರ್‌, ಡಾ| ಟಿ. ಮಲ್ಲಿಕಾರ್ಜುನರೆಡ್ಡಿ, ಡಾ| ಚನ್ನವೀರ, ಡಾ| ಶ್ರವಣ್‌, ತಾಲೂಕು ನೋಡಲ್‌ ಅಧಿಕಾರಿ ಶ್ಯಾಮಪ್ಪ, ಗ್ರೇಡ್‌-2 ತಹಶೀಲ್ದಾರ್‌ ವಿಶ್ವನಾಥ, ಹಿರಿಯ ಆರೋಗ್ಯ ಸಹಾಯಕ ಗಿರೀಶ್‌ಕುಮಾರ್‌, ಕಂದಾಯ ನಿರೀಕ್ಷಕ ಮಹಮ್ಮದ್‌ ಸಾ ಕ್‌ಬಾಷ, ಗ್ರಾಮಲೆಕ್ಕಾಧಿಕಾರಿಗಳಾದ ವಿರುಪಾಕ್ಷಪ್ಪ, ಪರಮೇಶ್ವರ, ರಾಮಪ್ಪ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.