ಜಿಂದಾಲ್ ಗೆ ಜಮೀನು ಪರಭಾರೆ ಮಾಡಲು ನನ್ನ ವಿರೋಧವಿದೆ: ಸಚಿವ ಆನಂದ್ ಸಿಂಗ್


Team Udayavani, May 1, 2021, 12:24 PM IST

anand-singh

ಬಳ್ಳಾರಿ: ಜಿಂದಾಲ್ ಕಂಪನಿಗೆ ಜಮೀನು ಪರಭಾರೆ ಮಾಡುವ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನವರು ಸವಾಲು ಹಾಕಿ ನನ್ನನ್ನು ಪ್ರಚೋದಿಸುತ್ತಿದ್ದಾರೆ. ಈಗಲೂ ಜಿಂದಾಲ್ ಗೆ ಜಮೀನು ಪರಭಾರೆ ಮಾಡಬಾರದು ಎಂಬುದು ನನ್ನ ನಿಲುವಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಈ ಬಗ್ಗೆ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡುತ್ತೇನೆ. ಜಿಂದಾಲ್ ಗೆ ಜಮೀನು ಪರಭಾರೆ ವಿಚಾರ ಮುಂದಿಟ್ಟುಕೊಂಡು ಹಿಂದೆ ನಾನು ರಾಜೀನಾಮೆ ನೀಡಿದ್ದು, ಆಗ ನಾನು ಮಾತು ಕೊಟ್ಟಿದ್ದೇನೆ. ಹಾಗಾಗಿ ಈ ನಿರ್ಣಯದ ಬಗ್ಗೆಯೂ ಮುಖ್ಯಮಂತ್ರಿಗಳಿಗೆ ಮಾಹಿತಿ ಕೊರತೆ ಇರಬಹುದು. ಈ ಕುರಿತು ನಾನು ಮನವರಿಕೆ ಮಾಡಿಕೊಡುವೆ ಎಂದರು.

ಇದನ್ನೂ ಓದಿ:ಕೊರೊನಾ ಜನಕ ಕತೆಗಳು: ನಾನೂ ಅಮ್ಮನ ಬಳಿ ದೇವರತ್ರ ಹೋಗ್ತಿನಿ ಅಂತಾನೆ..

ಜಿಂದಾಲ್ ಗೆ ಜಮೀನು ಪರಭಾರೆ ಮಾಡುವುದರಿಂದ ಸಂಸ್ಥೆಯವರು ಬ್ಯಾಂಕ್ ನಲ್ಲಿ ಜಮೀನು ಅಡವಿಟ್ಟು ಸಾಲ ಪಡೆದು ಕೈಗಾರಿಕೆ ನಡೆಸಲು ಮುಂದಾಗುತ್ತಿದ್ದಾರೆ. ನಾನು ವ್ಯಾಪಾರಿ ಕುಟುಂಬದಿಂದ ಬಂದ ವ್ಯಕ್ತಿಯಾಗಿದ್ದು, ನನಗೂ ವ್ಯವಹಾರದ ಬಗ್ಗೆ ಅಲ್ಪಸ್ವಲ್ಫ ಮಾಹಿತಿ ಇದೆ. ಕೈಗಾರಿಕೆಯವರಿಗೂ ಸರ್ಕಾರ ಯಾವಾಗ ಜಮೀನು ಹಿಂಪಡೆಯಲಿದೆ ಎಂಬ ಭಯ ಇರಬಹುದು. ಆದರೆ, ಸರ್ಕಾರ ಜಮೀನು ಪರಭಾರೆ ಮಾಡುವ ಬದಲಿಗೆ ಕೈಗಾರಿಕೆಯವರು ಸಾಲ ತೀರಿಸುವ ವರೆಗೂ ಜಮೀನು ವಾಪಸ್ ಪಡೆಯಲ್ಲ ಎಂದು ಅಂಡರ್ ಟೇಕನ್ ನೀಡಬಹುದು. ಈ ಎಲ್ಲ ಮಾಹಿತಿ ಕುರಿತು ಸಿಎಂ ಅವರಿಗೆ ಮಾಹಿತಿ ಕೊರತೆ ಇರಬಹುದು. ಈ ನಿಟ್ಟಿನಲ್ಲಿ  ಅವರನ್ನು ಮನವರಿಕೆ ಮಾಡುವ ಕೆಲಸ ಮಾಡುವೆ ಎಂದರು.

ಸಚಿವ ಸಂಪುಟದಲ್ಲಿ ಅನುಮೋದನೆಯಾದ ಮಾತ್ರಕ್ಕೆ ಆದೇಶ ಜಾರಿಯಾಗಿಲ್ಲ ಎಂದು ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.