ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿ ಒಪ್ಪಬಾರದು: ಟಪಾಲ್‌ ಗಣೇಶ್‌ 

1896ರ ನೀಲನಕ್ಷೆ ಆಧರಿಸಿ ಸರ್ವೇ ಕಾರ್ಯ ಬೇಡ

Team Udayavani, Feb 11, 2021, 3:25 PM IST

Tapal Ganesh

ಬಳ್ಳಾರಿ: ಕರ್ನಾಟಕ-ಆಂಧ್ರ ಪ್ರದೇಶದ ಗಡಿಗುರುತುಗಳನ್ನು ಪತ್ತೆ ಹಚ್ಚಲು ಎರಡೂ ರಾಜ್ಯ ಸರ್ಕಾರಗಳು ಮುಂದೆ ಬರದಿರುವುದೇ ಸರ್ವೇ ಆಫ್‌ ಇಂಡಿಯಾದ ಅಧಿಕಾರಿಗಳು ಪದೆ ಪದೇ 1896ರ ನೀಲನಕ್ಷೆಯನ್ನು ಆಧರಿಸಿ ಸರ್ವೇ ಕಾರ್ಯಕ್ಕೆ ಮುಂದಾಗಲು ಕಾರಣವಾಗಿದೆ ಎಂದು ಗಣಿ ಉದ್ಯಮಿ ಟಪಾಲ್‌ ಗಣೇಶ್‌ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1896ರ ನಕ್ಷೆಯನ್ನು  ಸರ್ವೆ ಆಫ್‌ ಇಂಡಿಯಾದ ಹಿಂದಿನ ಅಧಿಕಾರಿಗಳೇ ತಿರಸ್ಕರಿಸಿದ್ದಾರೆ. ಅಂಥ ನಕ್ಷೆಯನ್ನು ಆಧರಿಸಿ ಸರ್ವೇ ಆಫ್‌ ಇಂಡಿಯಾದ ಅಧಿಕಾರಿಗಳ ತಂಡ ಅಕ್ರಮ ಗಣಿಗಾರಿಕೆಯಿಂದ ಧ್ವಂಸವಾಗಿದ್ದ ಅಂತರಾಜ್ಯ ಗಡಿ  ಗುರುತುಗಳನ್ನು ಪತ್ತೆ ಹಚ್ಚಲು ಮುಂದಾಗುತ್ತಿದ್ದಾರೆ.

ಜಿಲ್ಲಾಡಳಿತ ಇದನ್ನು ವಿರೋಧಿ ಸಬೇಕು. ಆದರೆ ಅಧಿಕಾರಿಗಳು ಮೌನವಾಗಿದ್ದಾರೆ. ನಮ್ಮ ಪಾತ್ರ ಏನೂ ಇಲ್ಲ ಎನ್ನುತ್ತಿದ್ದಾರೆ.ಇದು ನಿಜಕ್ಕೂ ಆಘಾತಕಾರಿ ಸಂಗತಿ. ಜಿಲ್ಲಾಧಿಕಾರಿ ಈ ಜಿಲ್ಲೆಯ ಗಡಿಭಾಗದ ಪಾಲಕರಾಗಿರುತ್ತಾರೆ. ಅವರನ್ನೇ ಬಿಟ್ಟು ಈಗ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ವೇ ಕಾರ್ಯವು ಕಾನೂನು ರಿತ್ಯವಾಗಿ ಸಮೀಕ್ಷೆ ಮಾಡಿದಂತಾಗದು ಎಂದ ಅವರು ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ :ವೀ.ವಿ. ಸಂಘದ ಸಮಿತಿಗೆ ಚುನಾವಣೆ

ಅಂತರಾಜ್ಯ ಗಡಿಗುರುತು ಸರ್ವೇ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅವರು ತಮ್ಮೊಂದಿಗೆ ಗಣಿ ಮತ್ತು ಭೂ ವಿಜ್ಞಾನ, ಸರ್ವೇ ಇಲಾಖೆ, ಅರಣ್ಯ ಇಲಾಖೆ  ಉನ್ನತಾಧಿಕಾರಿಗಳನ್ನು ಕರೆದುಕೊಂಡು ಹೋಗಿ ಸರ್ವೇ ಕಾರ್ಯವನ್ನು ಪರಿಶೀಲನೆ ಮಾಡಬೇಕು. ಇದ್ಯಾವ ಕಾರ್ಯಗಳು ನಡೆಯುತ್ತಿಲ್ಲ. ಗಡಿ ಸಮೀಕ್ಷೆಗೆ ಬರುವ ಸರ್ವೆ ಆಫ್‌ ಇಂಡಿಯಾದ ಅ ಧಿಕಾರಿಗಳಿಗೆ ಊಟ, ಉಪಾಹಾರದ ವ್ಯವಸ್ಥೆ ಮಾಡುವುದು, ಅಗತ್ಯ ಸಿಬ್ಬಂದಿಗಳನ್ನು ಒದಗಿಸುವುದಷ್ಟೇ ನಮ್ಮ ಕೆಲಸ ಎಂದು ಜಿಲ್ಲೆ ಸರ್ವೇ ಇಲಾಖೆ ಅಧಿಕಾರಿಯೊಬ್ಬರು ತಿಳಿಸುತ್ತಾರೆ ಎಂದು ಟಪಾಲ್‌ ಗಣೇಶ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.