ಕುರುಗೋಡಲ್ಲಿ ಬಂದ್ಗೆ ಬೆಂಬಲ
Team Udayavani, May 25, 2020, 6:38 AM IST
ಕುರುಗೋಡು: ರಾಜ್ಯ ಸರಕಾರ ಭಾನುವಾರ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೇ ಕುರುಗೋಡು ಪಟ್ಟಣವು ಸಂಪೂರ್ಣ ಸ್ತಬ್ಧವಾಗಿದ್ದು ಪಟ್ಟಣದ ಜನರು ಬೆಂಬಲ ಸೂಚಿಸಿದ್ದಾರೆ.
ಇನ್ನೂ ಪಟ್ಟಣದ ಕಂಪ್ಲಿ ರಸ್ತೆ, ಬಳ್ಳಾರಿ ರಸ್ತೆ, ಗೆಣಿಕೆಹಾಳ್ ರಸ್ತೆ, ಬಾದನಹಟ್ಟಿ ರಸ್ತೆಗಳಲ್ಲಿ ಜನರು ಮತ್ತು ವಾಹನಗಳು ಸಂಚಾರ ಇಲ್ಲದೆ ಬಿಕೋ ಎನ್ನುತ್ತಿವೆ.
ಕಿರಾಣಿ ಅಂಗಡಿಗಳು, ವೈನ್ ಶಾಪ್ಗ್ಳು, ತಂಪು ಪಾನೀಯಗಳು, ಬೇಕರಿಗಳು, ದಿನಸಿ ಅಂಗಡಿಗಳು, ಬಸ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಸುಮಾರು ಎರಡು ತಿಂಗಳಿಂದ ಲಾಕ್ಡೌನ್ ಜಾರಿಯಾಗಿದ್ದು, ಹಲವು ಇಲಾಖೆ ಅಧಿಕಾರಿಗಳು ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು ಜನರು ಅದಕ್ಕೆ ಕ್ಯಾರೇ ಎನ್ನದೇ ರಸ್ತೆಗೆ ಬರುತ್ತಿದ್ದರು. ಆದರೆ ಕೊರೊನಾ ಕರಿ ನೆರಳು ಗಣಿನಾಡಿಗೆ ಕಾಲಿಟ್ಟ ಹಿನ್ನೆಲೆ ಜನರು ಎಲ್ಲೆಂದರಲ್ಲಿ ಭಯಭೀತರಾಗಿ ಭಾನುವಾರ ಲಾಕ್ಡೌನ್ ಹಿನ್ನೆಲೆ ಯಾರು ರಸ್ತೆಗೆ ಬಾರದೆ ಮನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ