ಕೆರೆ ಒತ್ತುವರಿದಾರರ ವಿರುದ್ಧ ಸೂಕ್ತ ಕ್ರಮ


Team Udayavani, Apr 5, 2021, 8:14 PM IST

ಗಹಗಹಗಹಹ್ಗ

ಹಗರಿಬೊಮ್ಮನಹಳ್ಳಿ: ಕೆರೆಗಳು ರೈತರ ಜೀವನಾಡಿಗಳು ತಾಲೂಕಿನ ಯಾವುದೇ ಕೆರೆಗಳನ್ನು ಯಾರೇ ಒತ್ತುವರಿಮಾಡಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಶರಣಮ್ಮ ಎಚ್ಚರಿಕೆ ನೀಡಿದರು.

ತಾಲೂಕಿನ ಬೆಣಕಲ್ಲು ಗ್ರಾಪಂ ವ್ಯಾಪ್ತಿಯ ಮೂರು ಕೆರೆಗಳ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ದೂರಿನ ಹಿನ್ನೆಲೆಯಲ್ಲಿ ಇಒ ಹಾಲಸಿದ್ದಪ್ಪ ಪೂಜೇರಿ ಸೇರಿ ಇತರೆ ಅಧಿಕಾರಿಗಳ ತಂಡದೊಂದಿಗೆ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕೆರೆಗಳು ಅಂತರ್ಜಲ ಹೆಚ್ಚಿಸುವ ಜೊತೆಗೆ ಕುಡಿಯುವ ನೀರನ ಬವಣೆ ನೀಗಿಸುತ್ತವೆ. ಸಾರ್ವಜನಿಕರ ದನಕರುಗಳಿಗೆ ಕುಡಿಯುವ ನೀರಿನ ಅನುಕೂಲವಾಗುವ ಉದ್ದೇಶದಿಂದ ಕೆರೆಗಳನ್ನು ನಿರ್ಮಾಣ ಮಾಡಿರಲಾಗಿರುತ್ತದೆ ಎಂಬುದನ್ನು ಒತ್ತುವರಿದಾರರು ಅರ್ಥಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹಕ್ಕೆ ಕಂಟಕವಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ತಾಲೂಕಿನ ಎಲ್ಲ ಕೆರೆಗಳ ವಿಸ್ತೀರ್ಣ ಕುರಿತು ದಾಖಲೆಗಳನ್ನು ತೆಗೆದುಕೊಂಡು ಹದ್ದುಬಸ್ತು ಮಾಡಲಾಗುವುದು. ಸರ್ವೇ ಅಧಿ ಕಾರಿಗಳಿಂದ ಕೂಡಲೇ ಕೆರೆಗಳ ಮಾಹಿತಿ ಪಡೆದುಕೊಂಡು ಒತ್ತುವರಿದಾರರ ವಿರುದ್ಧ ಕ್ರಮಕೈಗೊಂಡು ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು. ತಾಪಂ ಇಒ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಕೆರೆಗಳಲ್ಲಿ ಹೂಳೆತ್ತುವ ಕಾರ್ಯಕ್ರಮ ಹಮ್ಮಿಕೊಂಡು ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗುವುದು. ಓಡುವ ನೀರನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ, ಕೆರೆ ಒತ್ತುವರಿ ಮಾಡುವವರು ಬೇಸಿಗೆಯ ಬವಣೆಯನ್ನು ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.

ನರೇಗಾ ಸಹಾಯಕ ನಿರ್ದೆಶಕ ಕೆ.ಎಸ್‌.ಮಲ್ಲನಗೌಡ್ರು, ಸರ್ವೇ ಅಧಿಕಾರಿ ಶಶಿಕಲಾ, ಗ್ರಾಮ ಲೆಕ್ಕಾಧಿ ಕಾರಿ ಗಣೇಶ್‌, ಬೆಣಕಲ್ಲು ಗ್ರಾ.ಪಂ.ಪಿಡಿಒ ಶ್ರೀಕಾಂತ ಗ್ರಾಮಸ್ಥರು ಇತರರಿದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.