ಕುರುಗೋಡಲ್ಲಿ ಬಂದ್ಗೆ ಬೆಂಬಲ
Team Udayavani, May 25, 2020, 6:38 AM IST
ಕುರುಗೋಡು: ರಾಜ್ಯ ಸರಕಾರ ಭಾನುವಾರ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೇ ಕುರುಗೋಡು ಪಟ್ಟಣವು ಸಂಪೂರ್ಣ ಸ್ತಬ್ಧವಾಗಿದ್ದು ಪಟ್ಟಣದ ಜನರು ಬೆಂಬಲ ಸೂಚಿಸಿದ್ದಾರೆ.
ಇನ್ನೂ ಪಟ್ಟಣದ ಕಂಪ್ಲಿ ರಸ್ತೆ, ಬಳ್ಳಾರಿ ರಸ್ತೆ, ಗೆಣಿಕೆಹಾಳ್ ರಸ್ತೆ, ಬಾದನಹಟ್ಟಿ ರಸ್ತೆಗಳಲ್ಲಿ ಜನರು ಮತ್ತು ವಾಹನಗಳು ಸಂಚಾರ ಇಲ್ಲದೆ ಬಿಕೋ ಎನ್ನುತ್ತಿವೆ.
ಕಿರಾಣಿ ಅಂಗಡಿಗಳು, ವೈನ್ ಶಾಪ್ಗ್ಳು, ತಂಪು ಪಾನೀಯಗಳು, ಬೇಕರಿಗಳು, ದಿನಸಿ ಅಂಗಡಿಗಳು, ಬಸ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಸುಮಾರು ಎರಡು ತಿಂಗಳಿಂದ ಲಾಕ್ಡೌನ್ ಜಾರಿಯಾಗಿದ್ದು, ಹಲವು ಇಲಾಖೆ ಅಧಿಕಾರಿಗಳು ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು ಜನರು ಅದಕ್ಕೆ ಕ್ಯಾರೇ ಎನ್ನದೇ ರಸ್ತೆಗೆ ಬರುತ್ತಿದ್ದರು. ಆದರೆ ಕೊರೊನಾ ಕರಿ ನೆರಳು ಗಣಿನಾಡಿಗೆ ಕಾಲಿಟ್ಟ ಹಿನ್ನೆಲೆ ಜನರು ಎಲ್ಲೆಂದರಲ್ಲಿ ಭಯಭೀತರಾಗಿ ಭಾನುವಾರ ಲಾಕ್ಡೌನ್ ಹಿನ್ನೆಲೆ ಯಾರು ರಸ್ತೆಗೆ ಬಾರದೆ ಮನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.