ಕುರುಗೋಡು: ಹಳೆ ಊರು ಮಾರೆಮ್ಮ ದೇವಿಗೆ ವಿಶೇಷ ಪೂಜೆ: ಅನ್ನ ಸಂತರ್ಪಣೆ


Team Udayavani, Aug 16, 2022, 4:21 PM IST

14

ಕುರುಗೋಡು: ಸಮೀಪದ ಮಣ್ಣೂರು ಗ್ರಾಮದ ಹಳೆ ಊರು ಮಾರೆಮ್ಮ ದೇವಿಗೆ ಶ್ರವಣ ಮಾಸದ ಅಂಗವಾಗಿ ವಿಶೇಷ ಪೂಜೆ ಜರುಗಿತು. ಈ ಸಂದರ್ಭದಲ್ಲಿ ಭಕ್ತರು ದೇವಿಯ ದರ್ಶನ ಪಡೆದು ಹರಕೆ ಸೇವೆ ಸಲ್ಲಿಸಿದರು.

ನಸುಕಿನ ಜಾವ ಭಕ್ತಾದಿಗಳು ಭಜನೆ ಮೂಲಕ ಗ್ರಾಮದಿಂದ ನದಿಗೆ ತೆರಳಿ ಗಂಗೆ ಬಿಂದಿಗೆ ಕಾರ್ಯ ನೆರೆವೇರಿಸಿದರು. ಶ್ರೀ ಮಾರೆಮ್ಮ ದೇವಿ ಮೂರ್ತಿಗೆ ಅರಿಶಣ, ಕುಂಕುಮಾರ್ಚನೆ, ವೀಳ್ಯದೆಲೆ, ಹಸಿರುಬಳೆ, ಮಡಿಸೀರೆ ಹಾಗೂ ಪುಷ್ಪ, ಅಲಂಕಾರ ಪೂಜಾರಿ ಲಕ್ಷ್ಮಣ ನೇತೃತ್ವದಲ್ಲಿ ಜರುಗಿದವು.

ಗ್ರಾಮದ ಮುಖಂಡರು ಮಾತನಾಡಿ, ಗ್ರಾಮದ ಆರಾಧ್ಯ ದೇವತೆ ಹಳೆ ಊರು ಮಾರೆಮ್ಮ ಆಶೀರ್ವಾದದಿಂದ ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯೊಂದಿಗೆ ರೈತರ ಬೆಳೆಗಳಿಗೆ ಇಳುವರಿ ಜತೆಗೆ ಸಕಾಲಕ್ಕೆ ಉತ್ತಮ ಬೆಲೆ ಸಿಗುವಂತೆ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲದೆ ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಉತ್ತಮ ವಾತಾವರಣ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದ ಭಕ್ತಾದಿಗಳಿಂದ ಅನ್ನ ಸಂತರ್ಪಣೆ, ಧಾರ್ಮಿಕ ಕಾರ್ಯಗಳು ಜರುಗಿದವು.

ಮುಖಂಡರಾದ ಶಂಕ್ರಪ್ಪ, ಹನುಮಂತಪ್ಪ, ಹುಲುಗಪ್ಪ, ತಳವಾರ್ ಈರಣ್ಣ, ಸಣ್ಣ ಹನುಮಯ್ಯ, ಮೌಲಪ್ಪ, ಬಜಾರೆಪ್ಪ, ರುದ್ರಯ್ಯ, ಗಳೆಪ್ಪ, ದೇಶನೂರು ಈರಣ್ಣ, ಸಿದ್ದಯ್ಯ, ಭೀಮಯ್ಯ, ಮಂಜಯ್ಯ, ಪ್ರಹ್ಲಾದ್, ಬಳ್ಳಾರಿ ಆಂಜಿನಿ, ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.