ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ


Team Udayavani, Dec 1, 2018, 4:38 PM IST

bell-1.jpg

ಬಳ್ಳಾರಿ: ಕರ್ತವ್ಯದಲ್ಲಿ ಉಂಟಾದ ಮಾನಸಿಕ ಮತ್ತು ದೈಹಿಕ ಒತ್ತಡಗಳಿಂದ ಮುಕ್ತರಾಗಲು ಹಾಗೂ ಅತ್ಯಂತ ಕ್ರಿಯಾಶೀಲವಾಗಿ ಆಗಿ ಕಾರ್ಯಪ್ರವೃತ್ತರಾಗಲು ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದು ಜಿಪಂ ಸಿಇಒ ಡಾ| ಕೆ.ವಿ. ರಾಜೇಂದ್ರ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಎಲ್ಲಾ ಇಲಾಖೆಗಳೊಂದಿಗೆ ಹೋಲಿಸಿದಾಗ ಶಿಸ್ತು ಉಳಿಸಿಕೊಂಡಿರುವುದು ಪೊಲೀಸ್‌ ಇಲಾಖೆಯಲ್ಲಿ ಮಾತ್ರ. ಸಮವಸ್ತ್ರದಿಂದ ಹಿಡಿದು ಎಲ್ಲ ವಿಚಾರಗಳಲ್ಲಿ ಶಿಸ್ತು ಅಳವಡಿಸಿಕೊಂಡಿರುವ ಪೊಲೀಸ್‌ ಇಲಾಖೆಯ ಕಾರ್ಯವೈಖರಿ ಇತರರಿಗೆ ಮಾದರಿ ಎಂದರು.

ಸಾಮಾಜಿಕ ಬದಲಾವಣೆ ಆಗುತ್ತಿರುವ ಈ ಸಂದರ್ಭದಲ್ಲಿ ಸಮಾಜದಲ್ಲಿ ಶಿಸ್ತಿನ ಕೊರತೆ ಸರಿಪಡಿಸಲು ಪೊಲೀಸರ ಕೆಲಸ ಮಹತ್ವದ್ದಾಗಿದೆ. ಸಾಮಾಜಿಕ ಅಸಮತೋಲನ, ಕಾನೂನು ಸಮಸ್ಯೆ, ಸಿಬ್ಬಂದಿಗಳ ರಜೆ ಹೀಗೆ ಅನೇಕ ಸಮಸ್ಯೆಗಳಿದ್ದರೂ ಕೆಲಸ ನಿರ್ವಹಿಸುತ್ತಾರೆ. ಕರ್ತವ್ಯದಲ್ಲಿ ಉಂಟಾದ ಒತ್ತಡಗಳಿಂದ ಮುಕ್ತರಾಗಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಪೊಲೀಸ್‌ ಮತ್ತು ಬೇರೆ ಇಲಾಖೆಗಳ ನಡುವೆ ಸಮನ್ವಯ ಬಹಳ ಮುಖ್ಯವಾಗಿದೆ. ಜಿಲ್ಲೆಯನ್ನು ಬಯಲು ಶೌಚಮುಕ್ತ ಮಾಡಲು ಪೊಲೀಸ್‌ ಇಲಾಖೆಯ ಸಹಕಾರವೂ ಹೆಚ್ಚಿದೆ. ಬೇರೆ ಇಲಾಖೆಗಳ ಅಧಿಕಾರಿಗಳು ಕೆಲಸ ಮಾಡಲು ಪೊಲೀಸರ ಸಹಕಾರ ಅವಶ್ಯ ಎಂದರು. 

ಪುರುಷರ ವಿಭಾಗದ 1,500 ಮೀಟರ್‌ ಓಟದಲ್ಲಿ ಶೌರ್ಯ ತಂಡದಿಂದ ಆನಂದ ಪ್ರಥಮ, ಕೋಟೆ ತಂಡದಿಂದ ರಾಜು ದ್ವಿತೀಯ ಸ್ಥಾನ ಪಡೆದರು. ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌ ಮಾತನಾಡಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ, ಎಸಿಬಿ ಎಸ್ಪಿ ಪ್ರಸ್ನನ ದೇಸಾಯಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.