ಜಾಗರಣೆಯಿಂದ ಶಿವನ ಅನುಗ್ರಹ: ಸಿದ್ಧಲಿಂಗ ಶ್ರೀ

ಸಂಗೀತ ಕಾರ್ಯಕ್ರಮ ಉಪವಾಸ ವ್ರತ ಆಚರಿಸಿ ನಾಮಸ್ಮರಣೆ ಮಾಡಿದರೆ ಶಿವನ ಕೃಪೆ

Team Udayavani, Feb 23, 2020, 3:36 PM IST

23-February-21

ಸಿರುಗುಪ್ಪ: ಶಿವನನ್ನು ಒಲಿಸಿಕೊಳ್ಳುವ ಸುಲಭ ಮಾರ್ಗಗಳಲ್ಲಿ ಒಂದಾಗಿರುವ ಮಾರ್ಗವೆಂದರೆ ಭಕ್ತಿ ಮಾರ್ಗ. ಶಿವರಾತ್ರಿ ದಿನದಂದು ಶಿವನ ನಾಮಸ್ಮರಣೆ ಹಾಗೂ ಶಿವನ ಕುರಿತು ಸಂಗೀತ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು ಎಂದು ಒಳ ಬಳ್ಳಾರಿಯ ಸುವರ್ಣಗಿರಿ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು.

ಶ್ರೀ ಅಭಯಾಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಿರಿ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನಡೆದ ಶಿವರಾತ್ರಿ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿ ಶಿವರಾತ್ರಿಯಂದು ಉಪವಾಸ ವ್ರತವನ್ನು ಆಚರಿಸಿ ರಾತ್ರಿಯಿಡಿ ಭಕ್ತಿಯಿಂದ ಶಿವನ ನಾಮಸ್ಮರಣೆ ಮಾಡಿದರೆ ಶಿವನ ಕೃಪೆ ದೊರೆಯುತ್ತದೆ ಎಂದರು.

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಆಶೀರ್ವಚನ ನೀಡಿದರು. ವಕೀಲರಾದ ಮಲ್ಲಿಕಾರ್ಜುನಸ್ವಾಮಿ, ಡಾ| ಪ್ರಶಾಂತ್‌, ವೆಂಕಟರಾಮರೆಡ್ಡಿ, ಶಿವಶಂಕರಗೌಡ, ರಾಮಚಂದ್ರಪ್ಪ, ಗೋಪಾಲರೆಡ್ಡಿ, ದೊಡ್ಡ ರಾಮರೆಡ್ಡಿ, ಶಿವಕುಮಾರಬಳಿಗಾರ್‌, ಮಾರುತಿ ರೆಡ್ಡಿ, ಪ್ರಭಾಕರರೆಡ್ಡಿ ಇದ್ದರು. ನಂತರ ನಡೆದ ದಾಸವಾಣಿ ಮತ್ತು ವಚನ ಗಾಯನ ಕಾರ್ಯಕ್ರಮದಲ್ಲಿ ಬಳ್ಳಾರಿಯ ಕುಮಾರಿ ನಿ ಧಿ, ಕುಮಾರಿ ಓಯಿಲಾ ಶಂಭೋ ಶಿವಶಂಭೋ ಎನ್ನುವ ಭಕ್ತಿಗೀತೆ ಸೇರಿದಂತೆ ವಿವಿಧ ಗೀತೆಗಳನ್ನು ಹಾಡಿದರು.

ಬಸವಲಿಂಗ ಹಿರೇಮಠ್ ಕೇಳಜಾಣ ಶಿವದ್ಯಾನ, ಹಿಂಡು ಹೆಣ್ಣಿನ್ಯಾಗ ಆಕೆಯ ನಾರಿ ಸಂತೆಯಲ್ಲಿ ಬೆಣ್ಣೆಮಾರಲು ತಂದಿದ್ದಳು. ಗುಬ್ಬಿ ಒಂದು ಗೂಡು ಕಟ್ಯಾದೋ ಎನ್ನುವ ತತ್ವಪದ, ಒಕ್ಕಲಿಗಾಗ ಚಕ್ಕಡಿ  ಬೇಕಾ ಎನ್ನುವ ಗೀಗೀ ಪದ ಹಾಡಿ ರಂಜಿಸಿದರು.

ಬೆಂಗಳೂರಿನ ಶ್ರೇಯಾಮೂರ್ತಿ ರಾಗ್‌ ಬಿಹಾಗ್‌ ಹಾಡಿ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದರು. ಧಾರವಾಡದ ಶ್ರೀಕಾಂತ ಕುಲಕರ್ಣಿ, ಉಸ್ತಾದ್‌ ಫಯಾಜ್‌ಖಾನ್‌, ಗುಲ್ಬರ್ಗಾದ ಶಂಕರ್‌ ಹೂಗಾರ್‌, ಸಂತೋಷ್‌ ಗದ್ದನಕೇರಿ, ಧಾರವಾಡದ ವೈಷ್ಣವಿ ಪಂಚಮುಖೀಯವರು ದಾಸವಾಣಿ, ವಚನಗಾಯನವನ್ನು ನಡೆಸಿಕೊಟ್ಟರು. ಉಸ್ತಾದ್‌ ಶಫಿಖಾನ್‌, ಶುಭ ಸಂಜೀವರಾವ್‌ ಕುಲಕರ್ಣಿ ಸೀತಾರವಾದನ ನಡೆಸಿಕೊಟ್ಟರು. ಧಾರವಾಡ ಆಕಾಶವಾಣಿ ಕಲಾವಿದರಾದ ಪಂಡಿತ ಶಾಂತಲಿಂಗ ದೇಸಾಯಿ ಕಲ್ಲೂರು, ಗುಲ್ಬರ್ಗಾದ ಜಡೇಶ್‌ ಹೂಗಾರ್‌ ತಬಲಸಾಥ್‌ ನೀಡಿದರು.

ಬೆಂಗಳೂರಿನ ಪಂಚಾಕ್ಷರಿ ಹಿರೇಮಠ್, ಬೆಳಗಾವಿಯ ಸಾರಂಗ್‌ ಕುಲಕರ್ಣಿ, ಮದಿರೆ ಮರಿಸ್ವಾಮಿ, ಶಾಂತಕುಮಾರ್‌ ಗವಾಯಿಗಳು ಹಾರ್ಮೋನಿಯಂ ಸಾಥ್‌ ನೀಡಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.