ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ


Team Udayavani, Nov 22, 2020, 6:47 PM IST

ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ

ಹೂವಿನಹಡಗಲಿ: ಪ್ರಸ್ತುತ ಕುರುಬ ಜನಾಂಗದವರಾದ ನಾವು ಎಸ್ಟಿಮೀಸಲಾತಿ ಕೇಳುತ್ತಿರುವುದು ನಮ್ಹಕ್ಕು. ಬದಲಾಗಿ ಸರ್ಕಾರ ಕೊಡುವ  ಭಿಕ್ಷೆಯಲ್ಲ ಎಂದು ಎಸ್ಟಿ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನಕಾರ್ಯದರ್ಶಿ ರಾಮಲಿಂಗಪ್ಪ ಹೇಳಿದರು.

ಪಟ್ಟಣದ ಕನಕ ಸಮುದಾಯ ಭನವದಲ್ಲಿ ತಾಲೂಕು ಕುರುಬಸಮಾಜ ಹಾಗೂ ಎಸ್ಟಿ ಮೀಸಲಾತಿಹೋರಾಟ ಸಮಿತಿ ಹಮ್ಮಿಕೊಂಡಿದ್ದಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರುರಾಜ್ಯದಲ್ಲಿ ಬಹು ಸಂಖ್ಯಾತರಿರುವ ಕುರುಬಸಮಾಜದವರು ಮೂಲತಃಬುಡಕಟ್ಟು ಜನಾಂಗಕ್ಕೆ ಸೇರಿದವರಿದ್ದು ನಿಜವಾದ ಎಸ್‌ಟಿ ಮೀಸಲಾತಿ ಸೌಲಭ್ಯದಿಂದವಂಚಿತರಾಗಿದ್ದೇವೆ. ಈಗಾಗಲೇಈ ಹಿಂದೆ ರಾಜ್ಯದಲ್ಲಿ ನಮ್ಮ ಜನಾಂಗಕ್ಕೆ ಎಸ್‌ಟಿ ಮೀಸಲಾತಿ ಸೌಲಭ್ಯ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದನ್ನು ಹಿಂದಕ್ಕೆ ಪಡೆದರು.

ಕಾರಣ ಈಗ ಮೀಸಲಾತಿಸೌಲಭ್ಯ ಪಡೆದುಕೊಳ್ಳಲುನಮ್ಮ ಜನಾಂಗದ ನಾಯಕರುಪಕ್ಷಾತೀತವಾಗಿ ಹೋರಾಟ ಕೈಗೊಂಡಿದ್ದಾರೆ. ಜೊತೆಯಲ್ಲಿ ನಮ್ಮಕಾಗಿನೆಲೆ ಕನಕ ಗುರು ಪೀಠದ ಶ್ರೀಗಳು ನೇತೃತ್ವ ವಹಿಸಿಕೊಂಡಿದ್ದು ನಮಗೆ ನಿಜವಾಗಿ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದರು.

ಜಿಲ್ಲಾ ಎಸ್ಟಿ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಧ್ಯಕ್ಷಐಯಾಳ್‌ ತಿಮ್ಮಪ್ಪ ಮಾತನಾಡಿ, ಡಿ.27 ರಂದು ಸಿಂಧನೂರಲ್ಲಿ ನಮ್ಮ ವಿಭಾಗ ಮಟ್ಟದ ಬೃಹತ್‌ ಸಭೆಕರೆಯಲಾಗಿದ್ದು ಸಭೆಯಲ್ಲಿ ನಮ್ಮ ಜನಾಂಗದ ಶಕ್ತಿ ತೋರಿಸಬೇಕಾಗಿದೆ. ಮೀಸಲಾತಿ ಪಡೆದುಕೊಳ್ಳಲು ಯಾವ ಹೋರಾಟಕ್ಕೂ ಸಹ ಸಿದ್ಧ ಎಂದರು.

ಎಸ್‌.ಟಿ ಮೀಸಲಾತಿ ಹೋರಾಟಸಮಿತಿ ರಾಜ್ಯ ನಿರ್ದೇಶಕ ಬಿ.ಹನುಮಂತಪ್ಪ, ವಿಭಾಗದ ಮಟ್ಟದಉಪಾಧ್ಯಕ್ಷ ಎಂ. ಪರಮೇಶ್ವರಪ್ಪ, ರಾಮಾಂಜೀಯ, ಎಸ್‌.ಟಿ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಎಚ್‌. ಮುಂತಾದವರು ಮಾತನಾಡಿ ಎಸ್‌.ಟಿ ಮೀಸಲಾತಿನಮ್ಮ ನಿಜವಾದ ಹಕ್ಕಾಗಿದೆ ಅದನ್ನು ನಾವು ಪಡೆದುಕೊಳ್ಳುವವರೆಗೂನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ತಾಲೂಕು ಘಕಟದ ಪ್ರಧಾನಕಾರ್ಯದರ್ಶಿ ಗುರುವಿನ ರವೀಂದ್ರ ಸ್ವಾಗತಿಸಿದರು.ಸಂಘಟನಾ ಕಾರ್ಯದರ್ಶಿಚಿದಾನಂದ ನಿರೂಪಿಸಿದರು.ತಾಲೂಕು ಕುರುಬ ಸಮಾಜದ ಅಧ್ಯಕ್ಷ ಹೊಸ್ಕೇರಿ ಬೀರಪ್ಪ, ತಾ.ಪಂಸದಸ್ಯ ಈಟಿ ಲಿಂಗರಾಜು,ಮೈಲಾರಲಿಂಗೇಶ್ವರ ಕಾರ್ಣಿಕದಗೊರವಯ್ಯ ರಾಮಣ್ಣ, ಪುರಸಭೆ ಸದಸ್ಯೆ ಆರ್‌. ನಿರ್ಮಲ ಕುರಿ ಮತ್ತು ಉಣ್ಣೆ ಆಭಿವೃದ್ಧಿ ಸೋಸೈಟಿಅಧ್ಯಕ್ಷ ದುಶ್ಯಂತಪ್ಪ, ಆರ್‌.ಚೈತನ್ಯ, ಶಿವಕುಮಾರ್‌, ಎಸ್‌. ಮಲ್ಲಿಕಾರ್ಜುನ ಮುಂತಾದವರು ಇದ್ದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.